Wednesday, September 16, 2026

ರಾಜಕೀಯ

ಕದ್ದಾಲಿಸುವ ಕರ್ಮ ನನಗೇಕೆ?: ಫೋನ್ ಟ್ಯಾಪಿಂಗ್ ಪ್ರಕರಣದ ಬಗ್ಗೆ ಸಿಎಂಗೆ ಕುಮಾರಸ್ವಾಮಿ ತಿರುಗೇಟು

Political News: ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ವಿಷಯವಾಗಿ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಸಿಎಂ ಪ್ರತಿಕ್ರಿಯೆಗೆ ಟ್ವೀಟ್ ಮೂಲಕ ಮರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಟ್ವೀಟ್ ಇಂತಿದೆ.. ಶ್ರೀಮಾನ್ ಸಿದ್ದರಾಮಯ್ಯನವರೇ, ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ...

1978ರಲ್ಲಿ ಫಸ್ಟ್ ಟೈಂ MLA.. ಚುನಾವಣೆ ಖರ್ಚು 5 ಸಾವಿರ..: Ramesh Kumar Exclusive Interview

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಸಂದೇಶದಲ್ಲಿ ಮಾತನಾಡಿದ್ದು, ತಾವು ಫಸ್ಟ್ ಟೈಂ ಚುನಾವಣೆ ಎದುರಿಸಿದಾಗ ಏನೇನಾಯ್ತು ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ybkT3NsrB5I ಈ ವೇಳೆ ತಮ್ಮ ಪತ್ನಿಯ ಬಗ್ಗೆ ಮಾತನಾಡಿರುವ ರಮೇಶ್ ಕುಮಾರ್, 2023ರಲ್ಲಿ ನಾನು ನನ್ನ ಪತ್ನಿಯನ್ನು ಕಳೆದುಕೊಂಡೆ. ಆ ಬಳಿಕ ನಾನು ಸ್ವಲ್ಪ ಕುಗ್ಗಿ ಹೋದೆ. ಆಕೆ...

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು ಪೂಜಿಸುವವರು ಇದ್ದಾರೆ. ಗೋಡ್ಸೆ ಬಂದು ಗಾಂಧಿ ಕಾಲು ಮುಗಿದಾಗ, ಪಾಪ ಹುಡುಗ ಅಂತಾ ಆಶೀರ್ವಾದ ಮಾಡಲು ಹೋದ ಗಾಂಧಿಯನ್ನು ಹತ್ಯೆ ಮಾಡಿದವರನ್ನು ಪೂಜಿಸುವ ಜನ ನಮ್ಮ ದೇಶದಲ್ಲಿದ್ದಾರೆ....

ಗ್ಯಾರಂಟಿ ಯೋಜನೆ ನೀಡುವಾಗ ಇದು ಆರ್ಥಿಕತೆಯನ್ನು ಹಾಳುಗೆಡವುತ್ತದೆ ಎಂಬ ಅರಿವಿರಲಿಲ್ಲವೇ?: ಸಿ.ಟಿ.ರವಿ

Political News: ಶ್ರೀಮಂತರು ಗ್ಯಾರಂಟಿ ಯೋಜನೆಯನ್ನು ಕೈಬಿಡಿ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ಯಾರಂಟಿ ಘೋಷಣೆ ಮಾಡುವಾಗ, ಕಾಕಾ ಪಾಟೀಲ್‌ಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಬಸ್ಸಲ್ಲಿ ಅತ್ತೆ ಮನೆಗೆ ಹೋಗ್ಬೋದು, ಗಂಡನ ಮನೆಗೆ ಹೋಗ್ಬೋದು, ಅಂತೆಲ್ಲಾ ಬಣ್ಣ...

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ ಮಾತನಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿರುವ ಅವರು, ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ...

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ...

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರು ಕೂಡ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. 24 MLCಗಳ ಪ್ರತಿನಿಧಿ ಮಂಡಳಿ, ಮಲ್ಲಿಕಾರ್ಜುನ ಖರ್ಗೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ, ಸಚಿವ...

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ,...

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು...

ರಾಜರಿಗೆ ಹೊಗಳುಭಟರಂತೆ, ಬಿಜೆಪಿಗರಿಗೆ ತೆಗಳುಭಟರು: ಚಲವಾದಿ ನಾರಾಯಣಸ್ವಾಮಿ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿ ನಾಯಕ ಚಲವಾದಿ ನಾರಾಯಣ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ, ಪ್ರಿಯಾಂಕ್ ಖರ್ಗೆ ಕೂಡ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. "ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img