ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮುಸ್ಲಿಂರು ಹೆಚ್ಚಿರುವ ಶ್ರೀನಗರ ಬಡಾವಣೆಯಲ್ಲಿ ನನಗೆ ಮತ ಹಾಕುವಂತೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಯಾರು ಕೆಲಸ ಮಾಡಿರ್ತಾರೆ ಅವರಿಗೆ ಓಟು ಹಾಕಬೇಕು. ಬಾಯಲ್ಲಿ ಅಣ್ಣಾ ಅಂತ ಹೇಳಿ ಕೊನೆಗೆ ನಾವು ಬಿಜೆಪಿಗೆ ಓಟು ಹಾಕಲ್ಲ ಅಂತ ಹೇಳಿದರೆ...
ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ.
ಕಾಂಗ್ರೆಸ್, ಬಿಜೆಪಿ...
ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ
ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ...
ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್
ಪಕ್ಷದ ರಾಜ್ಯ ಕಚೇರಿ ಜೆಪಿ...
ಅಹಮದಾಬಾದ್: ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಸತತ ಏಳನೇ ಅವಧಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲಿರುವ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಜುನಾಗಢ್ ಜಿಲ್ಲೆಯ ವಿಸಾವದರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಎಎಪಿ ಶಾಸಕ ಭೂಪತ್ ಭಯಾನಿ ಅವರು ಪಕ್ಷವನ್ನು ಬದಲಾಯಿಸುವ ವರದಿಯನ್ನು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಈ ಚುನಾವಣೆಯೊಂದಿಗೆ ಗುಜರಾತ್...
ನವದೆಹಲಿ: ಸುಖವಿಂದರ್ ಸಿಂಗ್ ಸುಖು, ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಭಾನುವಾರ ಮಧ್ಯಾಹ್ನ 1:30ಕ್ಕೆ ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರವನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಎರಡು ದಿನಗಳ ನಂತರ, ಕಾಂಗ್ರೆಸ್...
ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್ ಜೊತೆ...
ನವದೆಹಲಿ: 2022ರ ಎಂಸಿಡಿ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷ ಡಿಸೆಂಬರ್ 7 ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ನಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.ಎಎಪಿಯಿಂದ ಎಂಸಿಡಿ ಮೇಯರ್ ಆಯ್ಕೆಯಾಗುತ್ತಾರೆ ಮತ್ತು ಬಿಜೆಪಿ ‘ಪ್ರಬಲ ವಿರೋಧ’ ಪಾತ್ರವನ್ನು...
ಹಾಸನ: ಎಲೆಕ್ಷನ್ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಪ್ರಚಾರ ಪ್ರಾರಂಭಿಸಿದ್ದಾರೆ. ಸಮಾವೇಶ, ಮೆರವಣಿಗೆ, ಹಲವು ಏರಿಯಾಗಳಿಗೆ ಭೇಟಿ ನೀಡುವ ಮೂಲಕ, ಈಗಿಂದಲೇ ಸಣ್ಣಗೆ ಪ್ರಚಾರ ಶುರು ಹಚ್ಚಿಕೊಂಡಿದ್ದಾರೆ. ಅದೇ ರೀತಿ ಶಾಸಕ ಪ್ರೀತಂಗೌಡ ಕೂಡ, ಹಾಸನದ ಕೆಲವು ಏರಿಯಾಗಳಿಗೆ ಹೋಗಿ, ಓಟ್ ಕೇಳುತ್ತಿದ್ದಾರೆ.
ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..
ಹಾಸನದ ಶ್ರೀನಗರದಲ್ಲಿ ಮತಬೇಟೆಯಾಡಿದ ಪ್ರೀತಂ, ನಾನು ಕೆಲಸ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...