Tuesday, June 30, 2026

ರಾಜಕೀಯ

ಉಚಿತ ಆರೋಗ್ಯ ಶಿಭಿರ ಆಯೋಜನೆ ಮಾಡಿದ ದೇವಾಂಗ ಸಂಘದವರು

ಹಾಸನ: ಮನುಷ್ಯನಲ್ಲಿ ಆರೋಗ್ಯ ಸರಿಯಾಗಿಲ್ಲದಿದ್ದರೇ ಎಷ್ಟೆ ಕೋಟಿ ಹಣ ಸಂಪಾದನೆ ಮಾಡಿದ್ದರೂ ಪ್ರಯೋಜನಕ್ಕೆ ಬರುವುದಿಲ್ಲ. ಮೊದಲು ಆರೋಗ್ಯದ ಕಡೆ ಗಮನ ನೀಡಿದರೇ ಬದುಕು ಸುಂದರವಾಗಿರುತ್ತದೆ ಎಂದು ಮಧುಮೇಹ ತಜ್ಞರು ಮತ್ತು ಹಿಮ್ಸ್ ಸಹ ಪ್ರಾಧ್ಯಾಪಕರಾದ ಡಾ|| ಬಿ.ಆರ್. ಹಾಲೇಶ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿ ಡಾ. ವಿಜಯ್ ತಿಳಿಸಿದರು. ​ ​ ​ ​...

ರೈತ ಬಂಧು ಯಡಿಯೂರಪ್ಪ: ಪ್ರಧಾನಿ ಮೋದಿ

State News: Feb:27:ಇಂದು ಶಿವಮೊಗ್ಗ ಹಾಗು ಕುಂದಾನಗರಿ ಬೆಳಗಾವಿಯಲ್ಲಿ ನಮೋ  ಮೇನಿಯಾ  ಜೋರಾಗಿತ್ತು. ಹಾಗೆಯೇ ನರೇಂದ್ರ ಮೋದಿ ಕೂಡಾ ಜನಪರ  ಭಾಷಣ  ಮಾಡಿ ಜನಪರ  ಯೋಜನೆಗಳ ಬಗ್ಗೆ ಶ್ಲಾಘಿಸಿದರು. ಜೊತೆಗೆ ಯಡಿಯೂರಪ್ಪ  ಅನ್ನದಾನ  ಯೋಜನೆಯನ್ನು ಸಿರಿಧಾನ್ಯ  ಯೋಜನೆ   ಕುರಿತಾಗಿ ಹೇಳುವಂತಹ ಸಂದರ್ಭದಲ್ಲಿ ಮರುಕಳಿಸಿದರು. ಈ  ವೇಳೆ ಯಡಿಯೂರಪ್ಪ ರಾಜ್ಯಕ್ಕೆ  ನೀಡಿದ ಕೊಡುಗೆ  ಅಪಾರ ಅವರ ಅನ್ನದಾನ...

ಕಮಲ ಅರಳುವುದಿಲ್ಲ, ಕೈ ಇಳಿಸುತ್ತದೆ ಹಾಗಾಗಿ “ಪೊರಕೆಯೆ ಪರಿಹಾರ”

ಹಾಸನ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಪೊರಕೆಯೇ ಪರಿಹಾರ ಎನ್ನುವ ಅಭಿಯಾನದಲ್ಲಿ ಅಗಿಲೆ ಯೋಗೀಶ್ ನೇತೃತ್ವದಲ್ಲಿ ನಗರದ ವಲ್ಲಬಾಯಿ ರಸ್ತೆ, ಸಂತೇಪೇಟೆಯಲ್ಲಿ ನಡೆದ ಪಾದಯಾತ್ರೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ​ ​ ​ ​ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಅವರು, ಭ್ರಷ್ಟಾಚಾರ ಮುಕ್ತ ಹಾಸನ ಮತ್ತು ಸಮಾಜಕ್ಕಾಗಿ ಪೊರಕೆಯೇ ಪರಿಹಾರ...

ಕುಂದಾನಗರಿಯಲ್ಲಿ ಕಾಂಗ್ರೆಸ್ ಗೆ ನೇರ ಟಾಂಗ್ ನೀಡಿದ ನಮೋ…!

State News: Feb:27:ಬೆಳಗಾವಿಯಲ್ಲಿ ಮೋದಿ ಮೇನಿಯಾದಲ್ಲಿ ನರೇಂದ್ರ  ಮೋದಿ ವಿಭಿನ್ನವಾಗಿ ಮಾತನಾಡಿ ನೆರೆದ ಜನತೆ ಮನಗೆದ್ದರು. ಮೊದಲು ಕನ್ನಡದಲ್ಲಿ ಮಾತು  ಆರಂಭಿಸಿ ಕನ್ನಡಿಗರಿಗೆ ಖುಷಿ ಪಡಿಸಿದ್ರೆ ಮತ್ತೆ  ಕಾಂಗ್ರೆಸ್ ಗೆ  ಟಾಂಗ್ ನೀಡುವ ಮೂಲಕ ರಾಜಕೀಯ ಭಾಷಣ ಮಾಡಿದ್ರು. ಕಾಂಗ್ರೆಸ್ ಸರಕಾರ ಇದ್ದಾಗ ಕೋಟಿ ಹಣ ಬಿಡುಗಡೆ ಮಾಡಿದ್ರೆ ಪೂರ್ಣವಾಗಿ ಯಾರ ಕೈಗೂ ತಲುಪುತ್ತಿರಲಿಲ್ಲ. ದಶಕದ...

ನನಗೆ ಕುಟುಂಬ ವ್ಯಾಮೋಹವಿಲ್ಲ- ಕುಮಾರಸ್ವಾಮಿ

ಹಾಸನ: ನನಗೆ ಕುಟುಂಬದ ವ್ಯಾಮೋಹವಿಲ್ಲ. ನನ್ನ ಕುಟುಂಬ ಎಂದ್ರೆ ರಾಜ್ಯದ ಆರುವರೆ ಕೋಟಿ ಜನತೆ. ಇನ್ನು ಮೂರು ನಾಲ್ಕು ದಿನಗಳಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಲಿದ್ದು, ಅಲ್ಲಿವರೆಗೂ ಸಮಧಾನದಿಂದ ಇದ್ದು, ನಿಮ್ಮ ಪಕ್ಷದ ಸಂಘಟನೆ ಮುಂದುವರೆಯಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡುದ್ರು. ​ ​ ​ ​ ಶೃಂಗೇರಿಯಿಂದ ಬೆಂಗಳೂರಿಗೆ...

ಭಾರತದ ಭಗೀರಥ ನರೇಂದ್ರ ಮೋದಿ : ಸಿಎಂ ಬೊಮ್ಮಾಯಿ

State News: Feb:27:ಬೆಳಗಾವಿ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ನಮೋ ಸಮಾವೇಶದಲ್ಲಿ ರಾಜ್ಯದ ಸಿಎಂ ಬಸವರಾಜ್  ಬೊಮ್ಮಾಯಿ ಮಾತನಾಡಿ ನರೇಂದ್ರ ಮೋದಿಯನ್ನು  ಹಾಡಿ ಹೊಗಳಿದರು. ನರೇಂದ್ರ ಮೋದಿ ನಮ್ಮ ದೇಶದ ಭಗಿರಥ ನಮ್ಮ ದೇಶದ ಜನತೆಗೆ ಅದರಲ್ಲೂ ರೈತರಿಗೆ ಅನೇಕ  ಯೋಜನೆ ಮಾಡಿ ಜೊತೆಗೆ ಮನೆಮನೆಗೂ ಕುಡಿಯುವ ನೀರು ಯೋಜನೆ ಮಾಡಿ ಜನಪರ ಕಾರ್ಯದ ಲ್ಲಿ...

ಮಹಿಳೆಯರಿಗೆ ಓಟಿಗೆ 500 ರೂ ಹಂಚಿದ ಸಚಿವ ರೇಣುಕಾಚಾರ್ಯ

political news ಚುನಾವಣೆ ಸಮೀಪಿಸುತಿದ್ದಂತೆ ಎಲ್ಲಾ ಪಕ್ಷದ  ನಾಯಕರು ಪ್ರತಿ ಹಳ್ಳಿಗೂ ಬೇಟಿ ನೀಡಿ ಪ್ರಚಅರ ಮಾಡುವುದರ ಮೂಲಕ ಮತಬ್ಯಾಂಕ ಗಟ್ಟಿಗೊಳಿಸಿಕೊಳ್ಳುತಿದ್ದಾರೆ.ಅದೇರೀತ ಆಡಳಿತ ಪಕ್ಷದ ನಾಯಕ ಮತ್ತು ಶಾಸಕ ಎಂ ಪಿ ರೇಣುಕಾಚಾರ್ಯ ಜಿಲ್ಲಾದಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿಲೂರು ಗ್ರಾಮದಲ್ಲಿ ಮಹಿಳೆಯರಿಗೆ 500 ರೂ ಗರಿ ಗರಿಯ...

ಬೆಳಗಾವಿಯಲ್ಲಿ ‘ನಮೋ’ ಕನ್ನಡ ಪ್ರೇಮ: ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನರೇಂದ್ರ ಮೋದಿ..!

State News: Feb:27: ಕನ್ನಡದಲ್ಲಿ  ಭಾಷಣ ಪ್ರಾರಂಭ ಮಾಡಿದ ನರೇಂದ್ರ ಮೋದಿ    ನಮ್ಮ ಸಬ್  ಕಾ ಸಾತ್ ಸಬಕಾ ವಿಕಾಸ್ ಗೆ  ಸ್ಪೂರ್ತಿಯಾದ ಭಗವಾನ್ ಬಸವೇಶ್ವರ  ರವರಿಗೆ  ನನ್ನ ನಮಸ್ಕಾರಗಳು, ಹಾಗು ಬೆಳಗಾವಿಯ  ಕುಂದ ಮತ್ತು ಬೆಳಗಾವಿ ಜನರ ಪ್ರೀತಿ  ಮರೆಯಲಾಗದ  ಸಿಹಿ ಬೆಳಗಾವಿಯ ಬಂಧು  ಭಗಿನಿಯರಿಗೆ ನನ್ನ ನಮಸ್ಕಾರಗಳು.  ಎಂಬುವುದಾಗಿ ಕನ್ನಡದಲ್ಲಿ ಮಾತು ಪ್ರಾರಂಭಿಸಿದ...

224 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಮತ್ತೆ ಅತಂತ್ರನಾ.? ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

https://www.youtube.com/watch?v=D5dS2rbLLfU ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.?...
- Advertisement -spot_img

Latest News

ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ, ಪೊಲೀಸರು ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ: ವಿಜಯೇಂದ್ರ

Haveri News: ಹಾವೇರಿ: ನಿನ್ನೆ ಕಾರಹುಣ್ೞಿಮೆ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ಕೋಮು ಗಲಭೆ ನಡೆದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದೇ...
- Advertisement -spot_img