Friday, May 8, 2026

ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ – ನ.20 ಗಾಂಧಿಮೈದಾನದಲ್ಲಿ ಪದಗ್ರಹಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈ ನಡುವೆ,...

ದೆಹಲಿಯಿಂದ ವಾಪಸ್ ಬಂದ ಡಿಕೆಶಿ : ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ

ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರುತ್ತಿವೆ. ನವೆಂಬರ್ 15ರಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಚರ್ಚೆಗಳಲ್ಲಿ ತೊಡಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಮುಂದೆ ಸಂಪುಟ ಪುನರ್‌ರಚನೆ ಪ್ರಸ್ತಾಪ ಮುಂದಿರಿಸಿದ್ದರೆ, ಡಿಕೆ ಶಿವಕುಮಾರ್ ಮಾತ್ರ ದೆಹಲಿಯಲ್ಲೇ ತಂಗಿ ಲಾಬಿ ಮುಂದುವರಿಸಿದ್ದಾರೆ. ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ...

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಯೋಚನೆ ಬಗ್ಗೆ ನಮ್ಮ ಪರ ತೀರ್ಪು ಬಂದಿದೆ. ಅದಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಬೇಕಾಗುತ್ತೆ. ಆ ವಿಚಾರದ ಬಗ್ಗೆಯೂ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ ಎಂದಿದ್ದಾರೆ. ಕಬ್ಬು...

ಸಿದ್ದು ಓಟಕ್ಕೆ ‘ಬಂಡೆ’ ಬ್ರೇಕ್ – KN ರಾಜಣ್ಣ ಕಮ್ ಬ್ಯಾಕ್?

ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img