Wednesday, September 16, 2026

ರಾಜಕೀಯ

ದೆಹಲಿಯಲ್ಲಿ JDS ಲೀಡರ್ಸ್ ಹೊಸ ರಣತಂತ್ರ

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ JDS ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಮಹತ್ವದ ಸಂಘಟನಾ ಸಭೆ ನಡೆಯಿತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ, JDS ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಕ್ಷದ ಮುಖಂಡರು ಹಾಗೂ...

ಸಾಗರದ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ: ಆಸ್ಪತ್ರೆಗೆ ದಾಖಲು

Uttara Kannada News: ಇಂದಿನಿಂದ ಸಾಗರದ ಮಾರಿಕಾಂಬಾ ಜಾತ್ರೆ ಶುರುವಾಗಿದ್ದು, ಈ ವೇಳೆ ದೇವಿಯ ದರ್ಶನಕ್ಕಾಗಿ ತೆರಳಿದ್ದ ಹಿರಿಯ ರಾಜಕೀಯ ನಾಯಕ ಕಾಗೋಡು ತಿಮ್ಮಪ್ಪ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಿಮ್ಮಪ್ಪ ಅವರಿಗೆ ಈಗಾಗಲೇ ಉಸಿರಾಟದ ಸಮಸ್ಯೆ ಮತ್ತು ಶುಗರ್ ಸಮಸ್ಯೆ ಇದ್ದು, ದೇಹದಲ್ಲಿ ಶುಗರ್ ಪ್ರಮಾಣ ಏರುಪೇರಾಗಿ, ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು...

Political News: ಕೇಂದ್ರ ಬಜೆಟ್ ಹಾಡಿ ಹೊಗಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಫೆಬ್ರವರಿ 1ರಂದು ನಡೆದಿದ್ದ ಕೇಂದ್ರ ಬಜೆಟ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನ್ನದಾತರ ನೆರವಿಗೆ ನಿರಂತರ ಬದ್ಧ, ಬಜೆಟ್ ನಲ್ಲಿ ಐತಿಹಾಸಿಕ ಕ್ರಮಗಳ ಮೂಲಕ ಎನ್.ಡಿ.ಎ ಸರ್ಕಾರ ಸನ್ನದ್ಧ ಎಂದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ರವರ...

ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ಗಳಲ್ಲಿ, ಇದು ಅತ್ಯಂತ ದುರ್ಬಲ ಬಜೆಟ್: ಡಾ.ಜಿ.ಪರಮೇಶ್ವರ್

Political News: ನಿನ್ನೆ ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್‌ ಮಂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಪರ ವಿರೋಧ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಿಂದು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ದೇಶದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಜನ ಸಮುದಾಯ ಅನೇಕ ನಿರೀಕ್ಷೆಗಳನ್ನು ಮಾಡಿತ್ತು. ಎಲ್ಲವು ಹುಸಿಯಾಗಿದೆ. ವಿತ್ತ ಸಚಿವೆ...

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...

ಕೃಷಿ ವಲಯಕ್ಕೆ ಕೇಂದ್ರದ ಬಲ; ವಿಶೇಷ ಯೋಜನೆ ಘೋಷಣೆ!

ಕೃಷಿ ವಲಯವನ್ನು ಬಲಪಡಿಸಲು, ಕೇಂದ್ರ ಸರ್ಕಾರವು ಈ ಬಜೆಟ್‌ನಲ್ಲಿ ಮಾಸ್ಟರ್ ಫಾರ್ಮ್ ಪರಿಕಲ್ಪನೆಗೆ ಗಮನಾರ್ಹ ಒತ್ತು ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದು, ಕರಾವಳಿ ಗೋಡಂಬಿ ಮತ್ತು ತೆಂಗಿನಕಾಯಿ ರೈತರು, ಗುಡ್ಡಗಾಡು ಪ್ರದೇಶಗಳಲ್ಲಿ ಏಪ್ರಿಕಾಟ್, ವಾಲ್ನಟ್ ಮತ್ತು ಬಾದಾಮಿ ಬೆಳೆಗಾರರು ಅಥವಾ ಔಷಧೀಯ ಕೃಷಿಯಲ್ಲಿ ತೊಡಗಿರುವ ರೈತರು ಸೇರಿದಂತೆ, ಪ್ರತಿಯೊಂದು...

ಬಾಂಗ್ಲಾ, ಪಾಕ್‌ಗೆ ಮಾರಕವಾದ ಕೇಂದ್ರ ಬಜೆಟ್‌!

ಗುಂಡು ಇಲ್ಲ, ಬಾಂಬ್ ಕೂಡ ಇಲ್ಲ. ಆದರೆ ಪರಿಣಾಮ ಮಾತ್ರ ಯುದ್ಧದಷ್ಟೇ ಗಂಭೀರ. ಇಂದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯ ಎಫೆಕ್ಟ್‌ ಆಗಿದೆ. ಭಾರತವು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಜವಳಿ ಉದ್ಯಮಗಳ ಮೇಲೆ ಪರಿಣಾಮಕಾರಿ ಆರ್ಥಿಕ ದಾಳಿ ಆರಂಭಿಸಿದೆ. ಈ ಮೂಲಕ ಭಾರತದ ಜವಳಿ ಉದ್ಯಮಕ್ಕೆ ಉತ್ತೇಜನ ನೀಡಿದೆ. ಕೇಂದ್ರ...

Political News: ಇಂದಿನ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ಶ್ರೀಮತಿ...

KMF ಅಧ್ಯಕ್ಷ ಚುನಾವಣೆ ಫಿಕ್ಸ್! ಅಧ್ಯಕ್ಷ ಕುರ್ಚಿ ಯಾರಿಗೆ?

ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಇದೀಗ ಬಗೆಹರಿದಿದ್ದು, ಮಾರ್ಚ್‌ 6ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಹೊಸದಾಗಿ ರಚನೆಯಾಗಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಬಳಿಕವೇ ಕೆಎಂಎಫ್ ಅಧ್ಯಕ್ಷ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದರಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಚಿಕ್ಕಬಳ್ಳಾಪುರ...

ರಾಜಣ್ಣ ಅಪೆಕ್ಸ್ ಕನಸು ಭಂಗ ಹೈಕಮಾಂಡ್ ವಾರ್ನಿಂಗ್!?

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...
- Advertisement -spot_img

Latest News

ಜಿಹಾದಿ–ಕಾಂಗ್ರೆಸ್ ಹೋಲಿಕೆ – ಛಲವಾದಿ ಮಾತು ವೈರಲ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಹಾಗೂ ಮೆರವಣಿಗೆಯ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ರಾಜ್ಯ...
- Advertisement -spot_img