Wednesday, September 16, 2026

ರಾಜಕೀಯ

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾನವ...

ಪ್ರಣಾಳಿಕೆಯಲ್ಲಿ ಹೇಳದೇ ಜಾರಿ ಮಾಡಿದ ʼಭೂ ಗ್ಯಾರಂಟಿʼ: ನೂತನ ಯೋಜನೆ ಬಗ್ಗೆ ಸಿಎಂ ಮಾತು

Political News: ಸಿಎಂ ಸಿದ್ದರಾಮಯ್ಯನವರು ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ನೀಡಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಿಳಿಸಿದ್ದಾರೆ. ಕೆಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ, ಹಕ್ಕುಪತ್ರ ವಿತರಣೆ ಮಾಡಲಾಗಿದೆ. ನಮ್ಮ ಸರ್ಕಾರವು ಹಲವು ವರ್ಷಗಳಿಂದ ಗ್ರಾಮದ ಸ್ಥಾನಮಾನವಿಲ್ಲದೆ, ಸೌಲಭ್ಯಗಳಿಂದ ವಂಚಿತರಾಗಿದ್ದ ಜನವಸತಿ ಪ್ರದೇಶಗಳಿಗೆ ದಾಖಲೆಯನ್ನು ಕಲ್ಪಿಸಿ ಅವರ ವಾಸಿಸುವ ಹಕ್ಕನ್ನು ಎತ್ತಿ...

Political News: ಆರೋಗ್ಯದಿಂದ ಅನಾರೋಗ್ಯದತ್ತ – ಹಳಿತಪ್ಪಿದ ಕರ್ನಾಟಕದ ಆಡಳಿತ: ಸಿ.ಟಿ.ರವಿ

Political News:  ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕೃತ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ. ಈ ಕಾರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಿಯ...

ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ: ಸಚಿವ ದಿನೇಶ್ ಗುಂಡೂರಾವ್

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ನಿನ್ನೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಅಸಮಧಾನ ವ್ಯಕ್ತಪಡಿಸಿತ್ತು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಆಸ್ಪತ್ರೆಗಳು ರೋಸಿ ಹೋಗಿದ್ದಾವೆ. ಆಸ್ಪತ್ರೆಗಳು ಸಾಲ ಮಾಡಿ ಔಷಧಿಗಳನ್ನು ಹೊಂದಿಸಿಕೊಳ್ಳುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ರೋಗಿಗಳೂ ಪರದಾಡುವಂತಾಗಲಿದೆ....

RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು...

ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ...

ಹಿಂದೂ ಪರಂಪರೆ ನಮ್ಮ ನೆಲದಲ್ಲಿ ಅನೂಚಾನವಾಗಿ ನಡೆದುಕೊಂಡು ಬಂದಿರುವ ಭವ್ಯ ಪರಂಪರೆ: ಸಿ.ಟಿ.ರವಿ

Political News: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ಮಾಡಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾ ಸಮಿತಿ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಅಡೆತಡೆಗಳು ದೂರವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಆಳಂದದಲ್ಲಿ...

ರಾಜ್ಯದಲ್ಲಿ “ಆರೋಗ್ಯ ತುರ್ತುಪರಿಸ್ಥಿತಿ” ಹೇರಿರುವ ರೋಗಪೀಡಿತ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ...

ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತೀರಿ: ರೇಣುಕಾಚಾರ್ಯ

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಪ್ರಧಾನಿ ಮೋದಿ ತಾಕತ್ತು ಇಡೀ ದೇಶಕ್ಕೆ ಗೊತ್ತು ಎಂದಿದ್ದಾರೆ. ಪೆಹಲ್ಗಾಮ್ ದಾಳಿಯಾದಾಗ, ಅಮೆರಿಕ ಅಧ್ಯಕ್ಷ ಭಾರತ ವಿರುದ್ಧ ಮಾತನಾಡಿದಾಗ, ಪ್ರಧಾನಿ ಮೋದಿಯವರು ಯಾವ ರೀತಿ ಆ್ಯಕ್ಷನ್ ತೆಗೆದುಕ``ಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ನೀವೋಬ್ಬರು ಹಿರಿಯ ರಾಜಕಾರಣಿ, ಆ...

ಸಿದ್ದರಾಮಯ್ಯ 2028ರವರೆಗೂ ಸಿಎಂ ಆಗಿರ್ತಾರೆ, ಆಮೇಲೆ ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ: ಜಮೀರ್

Vijayanagara: ವಿಜಯನಗರದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಜಮೀರ್ ಅಹಮ್ಮದ್, ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಆಮೇಲೆ ಬೀದಿಲಿ ಹೋಗುವ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ ಎಂದು ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಖುದ್ದಾಗಿ ಹೇಳಿದ್ದಾರೆ. ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಹೈಕಮಾಂಡ್ ಎಲ್ಲಿಯವರೆಗೂ ಸಿಎಂ ಆಗಿರಲು ಹೇಳತ್ತೋ,...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img