ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್...
ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...
ಪಾಟ್ನ: ಬಿಹಾರದಲ್ಲಿ ಜನತಾದಳ ಯುನೈಟೆಡ್ (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನೇತೃತ್ವದ 'ಮಹಾಘಟಬಂಧನ್' (ಮಹಾ ಮೈತ್ರಿಕೂಟ) ಇಂದು ಮಧ್ಯಾಹ್ನ 2 ಪ್ರಮಾಣವಚನ ಸ್ವೀಕರಿಸಲಿವೆ.
ಎನ್ ಡಿಎ ಜೊತೆಗಿನ ಮೈತ್ರಿಯಿಂದ ಹೊರ ಬಂದ ನಂತ್ರ, ಇಂದು ಜೆಡಿಯು ಜೊತೆಗೂಡಿ, ನಿತೀಶ್ ಕುಮಾರ್ ಆರ್ ಜೆಡಿ ಸೇರಿ ಮಹಾ ಮೈತ್ರಿಕೂಟದ ಸರ್ಕಾರ ರಚಿಸೋದಾಗಿ ಘೋಷಣೆ ಮಾಡಿದ್ದರು.
ಅಲ್ಲದೇ...
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ಪ್ರಸ್ತುತ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು ಕಪೋಲಕಲ್ಪಿತವಾಗಿ ವದಂತಿ ಹಬ್ಬಿಸುವಲ್ಲಿ ನಿರತವಾಗಿರುವುದು ಆ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂಬುದಾಗಿ ಸಚಿವ ಸಿಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮುಖ್ಯಮಂತ್ರಿಗಳನ್ನು ಪದೇಪದೇ ತಮ್ಮಿಷ್ಟಕ್ಕೆ ಬದಲಾಯಿಸುವ ಚಾಳಿ ಇರುವುದು...
ಪಾಟ್ನ: ಬಿಹಾರದಲ್ಲಿ ಜನತಾದಳ ಯುನೈಟೆಡ್ (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನೇತೃತ್ವದ 'ಮಹಾಘಟಬಂಧನ್' (ಮಹಾ ಮೈತ್ರಿಕೂಟ) ನಾಳೆ ಮಧ್ಯಾಹ್ನ 2 ಪ್ರಮಾಣವಚನ ಸ್ವೀಕರಿಸಲಿವೆ.
ಎನ್ ಡಿಎ ಜೊತೆಗಿನ ಮೈತ್ರಿಯಿಂದ ಹೊರ ಬಂದ ನಂತ್ರ, ಇಂದು ಜೆಡಿಯು ಜೊತೆಗೂಡಿ, ನಿತೀಶ್ ಕುಮಾರ್ ಆರ್ ಜೆಡಿ ಸೇರಿ ಮಹಾ ಮೈತ್ರಿಕೂಟದ ಸರ್ಕಾರ ರಚಿಸೋದಾಗಿ ಘೋಷಣೆ ಮಾಡಿದ್ದರು.
ಅಲ್ಲದೇ...
ಬೆಂಗಳೂರು: ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಬದುಕಿಲ್ಲ. ಮುಂದಿನ ಬಾರಿ ಸರ್ಕಾರ ಬದಲಾಗಲಿದೆ ಎಂದು ಅವರದೇ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಈ ಅಕಾಶವನ್ನು ನಾವು ಬಳಸಿಕೊಂಡು ನಮ್ಮ ನಾಯಕರ ಮಾರ್ಗದರ್ಶನದಲ್ಲಿ ನಡೆದು ಶ್ರಮಿಸಬೇಕು. ಮನೆ ಮನೆಗೂ ತಲುಪಿ ಕಾಂಗ್ರೆಸ್ ಆಚಾರ ವಿಚಾರ ಪ್ರಚಾರ ಮಾಡಬೇಕು. ನಮ್ಮ ಸರ್ಕಾರದ ಕೊಡುಗೆ ತಿಳಿಸಬೇಕು ಎಂಬುದಾಗಿ...
ಬಿಹಾರ: ಎನ್ ಡಿಎ ಜೊತೆಗಿನ ಮೈತ್ರಿ ಮುರಿದುಕೊಂಡ ನಂತ್ರ, ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.
ರಾಜಕೀಯ ಬಿಕ್ಕಟ್ಟಿನ ನಡುವೆ ನಿತೀಶ್ ಕುಮಾರ್ ಮಂಗಳವಾರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ಬಿಹಾರ್ ಗೋವೆನರ್ ಅವರನ್ನು ಭೇಟಿಯಾದ ನಂತರ ಕುಮಾರ್ ಉನ್ನತ ಹುದ್ದೆಯನ್ನು ತೊರೆದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಪಕ್ಷದ ಕೊಡುಗೆ ಏನು? ಎಂದು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ...
ಬೆಂಗಳೂರು: ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದರ್ಶನ, ನಮ್ಮ ದೇಶದ ಗೌರವ, ಸ್ವಾಭಿಮಾನ ಪ್ರತೀಕವಾಗಿರುವ ಪಾದಯಾತ್ರೆ ಮೂಲಕ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ನಷ್ಟು ದೂರ ಹೆಜ್ಜೆ ಹಾಕಿ ಸ್ವಾತಂತ್ರ್ಯ ಅಮೃತಮಹೋತ್ವವನ್ನು ಆಚರಿಸಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ನಮ್ಮ ನಾಯಕರುಗಳು ಎಲ್ಲ ಜಿಲ್ಲೆಗಳಲ್ಲಿ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾನು...
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ...