Tuesday, June 30, 2026

ರಾಜಕೀಯ

“ನಾನು ಮುಖ್ಯಮಂತ್ರಿ ಆಗೋದನ್ನಯಾರಿಂದಲೂ ತಡೆಯಲು ಸಾಧ್ಯವಿಲ್ಲ”: ಹೆಚ್.ಡಿ.ಕೆ

Political News: Feb:28: ಚನ್ನಪಟ್ಟಣದಲ್ಲಿ ಬಮೂಲ್ ನಿರ್ದೇಶಕ ಹೆಚ್.ಸಿ.ಜಯಮುತ್ತು ಅವರ ನೇತೃತ್ವದಲ್ಲಿ ನಗರದ ಹೊರಬಲಯದ ದೊಡ್ಡಮಳೂರು ಬಳಿ ಬೃಹತ್ ವೇದಿಕೆಯಲ್ಲಿ ಆಯೋಜಿಸಿದ್ದ ಬೊಂಬೆನಾಡಿನ ಬಮೂಲ್ ಉತ್ಸವವನ್ನು ಉದ್ಘಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ನನಗೆ ನಾಡಿನ ಜನರ ಆಶಿರ್ವಾದವಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರಲಿದೆ. ಬಡವರು, ರೈತ ಪರವಾದ ಜೆಡಿಎಸ್ ಸ್ವತಂತ್ರ ಸರಕಾರವನ್ನು ತರಲು...

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

Political News: Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ  ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ  ಪ್ರಿಯಾಂಕಾ  ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ  ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

Political News: Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ  ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...

ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!

State News: Feb:28: ಚುನಾವಣೆ  ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ  ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.  ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್  ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...

ಅನ್ನ ಹಳಸಿತ್ತು ನಾಯಿ ಕಾದಿತ್ತು..?! ಸಿದ್ದು ಬಾಯಲ್ಲಿ ಯಾಕೀ ಮಾತು..?!

Political News: Feb:27:ಅನ್ನ ಹಳಸಿತ್ತು ನಾಯಿ ಕಾದಿತ್ತು ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಪತನಕ್ಕೆ ಬಿಜೆಪಿಯವರು  ಕಾಯುತ್ತಿದ್ದರು, ಬಿ.ಎಸ್.ಯಡಿಯೂರಪ್ಪ  ಅವರು ದುಡ್ಡು ಇಟ್ಟುಕೊಂಡು ಕಾಯುತ್ತಿದ್ದರು. 17 ಶಾಸಕರಿಗೆ ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿ...

ವಿಜಯಪುರದ ಜನರು ಸಾಬರಿಗೆ ವೋಟ್  ಹಾಕ್ಬೇಡಿ: ಶಾಸಕ ಯತ್ನಾಳ್

Political News: Feb:27:ಈ ಬಾರಿ ಚುನಾವಣೆಯಲ್ಲಿ ವಿಜಯಪುರದ ಜನರು ಸಾಬರಿಗೆ ವೋಟ್  ಹಾಕ್ಬೇಡಿ, ಇನ್ಮುಂದೆ ವಿಜಯಪುರದಲ್ಲಿ ಟಿಪ್ಪು ಸುಲ್ತಾನ್ ಗೆಲ್ಲೋದಿಲ್ಲ, ಏನಿದ್ದರೂ ಶಿವಾಜಿ ಮಹಾರಾಜರ ಭಗವಾಧ್ವಜವೇ ಗೆಲ್ಲೋದು ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬೀಗಿದ್ದಾರೆ.ನಾನು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದೆ, ಶಿವಾಜಿ ಹುಟ್ಟದೇ ಇದ್ದಿದ್ರೆ ಸದನದಲ್ಲಿ ಕೂತ 224 ಜನರ ಯಾರೂ ಹಿಂದೂಗಳಾಗಿ ಇರುತ್ತಿರಲಿಲ್ಲ....

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

State News: Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...

2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

State News: Feb:27: ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ   ಒಟ್ಟು 2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದರು. 190 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು,ಹಾಗು ಘಟಪ್ರಭಾ-ಬೆಳಗಾವಿ-ಲೋಂಡಾ ಡಬಲ್ ಲೈನ್ ಮರ‍್ಗಕ್ಕೆ ಚಾಲನೆ ನೀಡಿದರು. 1,120 ಕೋಟಿ ರೂ. ವೆಚ್ಚದ ಜಲಜೀವನ್​​​ ಮಿಷನ್ ಯೋಜನೆಗೂ ಚಾಲನೆ ನೀಡಿದರು. 1,132 ಕೋಟಿ...

ಉಚಿತ ಆರೋಗ್ಯ ಶಿಭಿರ ಆಯೋಜನೆ ಮಾಡಿದ ದೇವಾಂಗ ಸಂಘದವರು

ಹಾಸನ: ಮನುಷ್ಯನಲ್ಲಿ ಆರೋಗ್ಯ ಸರಿಯಾಗಿಲ್ಲದಿದ್ದರೇ ಎಷ್ಟೆ ಕೋಟಿ ಹಣ ಸಂಪಾದನೆ ಮಾಡಿದ್ದರೂ ಪ್ರಯೋಜನಕ್ಕೆ ಬರುವುದಿಲ್ಲ. ಮೊದಲು ಆರೋಗ್ಯದ ಕಡೆ ಗಮನ ನೀಡಿದರೇ ಬದುಕು ಸುಂದರವಾಗಿರುತ್ತದೆ ಎಂದು ಮಧುಮೇಹ ತಜ್ಞರು ಮತ್ತು ಹಿಮ್ಸ್ ಸಹ ಪ್ರಾಧ್ಯಾಪಕರಾದ ಡಾ|| ಬಿ.ಆರ್. ಹಾಲೇಶ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿ ಡಾ. ವಿಜಯ್ ತಿಳಿಸಿದರು. ​ ​ ​ ​...

ರೈತ ಬಂಧು ಯಡಿಯೂರಪ್ಪ: ಪ್ರಧಾನಿ ಮೋದಿ

State News: Feb:27:ಇಂದು ಶಿವಮೊಗ್ಗ ಹಾಗು ಕುಂದಾನಗರಿ ಬೆಳಗಾವಿಯಲ್ಲಿ ನಮೋ  ಮೇನಿಯಾ  ಜೋರಾಗಿತ್ತು. ಹಾಗೆಯೇ ನರೇಂದ್ರ ಮೋದಿ ಕೂಡಾ ಜನಪರ  ಭಾಷಣ  ಮಾಡಿ ಜನಪರ  ಯೋಜನೆಗಳ ಬಗ್ಗೆ ಶ್ಲಾಘಿಸಿದರು. ಜೊತೆಗೆ ಯಡಿಯೂರಪ್ಪ  ಅನ್ನದಾನ  ಯೋಜನೆಯನ್ನು ಸಿರಿಧಾನ್ಯ  ಯೋಜನೆ   ಕುರಿತಾಗಿ ಹೇಳುವಂತಹ ಸಂದರ್ಭದಲ್ಲಿ ಮರುಕಳಿಸಿದರು. ಈ  ವೇಳೆ ಯಡಿಯೂರಪ್ಪ ರಾಜ್ಯಕ್ಕೆ  ನೀಡಿದ ಕೊಡುಗೆ  ಅಪಾರ ಅವರ ಅನ್ನದಾನ...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img