Wednesday, September 16, 2026

ರಾಜಕೀಯ

Political News: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿಎಂ ಅಸಮಾಧಾನ

Political News: ಅಧಿವೇಶನ ಶುರುವಾದಾಗ ರಾಜ್ಯಪಾಲರು ರಾಜ್ಯದ ಅಭಿವೃದ್ಧಿಯ ಬಗ್ಗೆ ರಾಜ್ಯ ಸರ್ಕಾರದ ಸಚಿವರು ಸಿದ್ಧಪಡಿಸಿದ ಭಾಷಣವನ್ನು ಓದಬೇಕು. ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿಯ ಬಗ್ಗೆ ಓದಿ ಹೇಳಬೇಕು. ಆದರೆ ಇಂದಿನ ಅಧಿವೇಶನ ಶುರುವಾದ ಬಳಿಕ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, 2 ಲೈನ್ ಮಾತನಾಡಿ, ಭಾಷಣ ಮುಗಿಸಿ ಹೋದರು. ಈ ಬಗ್ಗೆ ಅಸಮಾಧಾನ...

ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ: ಆರ್.ಅಶೋಕ್

Political News: ಇಂದಿನ ಅಧಿವೇಶನದಲ್ಲಿ ನಡೆದ ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ...

ಒಂದು ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡುಬಗ್ಗಿಸಿ ನಿಲ್ಲಬೇಕೇ?: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಕಿಡಿ

Political News: ಕಳೆದ 2ವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದವರು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ನಮಗೆ ಈ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಬರೀ 3 ಸಾವಿರ ಚಿಲ್ಲರೆ ಕೋಟಿ ನೀಡಿದ್ದಾರೆ. ಆದರೆ ಆಂಧ್ರಪ್ರದೇಶಕ್ಕೆ 2024ರಿಂದ ಈವರೆಗೆ 3 ಲಕ್ಷ ಕೋಟಿೂ ಮೀರಿ ಹಣ ನೀಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ...

ಸಿದ್ದರಾಮಯ್ಯ v/s ಡಿಕೆಶಿ CM ಹೈಡ್ರಾಮಾಗೆ ಬ್ರೇಕ್ ಕೊಡಿ: ಶಿವಗಂಗಾ

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಾದರೂ, ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲಾಗುತ್ತದೆಯೇ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲಾಗುತ್ತದೆಯೇ ಎಂಬುದನ್ನು ಹೈಕಮಾಂಡ್ ಖಡಾ...

ಶ್ರೀಗಳು ಬೌದ್ಧಿಕವಾಗಿ ನಮ್ಮ ಜೊತೆ ಇಲ್ಲದಿದ್ದರೂ, ಅವರ ಉಪದೇಶಗಳು ನಮಗೆ ದಾರೀದೀಪ: ಬಿಎಸ್‌ವೈ

Tumakuru News: ಮಾಜಿ ಸಿಎಂ ಯಡಿಯೂರಪ್ಪ ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ 7ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿರುವ ಅವರು, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 7 ನೇ ವರ್ಷದ ಪುಣ್ಯ ಸ್ಮರಣೆಯಂದು, ಅವರ ಗದ್ದುಗೆ ದರ್ಶನ ಮಾಡಿ ಅವರ ಆಶಿರ್ವಾದವನ್ನ ಪಡೆಯೋದಿಕ್ಕೆ ನಾವೆಲ್ಲಾ ಇಲ್ಲಿಗೆ ಬಂದಿದ್ದೇವೆ. ನಡೆದಾಡುವ ದೇವರು...

Tumkuru: ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಶೂ ಹಾಗೂ ಬಟ್ಟೆ ಭಾಗ್ಯ ಕೊಡಬೇಕು: ಕೆ.ಎನ್.ರಾಜಣ್ಣ

Tumkuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದು ತುಮಕೂರಿಗೆ ಭೇಟಿ ನೀಡಿದ್ದು, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಶೂ ಹಾಗೂ ಬಟ್ಟೆ ಭಾಗ್ಯ ಕೊಡಬೇಕು. ಇವತ್ತು ನಾನು ಅಂಗನವಾಡಿಗೆ ಹೋಗಿದ್ದೆ ಅಲ್ಲಿ ಮಕ್ಕಳಿಗೆ ಸರಿಯಾಗಿ ಬಟ್ಟೆ ಹಾಗೂ...

Political News: ಸಿಎಂ ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ: ಮಾಜಿ ಸಚಿವ ರಾಜಣ್ಣ ಪುತ್ರ ರಾಜೇಂದ್ರ

Political News: ಸಿಎಂ ಸಿದ್ದರಾಮಯ್ಯನವರು ಮಾಜಿ ಸಚಿವ ರಾಜಣ್ಣ ಅವರ ಮನೆಗೆ ಭೇಟಿ ನೀಡಿದ್ದು, ಈ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ಸಿಎಂ ಮನೆಗೆ ಬರೋದೇನು ವಿಶೇಷವಲ್ಲ. ಅವರು ಭೇಟಿಯಾಗಲು ಬರುತ್ತಿರುತ್ತಾರೆ. ತೂಮಕೂರಿಗೆ ಬಂದಾಗ ಊಟಕ್ಕೆ ಬರುವುದು ಪದ್ಧತಿ. ತುಮಕೂರಿನಲ್ಲಿ ಅಂದು ಕಾರ್ಯಕ್ರಮವಿತ್ತು. ಹಾಗಾಗಿ ತುಮಕೂರಿಗೆ ಬಂದಾಗ,...

ಲಂಚ ಪಡೆದ ಕೇಸ್‌ನಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆ ತಕ್ಷಣ ಪಡಿಯಬೇಕು: ಶ್ರೀರಾಮುಲು

ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪುರ ಅವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ದಕ್ಕೆ ತಕ್ಕಹಾಗೆ ಆಡಿಯೋ ಕೂಡ ವೈರಲ್ ಆಗಿದೆ. ಆದರೂ ಯಾಕೆ ರಿಸೈನ್ ಪಡೆದಿಲ್ಲವೆಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಬಳ್ಳಾರಿಯಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಮಾಜಿ ಸಚಿವ ಶ್ರೀರಾಮುಲು, ರಾಜಣ್ಣ ತಪ್ಪು ಮಾಡಿದ್ದರೆಂದು ಆರೋಪಿಸಿ, ಅವರನ್ನು ರಾತ್ರೋ ರಾತ್ರಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ರಿ. ಆದರೆ...

ಸಿದ್ದರಾಮಯ್ಯ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದ ವಿಜಯೇಂದ್ರಗೆ ಸಚಿವ ಮಧು ಬಂಗಾರಪ್ಪ ಟಾಂಗ್

Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1 ದುರಂತ. ಏನಾದ್ರೂ ಹೆಚ್ಚು ಕಮ್ಮಿ ಆದರೆ ಹಲವರು ಅದರಲ್ಲಿ ಕೆಲಸ ಕಳೆದುಕ``ಳ್ಳುತ್ತಾರೆ. ಈ ಬಗ್ಗೆ ಚರ್ಚೆಯಾಗುತ್ತಿರುವುದು ಉತ್ತಮ ವಿಷಯ ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ...

ಮನರೇಗಾ ಯೋಜನೆಗೆ ನಾವು ರಾಮನ ಹೆಸರು ಇಡಲಿಲ್ಲ, ಅದೇ ಉದ್ಭವವಾಗಿದೆ: ಛಲವಾದಿ ನಾರಾಯಣಸ್ವಾಮಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...
- Advertisement -spot_img

Latest News

Koppala News: ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ‘ನ್ಯಾಯಕ್ಕಾಗಿ ನಡಿಗೆ’ ಬೃಹತ್ ಪಾದಯಾತ್ರೆಗೆ ಚಾಲನೆ

Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...
- Advertisement -spot_img