Saturday, December 6, 2025

ರಾಜಕೀಯ

ಬಿಜೆಪಿಯವರಿಗೆ ಪ್ರಚಾರ ಬೇಕು, ಕುಮಾರಸ್ವಾಮಿ ಆಕ್ರೋಶ..!

ಬೆಂಗಳೂರು : ಕಳೆದ ಎರಡು ದಿನಗಳಿಂದ ಬಿಜೆಪಿ ನಾಯಕರು ನಡೆಸುತ್ತಿದ್ದ ಆಹೋರಾತ್ರಿ ಧರಣಿಗೆ ಕುಮಾರಸ್ವಾಮಿ ಸ್ಪಂದಿಸಿದ್ರು. ನಾನು ನಿಮ್ಮ ಬೇಡಿಕೆ ಕುರಿತು ಚರ್ಚೆಗೆ ಸಿದ್ದನಿದ್ದೇನೆ ನೀವು ಸಮಯ ನಿಗದಿ ಮಾಡಿ ಮಾತನಾಡೋಣ ಅಂತ ಪತ್ರ ಮೂಲಕ ಸಚಿವ ನಾಡಗೌಡರನ್ನ ಪ್ರತಿಭಟನಾ ಸ್ಥಳಕ್ಕೆ ಸಿಎಂ ಕಳುಹಿಸಿದ್ರು ಆದ್ರೆ ಇದ್ಯಾವುದಕ್ಕೂ ಜಗ್ಗದ ಯಡಿಯೂರಪ್ಪ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು...

ಸಿಎಂ ಕಚೇರಿ ಮುತ್ತಿಗೆ ಯತ್ನ – ಬಿಜೆಪಿ ನಾಯಕರು ಅರೆಸ್ಟ್..!

ಜಿಂದಾಲ್ ಗೆ ಭೂಮಿ‌ ಮಾರಾಟ ಮಾಡದಂತೆ ಜೊತೆಗೆ ರೈತರ ಸಾಲ ಮನ್ನಾ ಮಾಡಿಲ್ಲ ಅಂತ ಆರೋಪಿಸಿ ಬಿಜೆಪಿ ನಾಯಕರು ಎತಡು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಇಂದು ಅಂತ್ಯವಾಗಿದೆ.. ಇಂದು ಬೆಳಗ್ಗೆ 100ಕ್ಕೂ ಹೆಚ್ಚು ಶಾಸಕರು, 25 ಸಂಸದರು, ವಿಧಾನಪರಿಷತ್, ರಾಜ್ಯಸಭಾ ಸದಸ್ಯರು ಸೇರಿದಂತೆ BBMPಯ 100 ಕಾರ್ಪೋರೇಟರ್ ಗಳು ಜೊತೆ ಸಾವಿರಾರು ಕಾರ್ಯಕರ್ತರು ಬಿಎಸ್...

‘ಯಡಿಯೂರಪ್ಪ ಸಿಎಂ ಆಗೋ ಆಸೆ ಪಡಲಿ, ಪಾಪ ತಪ್ಪೇನಿಲ್ಲ’- ಸಚಿವ ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...

ಕಮೀಷನ್ ಪಡೆಯೋರಿಗೆ ಮಾತ್ರ ತಾಜ್ ಹೋಟೆಲ್- 1 ವರ್ಷ ಜನರಿಗೆ ನೀವು ಸಿಕ್ಕಿದ್ರಾ ಸಿಎಂ..?- ಬಿಎಸ್ ವೈ ಪ್ರಶ್ನೆ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಫೈವ್ ಸ್ಟಾರ್ ಹೋಟೆಲ್ ವಾಸ್ತವ್ಯಕ್ಕೆ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಮೀಷನ್ ಪಡೆಯೋರು ಮಾತ್ರ ತಾಜ್ ನಂತಹ ಐಶಾರಮಿ ಹೋಟೆಲ್ ಗೆ ಬರುತ್ತಾರೆ. ಜನಸಮಾನ್ಯರು ಇಲ್ಲಿಗೆ ಬರಲ್ಲ ಅಂತ ಸಿಎಂ ಕುಮಾರಸ್ವಾಮಿಗೆ ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರೋ 2 ದಿನದ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರು ಸರ್ಕಾರದ...

ಮೈತ್ರಿ ಸರ್ಕಾರದ ವಿರುದ್ಧ 2 ದಿನ ಬಿಜೆಪಿ ಅಹೋರಾತ್ರಿ ಧರಣಿ..!

ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ನಮಗಿಲ್ಲದ ಸಚಿವ ಸ್ಥಾನ ಅವರಿಗೇಕೆ?- ‘ಕೈ’ ಹಿರಿಯ ನಾಯಕರ ಅಸಮಾಧಾನ

ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...

‘ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ’- ಎಂಎಲ್ ಸಿ ರವಿಕುಮಾರ್ ಹೇಳಿಕೆ

ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭೆರೆ ವಿಚಾರ ಕುರಿತಂತೆ ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಭೂಮಿ ನೀಡಿಕೆಯಲ್ಲಿ ಶಾಮೀಲಾಗಿರೋ ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಅಂತ ಬಿಜೆಪಿ ಎಂಎಲ್ ಸಿ ರವಿಕುಮಾರ್ ಕಿಡಿ ಕಾರಿದ್ದಾರೆ.   ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾತನಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ , ಮೈತ್ರಿ...

‘ಸಾಧನೆ ನಮ್ಮ ಬಗ್ಗೆ ಮಾತನಾಡಬೇಕು- ನಾವೇ ಹೇಳಿಕೊಳ್ಳಬಾರದು’- ಸಂಸದೆ ಸುಮಲತಾ

ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ವಾಗ್ವಾದದ ವಿಡಿಯೋ ವೈರಲ್ ಆಗಿರೋ ವಿಚಾರ ಕುರಿತಂತೆ ಸುಮಲತಾ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಾಚಹಳ್ಳಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ,ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯವೇ ಹೊರತು, ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ,...

ಪಕ್ಷೇತರ ಶಾಸಕನಿಗೆ ಕೆಪಿಸಿಸಿ ‘ಗೂಗ್ಲಿ’…!!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳೋ ಕಸರತ್ತು ನಡೆಸಿ ಬಹುತೇಕ ಯಶಸ್ವಿಯಾಗಿದ್ದ ಪಕ್ಷೇತರ ಶಾಸಕ ಆರ್.ಶಂಕರ್ ಗೆ ಕಾಂಗ್ರೆಸ್ ಕಟ್ಟಿಹಾಕೋ ಯತ್ನ ನಡೆಸುತ್ತಿದೆ. ಸಚಿವ ಸ್ಥಾನಾಕಾಂಕ್ಷಿಯಾಗಿರೋ ಪಕ್ಷೇತರ ಶಾಸಕ ಆರ್. ಶಂಕರ್ ಇವತ್ತು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ರು. ಈ ವೇಳೆ , ಕ್ಯಾಬಿನೆಟ್ ನಲ್ಲಿ ಸ್ಥಾನ ಬೇಕಾದ್ರೆ ಮೊದಲು ಪಕ್ಷದ ಪ್ರಾಥಮಿಕ...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img