Thursday, March 19, 2026

ರಾಜಕೀಯ

ಹಾವೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಶೂನ್ಯ ಸಾಧನೆಯ ಸಮಾವೇಶ: ಬಸವರಾಜ ಬೊಮ್ಮಾಯಿ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ಬಗ್ಗೆ ಅಸಮಾಧಾನ ವ್ಕ್ತಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಈ ಸಮಾವೇಶಕ್ಕೆ...

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್ ವ್ಯಂಗ್ಯ

Political News: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ. ಈ...

ಗ್ಯಾರಂಟಿಗಳಿಗೆ ಸಾವಿಲ್ಲ, ಅಭಿವೃದ್ಧಿಗೂ ಸಾವಿಲ್ಲ. ಆದರೆ ಟೀಕೆಗಳಿಗೆ, ಆರೋಪಕ್ಕೆ, ಅಪಪ್ರಚಾರಕ್ಕೆ ಸಾವಿದೆ: ಡಿ.ಕೆ.ಶಿವಕುಮಾರ್

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸರ್ಕಾರದ 1000 ದಿನಗಳ...

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....

‘ಬಜೆಟ್ ನಂತರವೇ ಬದಲಾವಣೆ’ ನಿಜವಾಗತ್ತಾ ಕೋಡಿಶ್ರೀ ಭವಿಷ್ಯ?

ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ ಕುತೂಹಲಕ್ಕೆ ಕಾರಣವಾಗಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು. ಅದರಲ್ಲಿ ಪ್ರಮುಖವಾಗಿ 2026ನೇ ಸಾಲಿನ ರಾಜ್ಯ ಬಜೆಟ್...

ಶಿವರಾತ್ರಿ ನಂತರ ಎಲ್ಲ ಚೇಂಜ್; ಡಿಕೆಶಿ ಗುಟ್ಟಿನ ಸಂದೇಶ ಏನು?

ಮಹಾಶಿವರಾತ್ರಿ ಹಬ್ಬದ ಮುನ್ನ ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಶಿವರಾತ್ರಿಯ ನಂತರ ಎಲ್ಲವೂ ಶುಭವಾಗಲಿದೆ ಎಂಬ ಡಿಸಿಎಂ ಮಾತು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್, ಜಾತ್ರಾಮಹೋತ್ಸವದ ಅಂಗವಾಗಿ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ದರ್ಶನದ...

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾನವ...

ಪ್ರಣಾಳಿಕೆಯಲ್ಲಿ ಹೇಳದೇ ಜಾರಿ ಮಾಡಿದ ʼಭೂ ಗ್ಯಾರಂಟಿʼ: ನೂತನ ಯೋಜನೆ ಬಗ್ಗೆ ಸಿಎಂ ಮಾತು

Political News: ಸಿಎಂ ಸಿದ್ದರಾಮಯ್ಯನವರು ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ನೀಡಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಿಳಿಸಿದ್ದಾರೆ. ಕೆಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ, ಹಕ್ಕುಪತ್ರ ವಿತರಣೆ ಮಾಡಲಾಗಿದೆ. ನಮ್ಮ ಸರ್ಕಾರವು ಹಲವು ವರ್ಷಗಳಿಂದ ಗ್ರಾಮದ ಸ್ಥಾನಮಾನವಿಲ್ಲದೆ, ಸೌಲಭ್ಯಗಳಿಂದ ವಂಚಿತರಾಗಿದ್ದ ಜನವಸತಿ ಪ್ರದೇಶಗಳಿಗೆ ದಾಖಲೆಯನ್ನು ಕಲ್ಪಿಸಿ ಅವರ ವಾಸಿಸುವ ಹಕ್ಕನ್ನು ಎತ್ತಿ...

Political News: ಆರೋಗ್ಯದಿಂದ ಅನಾರೋಗ್ಯದತ್ತ – ಹಳಿತಪ್ಪಿದ ಕರ್ನಾಟಕದ ಆಡಳಿತ: ಸಿ.ಟಿ.ರವಿ

Political News:  ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕೃತ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ. ಈ ಕಾರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಿಯ...

ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ: ಸಚಿವ ದಿನೇಶ್ ಗುಂಡೂರಾವ್

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ನಿನ್ನೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಅಸಮಧಾನ ವ್ಯಕ್ತಪಡಿಸಿತ್ತು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಆಸ್ಪತ್ರೆಗಳು ರೋಸಿ ಹೋಗಿದ್ದಾವೆ. ಆಸ್ಪತ್ರೆಗಳು ಸಾಲ ಮಾಡಿ ಔಷಧಿಗಳನ್ನು ಹೊಂದಿಸಿಕೊಳ್ಳುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ರೋಗಿಗಳೂ ಪರದಾಡುವಂತಾಗಲಿದೆ....
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img