Wednesday, July 8, 2026

ರಾಜಕೀಯ

ರಾಜ್ಯದಲ್ಲಿ ಡ್ರಗ್​ ದಂಧೆ ಬಲವಾಗಿ ಬೇರೂರಿದೆ-ಶಿವಲಿಂಗೇಗೌಡ

ರಾಜ್ಯದಲ್ಲಿ ಡ್ರಗ್​ ಸೇವಿಸುವವರ ಸಂಖ್ಯೆ ತುಂಬಾನೇ ಇದೆ ಅಂತಾ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಅರಸಿಕೆರೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ರಾಜ್ಯದಲ್ಲಿ ಡ್ರಗ್​ ಹಂಚಿಕೆದಾರರಿಗೆ ಲಾಭ ಬಂದಿರುವದರಿಂದಲೇ ಇಲ್ಲಿ ಈ ಅಕ್ರಮ ಬ್ಯುಸಿನೆಸ್​ ನಡೀತಾ ಇದೆ ಅಂತಾ ಹೇಳಿದ್ರು. https://www.youtube.com/watch?v=6T4WA2tioLw ನನಗೆ ಡ್ರಗ್​ ಮೂಲ ಯಾವುದೆಂದು ಗೊತ್ತಿದೆ. ಆದರೆ ಅವರಿಗೆ ಬಯ್ಯೋಕೆ ಹೋದರೆ ಇನ್ಯಾರಿಗೋ ಬೇಸರವಾಗುತ್ತೆ....

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

ಯಾವುದೇ ಒತ್ತಡಕ್ಕೆ ಮಣಿಯುವ ಮಾತೇ ಇಲ್ಲ: ಸಿ.ಟಿ ರವಿ

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ನಂಟು ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಮೇಲೆ ಒತ್ತಡ ಜಾಸ್ತಿಯಾಗ್ತಿದೆ ಅಂತಾ ಸಚಿವ ಸಿ.ಟಿ ರವಿ ಹೇಳಿದ್ರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್​ ಮಾಫಿಯಾ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಸಿಬಿ ಈಗಾಗಲೇ ಪ್ರಕರಣದ ಸಂಬಂಧ 84 ಹೆಚ್ಚು ಮಂದಿಯನ್ನ ವಿಚಾರಣೆಗೊಳಪಡಿಸಿದೆ. ಆದರೆ ಪ್ರಕರಣ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ...

‘ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾದಿಂದ ಫ್ಯಾನ್ಸ್ ಮೇಲೆ ಪರಿಣಾಮ’

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ ಕಲಾವಿದರ ಹೆಸರು ಕೇಳಿಬರ್ತಿರೋ ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್​ ಬೇಸರ ವ್ಯಕ್ತಪಡಿಸಿದ್ರು. https://www.youtube.com/watch?v=n_smSwwrgu8 ಗೌರಿಬಿದನೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸ್ಯಾಂಡಲ್​ವುಡ್​ ಕಲಾವಿದರು ಈ ರೀತಿ ಡ್ರಗ್​ ಬಲೆಗೆ ಬೀಳಬಾರದು. ನಟರೇ ಈ ರೀತಿ ಮಾಡಿದ್ರೆ ಅದು ಅವರ ಅಭಿಮಾನಿಗಳ ಮೇಲೆ ಪರಿಣಾಮ ಬೀರುತ್ತೆ. ಅಕ್ರಮ ಮಾದಕ...

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

‘ಸಿಎಂಗೆ ಕೇಂದ್ರದ ಮುಂದೆ ಮಾತನಾಡುವ ಧೈರ್ಯವಿಲ್ಲ’

ರಾಜ್ಯದಲ್ಲಿ ಮಿತಿಮೀರಿರೋ ಡ್ರಗ್​ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್​ ಆಗ್ರಹಿಸಿದ್ದಾರೆ. https://www.youtube.com/watch?v=CL2BF95bLHA ರಾಜ್ಯ ಸರ್ಕಾರಕ್ಕೆ ಕೇಂದ್ರದ ಎದುರು ನಿಂತು ಮಾತನಾಡುವ ಧೈರ್ಯವಿಲ್ಲ. ಸಿಎಂಯಡಿಯೂರಪ್ಪರನ್ನ ರಾಹಾಹುಲಿ ಅಂತಾ ಕರೀತಾರೆ. ರಾಜಾಹುಲಿ ಎಂದು ಕರೆಸಿಕೊಂಡ ಮೇಲೆ ಅದೇ ರೀತಿ ಕೆಲಸವನ್ನೂ ಮಾಡಬೇಕು.ಇದೇ ರೀತಿ ಕೇಂದ್ರದ ಮುಂದೆ ಮಾತನಾಡದೇ ಹೋದಲ್ಲಿ...

‘25 ಸಂಸದರನ್ನ ಆರಿಸಿದ್ದಕ್ಕೆ ಕನ್ನಡಿಗರಿಗೆ ಶಿಕ್ಷೆ’

ಕೇಂದ್ರ ಸರ್ಕಾರದ ತಪ್ಪಿನಿಂದಾಗಿ ನಾವು ತೆರಿಗೆ ಕಟ್ಟೋದು ಮಾತ್ರವಲ್ಲದೇ ಸಾಲದ ಹೊರೆಯನ್ನೂ ಹೊರಬೇಕಾದ ದುಸ್ಥಿತಿ ಬಂದೊದಗಿದೆ ಅಂತಾ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಟ್ವಿಟರ್​ನಲ್ಲಿ ಗುಡುಗಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಅವರು ರಾಜ್ಯ ಸರ್ಕಾರ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ. ಈ ನಡುವೆ ನಾವು ಜಿಎಸ್​ಟಿ , ಆರ್​ಬಿಐ ಸಾಲದ ಜೊತೆಗೆ ಬಿಜೆಪಿ...

‘ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗ’

ಅಕ್ರಮ ಮದ್ಯ ವ್ಯಸನ ದಂಧೆ ದೇಶಕ್ಕೆ ಮಾರಕ   ಅಂತಾ ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ . ಮೈಸೂರಿನ  ಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಒಂದು ದೇಶವನ್ನ ಹಾಳು ಮಾಡಬೇಕು ಅಂದರೆ ಬಾಂಬ್​ ಹಾಕಬೇಕು ಎಂದಿಲ್ಲ. ದೇಶದ ಜನತೆಗೆ ಡ್ರಗ್ಸ್ ನೀಡಿದ್ರೆ ಸಾಕು ಅಂತಾ ಹೇಳಿದ್ರು. https://www.youtube.com/watch?v=wS7L-yK5qlo ಡ್ರಗ್ಸ್ ದಂಧೆ ಕೇವಲ ಬಾಲಿವುಡ್ ಅಥವಾ ಸ್ಯಾಂಡಲ್​ವುಡ್​ಗೆ...

ವಿಪಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯೋಗ್ಯವಿಲ್ಲ- ಹೆಚ್ಡಿಕೆ

ವಿರೋಧ ಪಕ್ಷದ ಸ್ಥಾನದಲ್ಲಿ ಇರಲು ಕಾಂಗ್ರೆಸ್​ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್​ಮಾಲ್​ ಮಾಡಿದೆ, ಆದ್ರೆ ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್​ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು. https://www.youtube.com/watch?v=0hSR4eBkU0g ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್​ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ...

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img