Friday, July 10, 2026

ರಾಜಕೀಯ

ಜೈಲಿಗೆ ಹೋಗಿ ಶಾ ಗೃಹಮಂತ್ರಿಯಾದ್ರು.. ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ..?

ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಇಡಿ ಬಂಧನದಲ್ಲಿದ್ದಾರೆ.. ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯ ಹಾಳು ಮಾಡಲು ಬಿಜೆಪಿ ಪ್ಲಾನ್ ಮಾಡಿದೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಿದ್ದಾರೆ.. ಇತ್ತ ಡಿಕೆಶಿ ಅಕ್ರಮ ಮಾಡೇ ಇಲ್ವಾ ಅನ್ನೋದು ಬಿಜೆಪಿಯವರ ಪ್ರಶ್ನೆ.. ಫೈನಲ್ಲಾಗಿ ಡಿಕೆಶಿ ಕ್ಲೀನ್ ಕೃಷ್ಣಪ್ಪನಾ..? ಇಲ್ಲ ವಂಚನೆ ಮಾಡಿದ್ದಾರಾ..? ಅನ್ನೋದನ್ನ ಕೋರ್ಟ್ ತೀರ್ಮಾನ ಮಾಡುತ್ತೆ. ಆದ್ರೆ ಡಿಕೆಶಿ ರಾಜಕೀಯ ಜೀವನ ಹಾಳಾಯ್ತಾ.. ಡಿಕೆಶಿ ಜೈಲಿಗೆ ಹೋದ್ರೆ...

ಅನರ್ಹ ಶಾಸಕರಿಗೆ ಗುಡ್ ನ್ಯೂಸ್

ಕರ್ನಾಟಕ ಟಿವಿ : ಅನರ್ಹ ಶಾಸಕರಿಗೆ ಕೊನೆಗೂ ಸುಪ್ರಿಂ ಕೋರ್ಟ್ ಸ್ವಲ್ಪ ಆತಂಕ ಕಡಿಮೆ ಮಾಡಿದೆ. ಬಿಜೆಪಿ ನಾಯಕರ ಮಾತು ಕೇಳಿ ರಾಜೀನಾಮೆ ನೀಡಿ ಕುಮಾರಸ್ವಾಮಿ ಸರ್ಕಾರ ಕೆಡವಿದ್ದ ಶಾಸಕರು ಅನರ್ಹ ಗೊಂಡಿದ್ರು. ಅನರ್ಹಗೊಂಡ 24 ಗಂಟೆಯಲ್ಲಿ ಸ್ಪೀಕರ್ ನಿರ್ಧಾರ ತಡೆ ಹಿಡಿತಾರೆ ಅಂತ ವಕೀಲರು ಹೇಳಿದ ಮಾತು ಕೇಳಿ ಮುಂಬೈನಲ್ಲಿ ಬೀಡುಬಿಟ್ಟಿದ್ರು....

ಇಂಟ್ರೆಸ್ಟಿಂಗ್ ಸ್ಟೋರಿ : ಡಿಕೆಶಿ ರಾಜಕಾರಣದ ಆ ದಿನಗಳು..!

ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್.. ಹೌದು ಇಡೀ ದೇಶಾದ್ಯಂತ ಇಂದು ಕೇಳಿ ಬರ್ತಿರುವ ಹೆಸರು ಇದೊಂದೆ. ಯಾಕಂದ್ರೆ  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಯನ್ನ ಇಡಿ ಅಧಿಕಾರಿಗಳು ಹಿಡಿದು ತನಿಖೆಗೆ ಒಳಪಡಿಸಿದ್ದಾರೆ. ಒಂದು ಕಾಲದಲ್ಲಿ ಒಂದೊತ್ತು ಊಟಕ್ಕೂ ಕಷ್ಟಪಟ್ಟಿದ್ರು. 35 ವರ್ಷಗಳ ಹಿಂದೆ ಡಿಕೆಶಿವಕುಮಾರ್ ಬೆಂಗಳೂರಿನಲ್ಲಿ ಇರಲು ಜಾಗವಿಲ್ಲದೆ ಪಡಬಾರದ ಕಷ್ಟಪಟ್ಟಿದ್ದಾರೆ.. ರಾಜಕಾರಣದ ಆರಂಭದ ದಿನದಿಂದಲೂ ಚಾಣಕ್ಯನ ತಂತ್ರ...

ನಾಲಿಗೆ ಶುದ್ಧವಿರಬೇಕು, ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ ಅಂದ್ರೆ ಯಾರು? ನಾಯಕ ಪದದ ಅರ್ಥ ಮೊದಲು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಮಾತನಾಡುವಾಗ ನಾಲಿಗೆ ಶುದ್ದವಾಗಿರಬೇಕು. ಕುಮಾರಸ್ವಾಮಿ ಗೆ ಭ್ರಷ್ಟಮುಕ್ತ, ಪ್ರಮಾಣಿಕ ರಾಜಕಾರಣ ಮಾಡಲು ಬಂದಿಲ್ಲ ಅಂತ ತಿರುಗೇಟು ನೀಡಿದ್ರು. ಜನರಿಗೋಸ್ಕರ ನಾವು ಕೆಲಸ ಮಾಡಲು ಬಂದಿದ್ದೇವೆ ಕಳಂಕ ಇಟ್ಟುಕೊಂಡು ರಾಜಕೀಯ ಮಾಡಲು...

ವರ್ಗಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್

ಕರ್ನಾಟಕ ಟಿವಿ : ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ಆರೋಪ ವಿಚಾರ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಾ.ಅಶ್ವಥನಾರಾಯಣ ತಿರುಗೇಟು ನೀಡಿದ್ದಾರೆ. ವರ್ಗಾವಣೆಯಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್. ನಾನು ಯಾವುದೇ ಒಂದು ರೂಪಾಯಿಯನ್ನ ವರ್ಗಾವಣೆಯಿಂದ ಪಡೆದಿಲ್ಲ. ಯಾರು ವರ್ಗಾವಣೆ ನಡೆಸಿದ್ರು ಅವ್ರು ಇವಾಗ ಈ ರೀತಿ ಹೇಳಿದ್ದಾರೆ ಕುಮಾರಸ್ವಾಮಿ...

ರೂಪಾಯಿ ಇಂದ 840 ಕೋಟಿವರೆಗೆ – ಡಿಕೆಶಿ ಸಂಪತ್ತು..!

ನನ್ನನ್ನ ಯಾರೂ ಏನೂ ಮಾಡೋಕಾಗಲ್ಲ ಅನ್ನುವ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಕೊನೆಗೂ ಇಡಿ ಪಾಲಾಗಿದ್ದಾರೆ.. ಬಹುತೇಕ ರಾಜಕಾರಣಿಗಳ ರೀತಿ ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಸಂಪತ್ತನ್ನ ಸಂಪಾದನೆ ಮಾಡಿದ್ದು.. ಆದ್ರೆ, ಯಾರೂ ಊಹಿಸದಷ್ಟು ವೇಗವಾಗಿ ಸಂಪತ್ತನ್ನ ಸಂಪಾದನೆ ಮಾಡಿದ್ದಾರೆ.. ಸಾಮಾನ್ಯ ರೈತನ ಆಸ್ತಿ ಡಬಲ್ ಆಗೋದಿರಲಿ. ಒಂದು ಮದುವೆಯೋ, ಮನೆಯನ್ನೇ ಕಟ್ಟಿದ್ರೆ ಕರಗಿ...

ಡಿಕೆಶಿಗೆ ಸಿಎಂ ಯಡಿಯೂರಪ್ಪ ಬೆಂಬಲ

ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...

ಇದು ಹೇಡಿ ತನಕ ಕೃತ್ಯ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...

ನಾನು ಗೆಲುವು ಸಾಧಿಸುತ್ತೇನೆ – ಡಿಕೆಶಿ ವಿಶ್ವಾಸ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ. https://twitter.com/DKShivakumar/status/1168913456625573888?s=20

ಬ್ರೇಕಿಂಗ್ ನ್ಯೂಸ್ : ಜೆಡಿಎಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img