Saturday, July 4, 2026

ರಾಜಕೀಯ

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

BREAKING NEWS: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರಿಗೆ ಬಿಗ್ ಶಾಕ್: ಜೆಡಿಎಸ್ ಪಕ್ಷದಿಂದ ಶ್ರೀನಿವಾಸ ಗೌಡ, ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ...

BREAKING NEWS: ರಾಜೀನಾಮೆ ನೀಡಲು ಸಿದ್ಧ, ಅತೃಪ್ತ ಶಾಸಕರು ಮುಂದೆ ಬಂದು ಬೇಡಿಕೆ ಇಡಲಿ -ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಂಡಾಯ ಶಾಸಕರಿಂದ ಅಧಿಕೃತ ಹೇಳಿಕೆ ಬಂದರೆ ರಾಜೀನಾಮೆ ನೀಡಲು ಮತ್ತು ಸಿಎಂಗೆ ನೀಡಲಾದ ಅಧಿಕೃತ ನಿವಾಸವನ್ನು ತೊರೆಯಲು ಸಿದ್ಧ ಎಂದು ಬುಧವಾರ ಹೇಳಿದ್ದಾರೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದಿಂದ ಮಹಾರಾಷ್ಟ್ರದಲ್ಲಿ ಉಲ್ಬಣಗೊಂಡ ರಾಜಕೀಯ ಬಿಕ್ಕಟ್ಟಿನ ನಡುವೆ, ಠಾಕ್ರೆ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡುತ್ತಾ, ಅವರು ನನ್ನ...

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

BREAKING NEWS: BJPಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರು ಘೋಷಣೆ

ನವದೆಹಲಿ: ಜಾರ್ಖಂಡ್ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯ ಆಯ್ಕೆಯಾಗಿ ಹೆಸರಿಸಲಾಗಿದೆ. ಒಡಿಶಾದ ಬುಡಕಟ್ಟು ಜನಾಂಗದ ಶ್ರೀಮತಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ. 64 ವರ್ಷದ ಅವರು ಚುನಾಯಿತರಾದರೆ, ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 64 ವರ್ಷದ ಮುರ್ಮು ಅವರು...

ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಳ್ಳುವುದೇ ಮೋದಿ, ಬಿಜೆಪಿ ನಾಯಕರ ಪುಕ್ಕಟ್ಟೆ ಪ್ರಚಾರ – HDK

ಬೆಂಗಳೂರು: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ಮಾಡಿದ ಯೋಜನೆಗಳು ಶುರುವಾಗಿದ್ದು ಬಿಜೆಪಿ...

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ

ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಂಗಳವಾರ ಹೇಳಿದ್ದಾರೆ. "ನಾವು (ವಿರೋಧ ಪಕ್ಷಗಳು) ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರನ್ನು ವಿರೋಧ ಪಕ್ಷದ ಸಾಮಾನ್ಯ ಅಭ್ಯರ್ಥಿ ಎಂದು ಸರ್ವಾನುಮತದಿಂದ ನಿರ್ಧರಿಸಿದ್ದೇವೆ" ಎಂದು ಅವರು ಹೇಳಿದರು. ಗಮನಾರ್ಹವಾಗಿ, ವಿರೋಧ...

ಅಂಬೇಡ್ಕರ್ ವಿವಿ, ಮೈಸೂರು-ಬೆಂಗಳೂರು ಅಷ್ಟಪಥದ ರಸ್ತೆ ಮಾಡಿದ್ದು ಯಾರು.? ನಾವು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಿದ್ದಾರೆ. ಆದ್ರೇ.. ಇದಕ್ಕೆ ಜಾಗಕೊಟ್ಟಿದ್ದು, ಜಾರಿಗೆ ತಂದಿದ್ದು ನಾವು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವತ್ತು ಅಂಬೇಡ್ಕರ್ ವಿವಿ ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು, ನಾವು. ನಮ್ಮ ಅವಧಿಯಲ್ಲೇ ಜಮೀನು‌ಕೊಟ್ಟು...

ರಾಮಲಿಂಗಾರೆಡ್ಡಿ ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ – ಡಿಕೆ ಶಿವಕುಮಾರ್

ಬೆಂಗಳೂರು: ಪ್ರಧಾನಿ ಬರುತ್ತಿದ್ದಾರೆ ಎಂದು ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ನಾಯಕರ ಅನುಕೂಲಕ್ಕೆ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಮಲಿಂಗಾರೆಡ್ಡಿ ಅವರು ಪ್ರಶ್ನೆ ಕೇಳಿರುವಂತೆ ಪ್ರಧಾನಮಂತ್ರಿಗಳು 40% ಕಮಿಷನ್ ಸರ್ಕಾರದ ಬಗ್ಗೆ ತಮ್ಮ ನಿಲುವು ತಿಳಿಸಲಿ. ಅವರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿಗಳು ಉತ್ತರಿಸಲಿ ' ಎಂದು...
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img