Sunday, July 5, 2026

ರಾಜಕೀಯ

‘ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್’ನಿಂದ ಹೊಸ ಪಕ್ಷ ರಚನೆ ನಿರ್ಧಾರ

ನವದೆಹಲಿ:  ಕಾಂಗ್ರೆಸ್ ನಿಂದ ಪಕ್ಷಕ್ಕೆ ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ ಕೆಲವು ದಿನಗಳ ನಂತರ, ಪ್ರಶಾಂತ್ ಕಿಶೋರ್ ಸೋಮವಾರ ತಮ್ಮ ಮುಂದಿನ ಹುದ್ದೆಯ ಬಗ್ಗೆ ಸುಳಿವು ನೀಡಿದ್ದಾರೆ. ಅದೇ ಹೊಸ ರಾಜಕೀಯ ಪಕ್ಷದ ಮೂಲಕ ಸಕ್ರೀಯ ರಾಜಕಾರಣಕ್ಕೆ ಇಳಿಯುವಂತ ಸುಳಿವಾಗಿದೆ. ಈ ಕುರಿತು ಟ್ವಿಟ್ ಮಾಡಿರುವ ಅವರು, "ಪ್ರಜಾಪ್ರಭುತ್ವದಲ್ಲಿ ಅರ್ಥಪೂರ್ಣ ಭಾಗಿದಾರನಾಗಲು ಮತ್ತು ಜನಪರ ನೀತಿಯನ್ನು ರೂಪಿಸಲು...

ಅವಧಿ ಮುಕ್ತಾಯವಾದ ಗ್ರಾಮ ಪಂಚಾಯ್ತಿಗಳಿಗೆ ಮೇ.20ರಂದು ಚುನಾವಣೆ, ಮೇ.21ರಂದು ಫಲಿತಾಂಶ

ಹಾವೇರಿ: ರಾಜ್ಯ ಚುನಾವಣಾ ಆಯೋಗವು ಏಪ್ರಿಲ್ 2022 ರಿಂದ ಜುಲೈ -2022ರ ಅವಧಿಗೆ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ಘೋಷಿಸಿದೆ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ತೆರವಾದ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ, ಹಿರೇಕೆರೂರು ತಾಲೂಕಿನ ಬೆಟಕೇರೂರ ಗಾ.ಪಂ....

ನಾನು ಜನರು ಬದಕುವ ಸಣ್ಣ ಕೆಲಸ ಮಾಡುತ್ತಿದ್ದೇನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾನು ಬುದ್ದಿವಂತ ಅನ್ನುವ ಭ್ರಮೆಯಲ್ಲಿ ಇಲ್ಲ. ಜನರು ಬದಕುವ ಸಣ್ಣ ಕೆಲಸ ಮಾಡುತ್ತಿದ್ದೇನೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಆಗಬೇಕು. ಸಮಸಮಾಜ ನಿರ್ಮಾಣ ಆಗಬೇಕು. ಕೆಲವರು ಮಾತ್ರ ಶ್ರೀಮಂತ ಆದ್ರೆ ನಾಡು ಉದ್ಧಾರ ಆಗೋದಿಲ್ಲ. ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೂರು ಇಲ್ಲದವರಿಗೆ ಸೂರು, ಹಸಿದವರಿಗೆ ಅನ್ನ ನೀಡುವ ಕೆಲಸ‌ವನ್ನ...

ನಮ್ಮ ಸಮಾಜದಲ್ಲಿ ನಾನು ಒಬ್ಬನೇ ಇರೋದು, ನನ್ನ ಬೆನ್ನಿಗೆ ನಿಂತಿರೋದು ಸಿಎಂ ಬೊಮ್ಮಾಯಿ – ಸಚಿವ ಮುನಿರತ್ನ

ಬೆಂಗಳೂರು:ಸಿಎಂ ಬಸವರಾಜ್ ಬೊಮ್ಮಾಯಿ ಅವರದ್ದು ತಾಯಿ ಹೃದಯ. ಕಳೆದ ಇಪ್ಪತ್ತೆರಡು ವರ್ಷಗಳಿಂದ ಹಲ‌ ಮಠಾಧೀಶರನ್ನ ಸರ್ಕಾರಗಳು ಗುರುತಿಸಿರಲಿಲ್ಲ. ಈಗ ತಾಯಿ ಹೃದಯದ ಬಸವರಾಜ್ ಬೊಮ್ಮಾಯಿ ಗುರುತಿಸಿದ್ದಾರೆ. ಪ್ರತಿ ಹಂತದಲ್ಲೂ ಸಿಎಂ ನನ್ನ ಕೈ ಹಿಡಿದಿದ್ದಾರೆ. ಇವರು ನಮ್ಮ ನಾಯಕರು ಎಂಬುದಾಗಿ ಸಚಿವ ಮುನಿರತ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರನ್ನು ಹಾಡಿ ಹೊಗಳಿದ್ದಾರೆ. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...

ಸೆಮಿಕಂಡಕ್ಟರ್ ಫ್ಯಾಬ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ( ೩ ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಇಂದು ಸಹಿ ಹಾಕಲಾಯಿತು. ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ...

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ನವದೆಹಲಿ : ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್...

How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ.? – ಡಿ ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ......? ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಯಾವ ಸಂದೇಶ ಹೋಗಿದೆ ಗೊತ್ತಾ? ಬೇರೆ ಬೇರೆ ಇಲಾಖೆಗಳಲ್ಲೂ ನಡೀತಿದೆ. ಇದರ ಬಗ್ಗೆ ಯಾವ ಸಚಿವರೂ ಯಾಕೆ ಮಾತಾಡ್ತೀಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೇಳಿದ್ದಾರೆ. ನೀವು ರಾಜೀನಾಮೆ ಕೊಡಲ್ಲ ಅಂತ ಗೊತ್ತಿದೆ....

ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? – ಬಿಜೆಪಿ

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. https://twitter.com/BJP4Karnataka/status/1520267314926866432 ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ...

ಉಲ್ಟಾ ಹೊಡೆದ ಶಾಸಕ ಜಮೀರ್ ಅಹ್ಮದ್ ಖಾನ್: ನನ್ನ ಪಾತ್ರವೇ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ತಲಾ ಐದು ಸಾವಿರು ರೂ ಹಾಗೂ ಪುಡ್ ಕಿಟ್ ವಿತರಣೆಗೆ ಶಾಸಕರ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು, ಇಂದು ಕಾರ್ಯಕ್ರಮ ಆಯೋಜಿಸಿದ್ದರು. ಈ ವಿಚಾರಕ್ಕಾಗಿ ಗಲಭೆಕೋರರ ಬೆಂಬಲಕ್ಕೆ ನಿಂತಂತ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ರೇ.. ನನ್ನ ಪಾತ್ರ ಈ ಕಾರ್ಯಕ್ರಮದಲ್ಲಿ ಇಲ್ಲ ಎಂಬುದಾಗಿ...

ಇಂದು ಸಂಜೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪಯಣ

ಬೆಂಗಳೂರು: ಇಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಯಣ ಬೆಳೆಸಲಿದ್ದಾರೆ. ನಾಳೆ ನಡೆಯಲಿರುವಂತ ನ್ಯಾಯಾಧೀಶರು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗೋದಾಗಿ ತಿಳಿಸಿದರು. ಬೆಂಗಳೂರಿಗೆ ಭಾನುವಾರ ಬೆಳಿಗ್ಗೆ ಬರುತ್ತೇನೆ. ದೆಹಲಿಯ ಪ್ರವಾಸದಲ್ಲಿ ಯಾವುದೇ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img