Wednesday, September 16, 2026

ರಾಜಕೀಯ

Political News: ಕಲಬುರಗಿಯ ಯುವ ಜನರಿಗೆ ಉದ್ಯೋಗವೆಲ್ಲಿದೆ ಪ್ರಿಯಾಂಕ್ ಖರ್ಗೆಯವರೇ?: ಸಿ.ಟಿ.ರವಿ

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯಲ್ಲಿ ಕೋಮುಗಲಭೆ ನಡೆಯುತ್ತಿರುವ ಕಾರಣಕ್ಕೆ ಬೃಹತ್ ಕಂಪನಿಗಳು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದೆ ಎಂದು ನಿನ್ನೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರು, ಕರಾವಳಿಯ ಬಗ್ಗೆ ಮಾತನಾಡುವ ಮುನ್ನ ಕಲಬುರಗಿ ಪರಿಸ್ಥಿತಿ ನೋಡಿಕ``ಳ್ಳಿ ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ...

ಇದೇ ಅವಧಿಗೆ ಡಿಕೆಶಿ ಸಿಎಂ ಆಗ್ತಾರಾ?

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್‌ ಟೂರ್‌ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್‌ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...

Political News: ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ: ಸಿಎಂ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ...

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಬಿಜೆಪಿ ನಾಯಕರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ವ್ಯಂಗ್ಯವಾಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಸುದ್ದಿ ಹರಿದಾಡಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾರೋ...

ಹಾವೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಶೂನ್ಯ ಸಾಧನೆಯ ಸಮಾವೇಶ: ಬಸವರಾಜ ಬೊಮ್ಮಾಯಿ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ಬಗ್ಗೆ ಅಸಮಾಧಾನ ವ್ಕ್ತಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಈ ಸಮಾವೇಶಕ್ಕೆ...

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್ ವ್ಯಂಗ್ಯ

Political News: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ. ಈ...

ಗ್ಯಾರಂಟಿಗಳಿಗೆ ಸಾವಿಲ್ಲ, ಅಭಿವೃದ್ಧಿಗೂ ಸಾವಿಲ್ಲ. ಆದರೆ ಟೀಕೆಗಳಿಗೆ, ಆರೋಪಕ್ಕೆ, ಅಪಪ್ರಚಾರಕ್ಕೆ ಸಾವಿದೆ: ಡಿ.ಕೆ.ಶಿವಕುಮಾರ್

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸರ್ಕಾರದ 1000 ದಿನಗಳ...

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....

‘ಬಜೆಟ್ ನಂತರವೇ ಬದಲಾವಣೆ’ ನಿಜವಾಗತ್ತಾ ಕೋಡಿಶ್ರೀ ಭವಿಷ್ಯ?

ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ ಕುತೂಹಲಕ್ಕೆ ಕಾರಣವಾಗಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು. ಅದರಲ್ಲಿ ಪ್ರಮುಖವಾಗಿ 2026ನೇ ಸಾಲಿನ ರಾಜ್ಯ ಬಜೆಟ್...

ಶಿವರಾತ್ರಿ ನಂತರ ಎಲ್ಲ ಚೇಂಜ್; ಡಿಕೆಶಿ ಗುಟ್ಟಿನ ಸಂದೇಶ ಏನು?

ಮಹಾಶಿವರಾತ್ರಿ ಹಬ್ಬದ ಮುನ್ನ ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಶಿವರಾತ್ರಿಯ ನಂತರ ಎಲ್ಲವೂ ಶುಭವಾಗಲಿದೆ ಎಂಬ ಡಿಸಿಎಂ ಮಾತು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್, ಜಾತ್ರಾಮಹೋತ್ಸವದ ಅಂಗವಾಗಿ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ದರ್ಶನದ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img