www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...
ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ವಿಷಯದ ಬಗ್ಗೆ ಸಂಸದೆ ಸುಮಲತಾ ಸಂತೋಷ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ನ ತಮ್ಮ ಪೇಜ್ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ವಿರೋಧಿಗಳಿಗೂ ಟಾಂಗ್ ಕೊಟ್ಟಿರುವ ಸುಮಲತಾ, ಇನ್ನು ಮುಂದೆ ನನ್ನ ಕೆಲಸವೇ ಮಾತನಾಡುತ್ತದೆ. ಮಂಡ್ಯ ಜನರ...
ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...
ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...
ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್ ಮುಖಂಡನೊಬ್ಬ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್ ಮಾಡಿ ವಿಚಾರಣೆ ನಡೆಸಿದ್ದಾರೆ.
ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...
ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ...