Wednesday, October 29, 2025

ರಾಜಕೀಯ

‘ನಾನು ಎಲೆಕ್ಷನ್ ಗೆ ಹೆದರಲ್ಲ- ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ’- ಸಚಿವ ಡಿಕೆಶಿ

ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ. ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...

‘ಅಮಿತ್ ಶಾ, ಮೋದಿ ಸೇರಿ ಷಡ್ಯಂತ್ರ ಮಾಡ್ತಿದ್ದಾರೆ’- ಸಿದ್ದು ಆರೋಪ

ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

‘ಆನಂದ್ ಸಿಂಗ್ ರಾಜೀನಾಮೆ ನನಗೆ ಶಾಕ್’- ಸಚಿವ ಡಿಕೆಶಿ

ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿ ನನಗೆ ದೊಡ್ಡ ಶಾಕ್ ಆಗಿದೆ . ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಉಸ್ತುವಾರಿ...

ಕಾಂಗ್ರೆಸ್ ನ 2ನೇ ವಿಕೆಟ್ ಪತನ..!- ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಬಂಡಾಯವೆದ್ದಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ...

‘ಮೈತ್ರಿ ಪತನಗೊಂಡ್ರೆ ಬಿಜೆಪಿ ಸರ್ಕಾರ ರಚಿಸೋದು ಖಚಿತ’- ಬಿಎಸ್ವೈ

ಬೆಂಗಳೂರು: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಅಂತ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ವೈ,ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ರಾಜ್ಯಪಾಲರ ಭೇಟಿ ಮಾಡುವ ಕುರಿತ ಮಾಧ್ಯಮಗಳಿಂದ ತಿಳಿದುಬಂದಿದೆ. ಇನ್ನೂ...

ಕಾಂಗ್ರೆಸ್ ಗೆ ಕೈ ಕೊಟ್ಟ ಶಾಸಕ- ಆನಂದ್ ಸಿಂಗ್ ರಾಜೀನಾಮೆ..!

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ. ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...
- Advertisement -spot_img

Latest News

ರಾಹುಲ್ ಗಾಂಧಿ VS ಅಮಿತ್ ಶಾ ರಾಜಕೀಯ ಸಮರ ಆರಂಭ !

ಬಿಹಾರ ವಿಧಾನಸಭಾ ಚುನಾವಣೆ 2025 ರ ಹಿನ್ನೆಲೆ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಪ್ರಮುಖ ನಾಯಕರಾದ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ...
- Advertisement -spot_img