Monday, March 23, 2026

ರಾಜಕೀಯ

ರಾಜ್ಯದಲ್ಲಿ CM ಚೇಂಜ್‌ ಆದ್ರೆ ಅಹಿಂದ ಪವರ್‌ ತೋರಿಸ್ತೀವಿ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...

CM ಬದಲಾವಣೆ ಖಚಿತ? ಯತ್ನಾಳ್‌ ಸ್ಫೋಟಕ ಭವಿಷ್ಯ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯಂತೆ. ಹಿರಿಯ ನಾಯಕರೊಬ್ಬರು ಸಿಎಂ ಆಗ್ತಾರಂತೆ. ಡಿಕೆಶಿ, ಜಾರಕಿಹೊಳಿ ಯಾರಿಗೂ ಸಿಎಂ ಪಟ್ಟ ಸಿಗೋದಿಲ್ವಂತೆ. ಹೀಗಂತ ಬೆಳಗಾವಿಯಲ್ಲಿ ಶಾಸಕ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವೆಂಬರ್‌ನಲ್ಲಿ ಬ್ಲಾಕ್‌ ಹಾರ್ಸ್‌ ಬರುತ್ತದೆ. ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ನನ್ನ ಜೀವನದಲ್ಲಿ ಒಂದು ದಿನವಾದ್ರೂ ಸಿಎಂ ಅಗಬೇಕೆಂದು ಖರ್ಗೆ ಕುಳಿತಿದ್ದಾರೆ....

ಮೋದಿ ಸ್ಟಾರ್ ಡ್ಯಾನ್ಸರ್.. ರಾಹುಲ್ ಗಾಂಧಿ ಅಟ್ಯಾಕ್

ಲೇಟ್‌ ಆದ್ರೂ ಲೇಟೆಸ್ಟ್‌ ಆಗಿ ಗೆಲುವಿನ ಸ್ಟ್ರ್ಯಾಟಜಿಗಳೊಂದಿಗೆ, ಬಿಹಾರ ಚುನಾವಣಾ ರಣಕಣಕ್ಕೆ ರಾಹುಲ್‌ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಮುಜಾಫರ್‌ಪುರದಲ್ಲಿ ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಜೊತೆ ರಾಹುಲ್ ಗಾಂಧಿ ರ್ಯಾಲಿ ಕೈಗೊಂಡಿದ್ರು. ಇದೇ ವೇಳೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ನರೇಂದ್ರ ಮೋದಿಯವರನ್ನು ನಿಮ್ಮ ಮತಗಳಿಗಾಗಿ ಕುಣಿಯಲು ಹೇಳಿದರೆ,...

2028ಕ್ಕೆ ನಾನೇ ಮುಖ್ಯಮಂತ್ರಿ.. 11 ಜೆಸಿಬಿ ಪೂಜೆ ಮಾಡ್ತೀನಿ..

ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ನವೆಂಬರ್‌ ಕ್ರಾಂತಿ ಮಧ್ಯೆ 2028 ಸಿಎಂ ಅಭ್ಯರ್ಥಿ ಬಗ್ಗೆ ಆಗಾಗ್ಗೆ ಮಾತುಗಳು ಕೇಳಿ ಬರ್ತಿವೆ. ಇದೀಗ 2028ಕ್ಕೆ ನಾನೇ ಸಿಎಂ ಆಗೋದು ಅಂತಾ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2028ಕ್ಕೆ ಮುಖ್ಯಮಂತ್ರಿಯಾಗಿ 11 ಜೆಸಿಬಿಗಳನ್ನು ಪೂಜೆ ಮಾಡ್ತೀನಿ. ಸಿಎಂ ಕಚೇರಿ ಒಳಗೆ ಹೋಗ್ತೀನಿ. ಬಿಜೆಪಿಯಲ್ಲಿದ್ರೂ...

ಸಿದ್ದುಗಾಗಿ ತ್ಯಾಗದ ತೆರೆಮರೆ ಆಟ..?

ಕಾಂಗ್ರೆಸ್ ಹೈಕಮಾಂಡ್‌ ಹೇಳಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಅಂತಾ, ಸಚಿವ ಕೃಷ್ಣಬೈರೇಗೌಡ ಕೆಲ ದಿನಗಳ ಹಿಂದೆ ಹೇಳಿದ್ರು. ಬಳಿಕ ಹಲವು ಸಚಿವರುಗಳು ತಾವೂ ಕೂಡ ಅಂಥಾ ಸಮಯ ಬಂದ್ರೆ ಮಂತ್ರಿಗಿರಿ ಬಿಟ್ಟುಕೊಡುವುದಾಗಿ ಬಹಿರಂಗವಾಗೇ ಹೇಳಿಕೆ ಕೊಟ್ಟಿದ್ರು. ಇದೀಗ ಸಿದ್ದು ಆಪ್ತ ಸಂತೋಷ್‌ ಲಾಡ್‌ ಅವರ ಸರದಿ. ಜಾತಿಗಣತಿಗೆ ಇಡೀ ಸಚಿವ ಸಂಪುಟ ಸದಸ್ಯರು ವಿರೋಧ...

₹300 ಕೋಟಿ ಫಂಡಿಂಗ್‌? BJPಗೆ ಡಿಕೆ ಕೌಂಟರ್

ಬಿಹಾರದಲ್ಲಿ ಚುನಾವಣಾ ಕಣ ರಂಗೇರಿದ್ರೆ, ಕರ್ನಾಟಕದಲ್ಲಿ ಫಂಡ್‌ ಫೈಟಿಂಗ್‌ ಜೋರಾಗಿದೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಫಂಡ್‌ ನೀಡಿದೆ ಎಂದು, ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ರು. ರಾಮುಲು ಈ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಕೌಂಟರ್‌ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್‌ ಪಾರ್ಟಿಗೆ ಫಂಡ್‌ ಕೊಟ್ಟಿದ್ದಾರೆ. ರಾಮುಲು ಕೊಟ್ಟಿರುವ ಫಂಡ್‌ ಅನ್ನು ಬಿಹಾರಕ್ಕೆ ಕಳಿಸಿಕೊಟ್ಟಿದ್ದೇವೆ ಎಂದು ಟಕ್ಕರ್‌...

ಸಿದ್ದು ಟೀಂ ಡಿನ್ನರ್ ಪಾಲಿಟಿಗ್ಸ್‌ಗೆ ಮತ್ತೊಂದು ಮುಹೂರ್ತ ಫಿಕ್ಸ್‌!

ನವೆಂಬರ್‌ ಕ್ರಾಂತಿಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣದ ತಂತ್ರಗಾರಿಕೆ ಮುಂದುವರೆದಿದೆ. ಮತ್ತೊಂದು ಡಿನ್ನರ್‌ ಪಾಲಿಟಿಕ್ಸ್‌ಗೆ ಮುಹೂರ್ತ ನಿಗಧಿಯಾಗಿದೆ. ಮಾಜಿ ಸಚಿವ ಕೆ.ಎನ್‌ ರಾಜಣ್ಣ ಮನೆಯಲ್ಲಿ, ನವೆಂಬರ್‌ 7ರಂದು ಔತಣಕೂಟ ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ, ಸಿದ್ದು ಬಣದ ಸಚಿವರೆಲ್ಲಾ ಈ ಡಿನ್ನರ್‌ನಲ್ಲಿ ಭಾಗಿಯಾಗಲಿದ್ದಾರೆ. ಅಕ್ಟೋಬರ್‌ 3ರಂದು ಸಿದ್ದು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ರು. ಬಳಿಕ ಮೊನ್ನೆಯೂ...

ರಾಹುಲ್ ಗಾಂಧಿ VS ಅಮಿತ್ ಶಾ ರಾಜಕೀಯ ಸಮರ ಆರಂಭ !

ಬಿಹಾರ ವಿಧಾನಸಭಾ ಚುನಾವಣೆ 2025 ರ ಹಿನ್ನೆಲೆ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಪ್ರಮುಖ ನಾಯಕರಾದ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ತಮ್ಮ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಹಾರದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ, ಎರಡೂ ಪಕ್ಷಗಳು ಮತದಾರರ ಮನ ಗೆಲ್ಲಲು ಹೋರಾಟ ಆರಂಭಿಸಿದ್ದು,...

ಸಿಎಂ ಬದಲಾವಣೆಯಾದರೆ ಅಹಿಂದ ವೋಟ್‌ ಕಾಂಗ್ರೆಸ್‌ಗಿಲ್ಲ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...

ಸಿದ್ದು 2 ಅಸ್ತ್ರ ಪ್ರಯೋಗ ಸಫಲ ಆಗುತ್ತಾ?

ನವೆಂಬರ್‌ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್‌ ಶೇರಿಂಗ್‌ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದು, ಈಗ ಎಲ್ಲವನ್ನೂ ಹೈಕಮಾಂಡ್‌ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ಸಿಎಂ ನಾನೇ ಎಂದು, ಹೇಳಿರುವುದು ಹಲವು ಚರ್ಚೆಗಳಿಗೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img