ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....
ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ.
ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು
1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ.
ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...
ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...
ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ.
ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್ಜಾತ್ರೆಯಲ್ಲಿ ಹೆಜ್ಜೆ...
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ.
ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ (Home Isolation ) ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ...
ಕನ್ನಡದ ನಟ ಸತೀಶ್ ನೀನಾಸಂ (Sathish Ninasam) ಈ ಬಾರಿ ಮಕರ ಸಂಕ್ರಾoತಿಯ ಶುಭಾಶಯಗಳನ್ನು ವಿಶೇಷ ರೀತಿಯಲ್ಲಿ ಹೇಳಿಕೊಂಡಿದ್ದಾರೆ. ಅದರ ಜೊತೆಗೆ ತನ್ನ ವೈಯಕ್ತಿಕ ಜೀವನದ ಮತ್ತೊಂದು ಸಿಹಿಸುದ್ದಿಯನ್ನು ಸಹ ಹಂಚಿಕೊoಡಿದ್ದಾರೆ. ಆ ಖುಷಿಯ ವಿಚಾರವೇನೆಂದರೆ ಇದೇ ಮೊದಲ ಬಾರಿಗೆ ತಮ್ಮ ಪುತ್ರಿಯ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊoಡಿದ್ದಷ್ಟೇ ಅಲ್ಲದೇ, ಮಗಳ ಮುಖಾಂತರ ಸಂಕ್ರಾoತಿಯ ಶೂಭಾಶಯವನ್ನು...
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಣಕ್ಕೆ ಸಂಭoದಿಸಿದoತೆ ಮಾರ್ಗಸೂಚಿಗಳನ್ನು ಹೊರಡಿಸಿದ್ದವು, ಆದರೆ ಕಾಂಗ್ರೆಸ್ ಮಾಡಿದ್ದೇ ಬೇರೆ ಕಾಂಗ್ರೆಸ್ ಬೇಜವಬ್ದಾರಿ ತನವನ್ನು ಜನರು ಮರೆತಿಲ್ಲ ಮತ್ತು ಕ್ಷಮಿಸುವುದು ಇಲ್ಲ.ಎಂದು ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಡಾ,ಕೆ ಸುಧಾಕರ್ ರವರು ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ ಸಂಭoದಿಸಿದoತೆ ಹೈಕೋರ್ಟ್...
Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...