Wednesday, July 8, 2026

ರಾಜಕೀಯ

ನನಗೆ ಯಾವುದೇ ನಿರೀಕ್ಷೆ ಇಲ್ಲ ; ಅಶ್ವಥ್ ನಾರಾಯಣ್

www.karnatakatv.net : ಬೆಂಗಳೂರು : ನೂತನ ಮುಖ್ಯ ಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಜನತೆಯ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೆನೆ. ನೂತನ ಸಿಎಂ ಆಗಿರೋ ಬೊಮ್ಮಾಯಿ ಅವರು ಪಕ್ಷದ ವರಿಷ್ಟರನ್ನು ನಿರ್ಧಾರಮಾಡಬೇಕು.. ಯಾರು ಇರಬೇಕು ಯಾರು ಬಿಡಬೇಕು ಎಂಬುದು ಅವರೆ ಹೇಳುತ್ತಾರೆ. ಯಾರಿಗೆ ಯಾವ...

ರಾಜಭವನದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

www.karnatakatv.net : ಬೆಂಗಳೂರು : ಒಂದು ವಾರದೊಳಗೆ ಸಚಿವ ಸಂಪುಟ ರಚನೆಯನ್ನು ಮಾಡಲಾಗುದು ಹಾಗೇ ಸಿಎಂ ರೆಸ್ ನಲ್ಲಿ ನನ್ನ ಹೆಸರು ಇದ್ದದ್ದು ನಿಜ.. ಬೇರೆ ಬೇರೆ ಕಾರಣದಿಂದ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.. ಬಸವರಾಜ ಅವರು ಸಿಎಂ ಆಗಿರೋದು ನನಗೆ ನಾನೇ ಸಿಎಂ ಆಗಿರೋಹಾಗೇ  ಸಂತೋಷವಾಗುತ್ತಿದೆ ಎಂದು ಆರ್ ಅಶೋಕ್ ಅವರು ತಿಳಿಸಿದ್ದಾರೆ. https://www.youtube.com/watch?v=b29SFSl5E00 https://www.youtube.com/watch?v=ydN1c_azw_s https://www.youtube.com/watch?v=56PrdorHW-I

ನೂತನ ಸಿಎಂ ಬಸವರಾಜ ಅವರ ನಾಮಫಲಕ ಬದಲಾವಣೆ

www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು  ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು. https://www.youtube.com/watch?v=1VSFCbYfHyI https://www.youtube.com/watch?v=4aPnbWjcQ1c https://www.youtube.com/watch?v=G68-QH8xciw

ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು...

ಯಡಿಯೂರಪ್ಪ ಪಕ್ಷದಲ್ಲೇ ಇದ್ದಾರೆ ಅವರೆನು ಪಾರ್ಟಿ ಬಿಟ್ಟು ಹೋಗಿದ್ದಾರಾ?

www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...

ದೆಹಲಿಗೆ ತೆರಳುತ್ತಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಕೆಲವೇ ಕ್ಷಣಗಳಲ್ಲಿ ರಾಜ್ಯದ 23ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿರುವಂತ ಅವರು, ಸಚಿವ ಸಂಪುಟ ರಚನೆ ಕುರಿತಂತೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಇಂದು ಸಂಜೆ ದೆಹಲಿಗೆ ತೆರಳಲಿರುವಂತ...

ಬಸವರಾಜ್ ಬೊಮ್ಮಾಯಿ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

www.karnatakatv.net : ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ...

ಇಂದು ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು  ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ...

ನೂತನ ಸಿಎಂ ಅವರ ವ್ಯಕ್ತಿ ಪರಿಚಯ

www.karnatakatv.net : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ  ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ , ಜನನ: 28-01-1960, ಜನ್ಮಸ್ಥಳ: ಹುಬ್ಬಳ್ಳಿ, ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು), ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ, ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ, ಮಕ್ಕಳು: ಪುತ್ರ...

ನೂತನ ಸಿಎಂ ಒಬ್ಬರೆ ಹೋಗಿ ಪ್ರತಿಜ್ಞೆ ಸ್ವಿಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನಕ್ಕೆ ಹೋಗಿ  ಪ್ರತಿಜ್ಞೆಯನ್ನು ಸ್ವಿಕರಿಸುವುದಾಗಿ ಹೇಳಿದರು, ಹಾಗೇ ಆದಷ್ಟು ಬೇಗ ಸಚಿವ ಸಂಪುಟವನ್ನು ರಚಿಸುವುದಾಗಿ ಹಾಗೇ ತಾವು ಒಬ್ಬರೆ ಹೋಗಿ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img