Thursday, July 9, 2026

ರಾಜಕೀಯ

ಮೈಷುಗರ್ ಓ ಅಂಡ್ ಎಮ್ ಮಾದರಿಯಲ್ಲಿ ಮಾತ್ರ ಪುನರಾರಂಭ..!

www.karnatakatv.net ಮಂಡ್ಯ : ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನೇತೃತ್ವದಲ್ಲಿ ಸೋಮವಾರ ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು  ಪಕ್ಷಾತೀತವಾದ ಈ ಭೇಟಿಯಲ್ಲಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿ ಆಗಿದ್ದರು. ಮುಖ್ಯಮಂತ್ರಿಗಳ ಜತೆ ಈ ನಿಯೋಗವು ಪ್ರಮುಖವಾಗಿ ಎರಡು ವಿಷಯಗಳನ್ನು ಚರ್ಚಿಸಲಾಯಿತು.  ಮೈಷುಗರ್‍ ಕಾರ್ಖಾನೆಯನ್ನು ಶೀಘ್ರದಲ್ಲೇ...

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...

‘ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ’

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆ ಮೇಲೆ ರಾಕ್ ಲೈನ್ ಕಣ್ಣು ಎಂಬ ವಿಷಯದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಷ್, ಮೈಶುಗರ್ ಕಾರ್ಖಾನೆ ವಿಚಾರವಾಗಿ ಆಪಾದನೆ ಮಾಡ್ತಿದ್ದಾರೆ ಎಂದಿದ್ದಾರೆ. https://youtu.be/a7SQxZeQjJI ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ. ಚುನಾವಣೆ ಯಾವ ರೀತಿ ನಡೆದಿದೆ ಎಂದು ನಿಮಗೆ ಗೊತ್ತಿದೆ ಅವಾಗ್ಲೆ ನಾವು ತಲೆಕೆಡಿಕೊಂಡಿಲ್ಲಾ ಎಂದಿದ್ದಾರೆ. https://youtu.be/-OL0c5V4vkc ನನ್ನ ಜೋತೆ...

ಮಂಡ್ಯದಲ್ಲಿ ಮಾಸ್ಕ್ ಡೇ ಆಚರಣೆ

ಮಂಡ್ಯ: ಜೂನ್ 18ರಂದು ರಾಜ್ಯ ಸರ್ಕಾರದಿಂದ ಮಾಸ್ಕ್ ಡೇ ಆಚರಣೆ ಹಿನ್ನೆಲೆ, ಮಂಡ್ಯ ಜಿಲ್ಲಾಡಳಿತ ಮಾಸ್ಕ್ ಡೇ ಆಚರಣೆ ಮಾಡಿತು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಸ್ಕ್ ಡೇ ಆಚರಣೆ ಆಯೋಜಿಸಲಾಗಿದ್ದು, ಮಂಡ್ಯದ ಜಿಲ್ಲಾಧಿಕಾರಿ ಕಛೇರಿ ಎದುರು ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲಾರೂ...

ಈ ಬಾರಿಯ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ..?

ನವದೆಹಲಿಯ ಮೀಡಿಯಾ ಸೆಂಟರ್‌ನಲ್ಲಿ ನಡೆದ ಕಲ್ಲಿದ್ದಲು ವಾಣಿಜ್ಯ ಹರಾಜು ಪ್ರಕ್ರಿಯೆಯಲ್ಲಿ, ದೇಶವನ್ನ ಉದ್ದೇಶಿಸಿ ಇಂದು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಆಮದಿಗಿಂತ ರಫ್ತು ಹೆಚ್ಚಾಗಲಿ, ಸ್ವಾವಲಂಬಿ ಭಾರತವಾಗಲಿ ಎಂದು ಕರೆ ನೀಡಿದ್ದಾರೆ. ನಾವು ಸ್ವಾವಲಂಬಿ ಭಾರತ ನಿರ್ಮಿಸಬಲ್ಲೆವು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮೋದಿ, ಕಲ್ಲಿದ್ದಲು ವ್ಯವಹಾರದ ಬಗ್ಗೆ ಮಾತನಾಡಿದರು. ಭಾರತ ಕೊರೊನಾ...

ರಾಜಕೀಯ ಗುರು ಶಿಷ್ಯರು ಬೀಗರಾಗಿದ್ದು ಹೇಗೆ..? ಐಶ್ವರ್ಯ- ಅಮಾರ್ತ್ಯ ಮದುವೆ ಯಾವಾಗ..?

ರಾಜಕೀಯ ಗುರು ಶಿಷ್ಯರಾದ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಎಸ್‌ ಎಂ ಕೃಷ್ಣ ಬೀಗತನಕ್ಕೆ ಮುಂದಾಗಿದ್ದು, ಡಿಕೆ ಪುತ್ರಿ ಐಶ್ವರ್ಯ ಮತ್ತು ಎಸ್‌ ಎಂ ಕೃಷ್ಣ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮಗ ಅಮಾರ್ತ್ಯ ಮದುವೆ ನಿಶ್ಚಯ ಶಾಸ್ತ್ರ ನಡೆದಿದೆ. ಇದೇ ವರ್ಷ ಇವರಿಬ್ಬರ ಮದುವೆ ಕೂಡ ನಡೆಯಲಿದೆ. ಇನ್ನು...

ಅತಿಥಿ ಉಪನ್ಯಾಸಕ ಕುಟುಂಬಕ್ಕೆ ಡಿಸಿಎಂ 3ಲಕ್ಷ ನೆರವು

www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ. ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...

ಜನರು ಸಹಕರಿಸಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ. ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...
- Advertisement -spot_img

Latest News

Uttara Kannada News: ಆರತಿಬೈಲು ಘಟ್ಟದಲ್ಲಿ ಲಾರಿ-ಕ್ರೂಸರ್ ಭೀಕರ ಡಿಕ್ಕಿ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾ*ವು

Uttara Kannada News: ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9)...
- Advertisement -spot_img