Monday, March 23, 2026

ರಾಜಕೀಯ

ಯತೀಂದ್ರ ಮಾತಿಗೆ ‘ಬಂಡೆ’ ಸೈಲೆಂಟ್‌ ಏಕೆ?

ನವೆಂಬರ್‌ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್‌ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....

ರಾಜ್ಯ ಪ್ರವಾಸ, ಕಾರ್ಯಕರ್ತರಿಗೆ ಕುಮಾರಣ್ಣ ಕರೆ!

ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಂಭದಲ್ಲಿ ತೊಡೆ ತಟ್ಟಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಳಿಕ ಸೈಲೆಂಟ್‌ ಆಗಿದ್ರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವುದರಲಿ, ಮಾಧ್ಯಮಗಳ ಮುಂದೆ ಕಾಣಿಸಿದ್ದೇ ಇಲ್ಲ. ಆರೋಗ್ಯ ಕೆಟ್ಟಿದ್ದರಿಂದ ದೆಹಲಿಯಲ್ಲೇ ಸೆಟಲ್ ಆಗಿದ್ದರು. ವೈದ್ಯರ ಸೂಚನೆಯಂತೆ ವಿಶ್ರಾಂತಿಗೆ ಮೊರೆ ಹೋಗಿದ್ದರು. ಅಕ್ಟೋಬರ್ ಅಂತ್ಯದವರೆಗೆ ಸುಮ್ಮನಿರಿ. ಕುಮಾರಸ್ವಾಮಿ ಅವರಿಗೆ ವಿಶ್ರಾಂತಿ ಬೇಕಾಗಿದೆ ಎಂದು...

ಸಚಿವ S.S ಮಲ್ಲಿಕಾರ್ಜುನ್‌ ಅಚ್ಚರಿಯ ಮಾತು

ಸಿದ್ದರಾಮಯ್ಯ ಪುತ್ರ ಯತೀಂದ್ರ ಬಳಿಕ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸರದಿ. ಸಿಎಂ ಬದಲಾವಣೆ ಬಗ್ಗೆ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ರು. ಈಗ ಶಾಮನೂರು ಶಿವಶಂಕರಪ್ಪ ಪುತ್ರ ಮಲ್ಲಿಕಾರ್ಜುನ್‌ ಕೂಡ ಕುತೂಹಲಕಾರಿಯಾಗಿ ಮಾತನಾಡಿದ್ದಾರೆ. ದಾವಣಗೆರೆಯ ಸಭೆಯೊಂದ್ರಲ್ಲಿ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ. ಕೋಡಿಹಳ್ಳಿ ಶ್ರೀ ನಿಮ್ಮ ಮನೆಗೆ ಭೇಟಿ ನೀಡಿದ್ದಾರೆ ಅಂದ್ರೆ, ನೆಕ್ಸ್ಟ್ ನೀವು ಸಿಎಂ ಆಗಬಹುದು ಎಂಬ...

ನಿತೀಶ್‌ಗೆ ಉನ್ನತ ಅಧಿಕಾರ ಸಿಗಲ್ಲ..

ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್‌ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್‌ಗಳನ್ನು ಒಳಗೊಂಡಿರುವ, ಎನ್‌ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...

ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ. ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ನಾಯಕರಾದ ಸೂರ್ಯಕಾಂತ್...

ಯತೀಂದ್ರ ಮಾತಿಗೆ ರಂಗನಾಥ್ ಕೌಂಟರ್!

ಸಿದ್ದರಾಮಯ್ಯ ಉತ್ತರಾಧಿಕಾರಿಯ ಯತೀಂದ್ರ ಹೇಳಿಕೆಗೆ ಕುಣಿಗಲ್ ಶಾಸಕ ರಂಗನಾಥ್‌ ಟಾಂಗ್‌ ಕೊಟ್ಟಿದ್ದಾರೆ. ಇಂಥಾ ಹೇಳಿಕೆಗಳಿಂದ ಯಾವುದೇ ಗೊಂದಲ ಆಗುವುದಿಲ್ಲ. ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರ ಅನ್ನೋದು ಎಲ್ಲರಿಗೂ ಗೊತ್ತು. ನೀವು ಚಿಂತೆ ಮಾಡ್ಬೇಡಿ ಕಾಂಗ್ರೆಸ್‌ ಪಕ್ಷ ಚೆನ್ನಾಗಿದೆ. ಹೀಗಂತ ಕುಣಿಗಲ್ ಶಾಸಕ ರಂಗನಾಥ್‌ ತಿರುಗೇಟು ಕೊಟ್ಟಿದ್ದಾರೆ. ಮೊದಲು ಗ್ಯಾರಂಟಿ ಸ್ಕೀಮ್‌ ತಲುಪಿದೆಯಾ ಇಲ್ವಾ ಅನ್ನೋದನ್ನ ತಿಳಿದುಕೊಳ್ಳಬೇಕಿದೆ. ನೆರೆ...

ರಂಗೇರಿದ ಬಿಹಾರ ಚುನಾವಣೆ ಕಣ, ಮೋದಿ – ಅಮಿತ್ ಶಾ ಭರ್ಜರಿ ಪ್ರಚಾರ!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ತಯಾರಿಗಳು ತಾರಕಕ್ಕೇರುತ್ತಿವೆ. ಈ ವೇಳೆ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಮಷ್ಟಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಆಯೋಜಿಸಲಾದ ಎರಡು ಪ್ರಮುಖ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಸಮಾಜವಾದಿ...

ಪಕ್ಷ ಸಂಘಟನೆಗೆ HDK ಭರ್ಜರಿ ತಯಾರಿ!

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ವಿಚಾರ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಧಗಧಗಿಸುತ್ತಿದೆ. ಈ ಮಧ್ಯೆ ಜೆಡಿಎಸ್‌ ಪಾಳಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೇಂದ್ರ ಸಚಿವ, ಹಾಲಿ ರಾಜ್ಯಾಧ್ಯಕ್ಷ ಹೆಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ...

GBA ವ್ಯಾಪ್ತಿಗೆ ಆನೇಕಲ್‌ ಸೇರುತ್ತಾ?

ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಹಲವು ಪ್ರದೇಶಗಳನ್ನು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು. ಹೀಗಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ವಿಷಯದ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ. ಮುಂಬರುವ...

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ಕೊನೆಯ ಮೊಳೆ ಯತೀಂದ್ರ ಅವರಿಂದಲೇ ಬಿದ್ದಿದೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕುಂಠಿತಗೊಳಿಸಿದೆ. ರಸ್ತೆ ಗುಂಡಿ...
- Advertisement -spot_img

Latest News

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಬಲಿ; ಅಪ್ರಾಪ್ತನಿಗೆ ಕಾರು ಕೊಟ್ಟ ತಂದೆಗೆ ಜೈಲು ಶಿಕ್ಷೆ!

ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಮತ್ತೊಂದು ಪ್ರಾಣ ಬಲಿಯಾಗಿರುವ ದುರ್ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ...
- Advertisement -spot_img