Friday, July 10, 2026

ರಾಜಕೀಯ

ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟೀಸ್

ಕರ್ನಾಟಕ ಟಿವಿ : ಕಾಂಗ್ರೆಸ್ ಶಾಸಕಿ, ಡಿಕೆ ಶಿವಕುಮಾರ್ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟಿಸ್ ನೀಡಿದೆ. ಇದೆ ತಿಂಗಳ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜುಗೂ ಕಂಟಕ ಹೆಬ್ಬಾಳ್ಕರ್ ಸಹೋದರ...

ಡಿಕೆಶಿ ದರೋಡೆ ಮಾಡಿದ್ರಾ..? ಹೆಚ್ಡಿಕೆ ಹೀಗಂದ್ರಾ..?

ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...

ಡಿಕೆಶಿ ಆಸ್ತಿ 840 ಕೋಟಿ, ಮೋದಿ ಆಸ್ತಿಯಷ್ಟು ಕೋಟಿ..?

ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಬಂಧನಕ್ಕೆ ಒಳಪಟ್ಟ ಬೆನ್ನಲ್ಲೆ ಬೇರೆ ರಾಜಕಾರಣಿಗಳ ಆಸ್ತಿ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಡಿಕೆಶಿ ಬೆಂಬಲಿಗರು ಅಮಿತ್ ಶಾ, ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ. ಹಾಗಾದ್ರೆ ಮೋದಿ ಆಸ್ತಿ ಎಷ್ಟಿದೆ..? ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ರು. ಈ...

ಡಿಕೆಶಿ ಪುತ್ರಿ ಹೆಸರಲ್ಲಿ ಎಷ್ಟು ಆಸ್ತಿ ಇದೆ..?

ಡಿಕೆ ಶಿವಕುಮಾರ್ ಇಡಿ ಬಂಧನದಿಂದ ಬಹಳ ನೊಂದಿದ್ದಾರೆ. ಈ ನಡುವೆ ಡಿಕೆಶಿ ಪುತ್ತಿ ಐಶ್ವರ್ಯಗೂ ಕಂಟಕ ಎದುರಾಗಿದೆ. ಡಿಕೆ ಶಿವಕುಮಾರ್ ಪುತ್ರಿ ಹೆಸರಲ್ಲೂ ಆಸ್ತಿ ಮಾಡಿರೋದು ಸಮಸ್ಯೆ ಕಾರಣವಾಗಿದೆ. ಅಷ್ಟಕ್ಕೂ ಡಿಕೆಶಿ ಪುತ್ರಿ ಹೆಸರಿನಲ್ಲಿ ಎಷ್ಟು ಆಸ್ತಿ ಮಾಡಿದ್ದಾರೆ ಅಂತ ನೋಡೋದಾದ್ರೆ, ಪುತ್ರಿ ಹೆಸರಿನಲ್ಲಿ ನೂರು ಕೋಟಿಗೂ ಅಧಿಕ ಆಸ್ತಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ...

ಡಿಕೆಶಿ ಬಂಧನಕ್ಕೆ ಸಿದ್ದರಾಮಯ್ಯ ಕಾರಣನಾ..!? ಈ ಆರೋಪ ಸತ್ಯನಾ..?

ಡಿ.ಕೆ ಶಿವಕುಮಾರ ಬಂಧನಕ್ಕೆ ಮೋದಿ-ಅಮಿತ್ ಶಾ ಕಾರಣ ಅಂತ ಎಲ್ರೂ ಮಾತನಾಡ್ತಿದ್ದಾರೆ.. ಆದ್ರೆ, ಶಿವಕುಮಾರ್ ಮೇಲಿನ ಸೇಡಿನ ರಾಜಕಾಣಕ್ಕೆ ಸಿದ್ದರಾಮಯ್ಯ ಕಾರಣ ಅನ್ನೋ ಹೊಸ ಚರ್ಚೆ ಈಗ ಹುಟ್ಟುಕೊಂಡಿದೆ.. ಹೌದು.. ಡಿಕೆಶಿ ಬಂಧನದ ಬಂತರ ಕುಮಾರಸ್ವಾಮಿ ಸ್ವತಃ ದೊಡ್ಡಾಲದಹಳ್ಳಿಗೆ ತೆರಳಿ ಡಿಕೆಶಿ ತಾಯಿಗೆ ಸಾಂತ್ವನ ಹೇಳಿ ಬಂದಿದ್ದಾರೆ.. ಜೆಡಿಎಸ್ ನಾಯಕರು ಡಿಕೆ ಶಿವಕುಮಾರ್ ಬೆನ್ನಿಗೆ...

ಅಯ್ಯೋ ದೇವ್ರೇ ಡಿಕೆಶಿಗೆ ಎಂಥಾ ಸ್ಥಿತಿ ಬಂತು..!

ರಾಜ್ಯ ರಾಜಕಾರಣದ ರೆಬಲ್ ಸ್ಟಾರ್.. ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್.. ಕುಮಾರಸ್ವಾಮಿಯ ಆಪ್ತರಕ್ಷಕ.. ಕನಕಪುರದ ಬಂಡೆ ಇಡಿ ಕಸ್ಟಡಿ ಸೇರಿದ್ಮೇಲೆ ಮಾನಸಿಕವಾಗಿ ನೊಂದುಹೋಗಿದ್ದಾರೆ.. ಮೋದಿ – ಅಮಿತ್ ಶಾ ಗೆ ಇಡೀ ದೇಶದಲ್ಲಿ ತೊಡೆತಟ್ಟಿದ ಏಕೈಕ ರಾಜಕಾರಣಿ ಡಿಕೆಶಿಗೆ ಇಂಥಾ ಪರಿಸ್ಥಿತಿ ಬಂತಾ ಅನ್ನುವಂತಾಗಿದೆ. ಮನೆಯಲ್ಲಿದ್ದಾಗ ಪ್ರತಿದಿನ ಶೇವಿಂಗ್, ಥರಾವರಿ ಬಟ್ಟೆ ಹಾಕಿ...

ಎಂಪಿ ಟಿಕೆಟ್ ಸಿಕ್ಕ ಸೀಕ್ರೆಟ್ ಬಿಚ್ಚಿಟ್ಟ ಪ್ರತಾಪ್ ಸಿಂಹ..!

ಕರ್ನಾಟಕ ಟಿವಿ : ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಹೇಗೆ ಸಿಕ್ತು. ಕಳೆದ ಬಾರಿ ಸಂಸದರಾಗಿದ್ರು ಹಾಗಾಗಿ ಈ ಬಾರಿ ಟಿಕೆಟ್ ಸಿಕ್ತು ಅನ್ನೋದು ಕಾಮನ್ ಆನ್ಸರ್. ಆದ್ರೆ ಮೊದಲ ಬಾರಿ ಅಂದ್ರೆ 2014ರಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಹೇಗೆ ಸಿಕ್ತು ಅನ್ನೋದನ್ನ ಪ್ರತಾಪ್ ಸಿಂಹ ಬಹಿರಂಗ ಪಡಿಸಿದ್ದಾರೆ.. ಕಲರ್ಸ್ ಕನ್ನಡ ಚಾನಲ್ ನಲ್ಲಿ ಪುನೀತ್ ರಾಜ್...

ಡಿಕೆಶಿ ಬಂಧನದಿಂದ ಇಡೀ ಕರ್ನಾಟಕಕ್ಕೆ ಸಂತೋಷ – ರವಿಬೆಳಗೆರೆ

ಕರ್ನಾಟಕ ಟಿವಿ : ಡಿಕೆಶಿ ಜೈಲಿಗೆ ಹೋದ ನಂತರ  ಒಂದಷ್ಟು ಜನ ಬೇಜಾರಾಗಿದ್ರೆ, ಮತ್ತಷ್ಟು ಜನ ಒಳಗೊಳಗೆ ಖುಷಿ ಪಡ್ತಿದ್ದಾರೆ.. ಇನ್ನು ಕೆಲವರು ಬಹಿರಂಗವಾಗಿ ಉಪ್ಪುತಿಂದವರು ನೀರು ಕುಡಿಲೇ ಬೇಕು, ಡಿಕೆಶಿ ಇಷ್ಟೆಲ್ಲಾ ಹೇಗೆ ಸಂಪಾದನೆ ಮಾಡಿದ್ರು.. ಡಿಕೆಶಿ ಕಣ್ಣೀರು ಹಾಕಿದ್ದು ಸಿಂಪತಿಗಾಗಿ. ಹೀಗೆ ಡಿಕೆ ಶಿವಕುಮಾರ್ ಅವರನ್ನ ತರಾವರಿ ತರಾಟೆಗೆ ತೆಗೆದುಕೊಳ್ತಿದ್ದಾರೆ.....

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಮಾಜಿ ಮಿನಿಸ್ಟರ್ ಕೆ.ಜೆ ಜಾರ್ಜ್ ಗೆ ಇಡಿ ಸಂಕಷ್ಟ ಎದುರಾಗುತ್ತಾ..?

ಕರ್ನಾಟಕ ಟಿವಿ : ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಈಗ ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ. ಅಮೆರಿಕಾದ ನ್ಯೂಯಾರ್ಕ್ ನ ಮ್ಯಾನ್‌ಹಟ್ಟನ್ ನಲ್ಲಿ ಅಪಾರ ಪ್ರಮಾಣದ ಆಸ್ತಿ ಮಾಡಿದ್ದಾರೆ, ಆಸ್ಟ್ರೇಲಿಯಾದಲ್ಲಿ ಜಾರ್ಜ್ ಆಸ್ತಿ ಇದೆ ಎಂದು ಲೋಕಾಯುಕ್ತಕ್ಕೆ ಅಫಿಡವಿಟ್ ನೀಡಿದ್ದಾರೆ. ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಇಷ್ಟೆಲ್ಲಾ ಆಸ್ತಿ ಹೇಗೆ ಮಾಡಿದ್ರು ಅಂತ ಇಡಿ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img