Sunday, March 15, 2026

ರಾಜಕೀಯ

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...

ನಿಂಬೆಹಣ್ಣು ಹಿಡಿದು ಸಚಿವ ರೇವಣ್ಣ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು..!

ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...

‘ಅತೃಪ್ತರು ಮುಂಬೈ ಹೋಗಲು ನಾನು ಕಾರಣ ಅಲ್ಲ- ಸಿಎಂ ಮೇಲೆ ಅವರ ಸಿಟ್ಟು’- ಗುಲಾಂ ನಬಿ ಆಜಾದ್ ಗೆ ಸಿದ್ದು ಉತ್ತರ..!

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರೋ ಎಐಸಿಸಿ ವರಿಷ್ಠ ಗುಲಾಂ ನಬಿ ಆಜಾದ್ ಶಾಸಕರ ಅತೃಪ್ತಿ ಕುರಿತಾಗಿ ರಾಜ್ಯ ನಾಯಕರೊಂದಿಗೆ ಇಡೀ ರಾತ್ರಿ ಚರ್ಚಿಸಿದ್ರು. ಈ ವೇಳೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಮೇಲಿನ ಸಿಟ್ಟಿನಿಂದಾಗಿ ಸಮಸ್ಯೆ ಎದುರಾಗಿದೆ ಅಂತ ವರಿಷ್ಠರಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕಗ್ಗಂಟಾಗುತ್ತಿರೋ ರಾಜಕೀಯ ಬಿಕ್ಕಟ್ಟು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ರಸ್ತೆಯಲ್ಲೇ ನಿಂತು ಟಿಫನ್ ಮಾಡಿದ ಡಿಕೆಶಿ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿ ಹೇಗಾದ್ರೂ ಮನವೊಲಿಸ್ತೀನಿ ಅಂತ ಹುಮ್ಮಸ್ಸಿನಿಂದ ಬೆಂಗಳೂರಿನಿಂದ ಹೊರಟ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಸಕರು ತಂಗಿರೋ ಹೋಟೆಲ್ ಗೆ ಎಂಟ್ರಿ ಸಿಗದ ಪರಿಣಾಮ ಇದೀಗ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ. ಅಲ್ಲದೆ ರಸ್ತೆಯಲ್ಲೇ ನಿಂತು ಬೆಳಗಿನ ಉಪಹಾರ ಕೂಡ ಸೇವಿಸಿದ್ರು. ತನ್ನ ಗ್ಯಾಂಗ್ ಕಟ್ಟಿಕೊಂಡು ಅತೃಪ್ತರನ್ನು ಭೇಟಿಯಾಗಿ...

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img