Friday, July 10, 2026

ರಾಜಕೀಯ

ಡೋಂಟ್ ವರಿ : ನಿಮ್ಮ ಬೆಂಬಲಕ್ಕೆ ನಾವಿದ್ದೇವೆ

ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....

ಅಮಿತ್ ಶಾ ಒನ್ ಸೈಡ್ ಲವ್ ಸ್ಟೋರಿ..!

ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...

Breaking News : ಸಿಡಿದೆದ್ದ ಸಿ.ಟಿ ರವಿ

ಕರ್ನಾಟಕ ಟಿವಿ : ಸರ್ಕಾರ ರಚನೆಯಾದ ಒಂದು ತಿಂಗಳಿನಿಂದ ರಾಜ್ಯ ಬಿಜೆಪಿ ಸರ್ಕಾರ ಗದ್ದಲ ಗಲಾಟೆಯಲ್ಲೇ ಮುಳುಗಿದೆ. ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ರಚನೆಯಾಗಿದ್ದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಸಿ.ಟಿ ರವಿ ಇದೀಗ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪ್ರವಾಸೋದ್ಯಮ ಖಾತೆ ಬಗ್ಗೆ ರವಿ ಅಸಮಾಧಾನ ಕಳೆದ ವಾರ ಸಚಿವರಾಗಿ ಪ್ರಮಾಣ...

17 ಸಚಿವರಿಗೆ ಖಾತೆ ಹಂಚಿದ ಯಡಿಯೂರಪ್ಪ

ಕರ್ನಾಟಕ ಟಿವಿ : ನೂತನ ಸಚಿವರಿಗೆ ಕೊನೆಗೂ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ..? ಆರ್.ಅಶೋಕ್ - ಕಂದಾಯ ಖಾತೆ ವಿ.ಸೋಮಣ್ಣ - ವಸತಿ ಖಾತೆ ಬಸವರಾಜ್‌ ಬೊಮ್ಮಾಯಿ - ಗೃಹ ಖಾತೆ ಕೆ.ಎಸ್.ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರ್ ರಾಜ್ ಇಲಾಖೆ ಜಗದೀಶ್ ಶೆಟ್ಟರ್ - ಬೃಹತ್ & ಮಧ್ಯಮ ಕೈಗಾರಿಕೆ ಲಕ್ಷ್ಮಣ ಸವದಿ - ಸಾರಿಗೆ ಇಲಾಖೆ ಗೋವಿಂದ...

BSYಗೆ ಬಿಗ್ ಶಾಕ್ : ರಾಜ್ಯದಲ್ಲಿ ಇನ್ನುಂದೆ ಮೂವರು ಉಪಮುಖ್ಯಮಂತ್ರಿಗಳು..!

ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ ಮೂರು ಜಾತಿಗೆ ಡಿಸಿಎಂ ಪಟ್ಟ.! ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...

ಹೈಕಮಾಂಡ್, ಭಿನ್ನಮತೀಯರ ಹಠ. ಬಿಎಸ್ ವೈಗೆ ಫುಲ್ ಸಂಕಷ್ಟ..!

ಕರ್ನಾಟಕ ಟಿವಿ : ಹೈಕಮಾಂಡ್ ಹಾಗೂ ಯಡಿಯೂರಪ್ಪ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಯಾಕಂದ್ರೆ, ಉಮೇಶ್ ಕತ್ತಿ ಸೇರಿದಂತೆ ಇಬ್ಬರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದ ಯಡಿಯೂರಪ್ಪಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಬುಧವಾರ ಸಂಪುಟ ವಿಸ್ತರಣೆಗೆ ಮುಂದಾಗಿದ್ದ ಯಡಿಯೂರಪ್ಪ ಉಮೇಶ್ ಕತ್ತಿಗೆ ರೆಡಿಯಾಗುವಂತೆ ಹೇಳಿದ್ರು. ಆದ್ರೆ ತಾನು ಹೇಳಿದ ಮೂವರಿಗೆ ಡಿಸಿಎಂ ಸ್ಥಾನ...

17 ಶಾಸಕರಿಗೆ ಮೋಸ ಮಾಡಬಾರದು..!

ಕರ್ನಾಟಕ ಟಿವಿ : ಸಂಪುಟ ವಿಸ್ತರಣೆ ಮಾಡಿದ್ರೂ ಯಡಿಯೂರಪ್ಪಗೆ ಖಾತೆ ಕಿರಿಕ್ ತಪ್ಪಿಲ್ಲ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ನಾಲ್ವರಿಗೆ ಸಚಿವ ಸ್ಥಾನ ನೀಡಿ ಸರ್ಕಾರ ಉಳಿಸಿಕೊಳ್ಳೋಣ ಅಂತ ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಅನರ್ಹರಿಗೆ ಮೋಸ ಮಾಡಬಾರದು ಇನ್ನು ಕೆಲಸ ಸಚಿವರ ಸಲಹೆಗೆ...

ಯಡಿಯೂರಪ್ಪಗೆ ಶಾಕ್ ಮೇಲೆ ಶಾಕ್ ಕೊಟ್ಟ ಅಮಿತ್ ಶಾ..!

ಸಂಪುಟದಲ್ಲಿ ಸ್ಥಾನ ಸಿಗದೆ ಉಗ್ರರೂಪ ತಾಳಿರುವ ಉಮೇಶ್ ಕತ್ತಿ ಸಂಫುಟಕ್ಕೆ ಸೇರಿಸಿಕೊಳ್ಳಲು ಹೋಗಿ ಸಿಎಂ ಯಡಿಯೂರಪ್ಪ ಮತ್ತೊಂದು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಉಮೇಶ್ ಕತ್ತಿ ನೇಮಕ ಮಾಡಿಕೊಳ್ಳಲು ಅವಕಾಶ ಕೊಡುವಂತೆ ಅಮಿತ್ ಶಾ ಬಳಿ ಅನುಮತಿಗಾಗಿ ಬಿಎಸ್ ವೈ ತೆರಳಿದ್ರು. ಉಮೇಶ್ ಕತ್ತಿ ಸಂಫುಟ ಸೇರ್ಪಡೆ ಜೊತೆ ನಾವು ಸೂಚಿಸಿದವರಿಗೆ ಡಿಸಿಎಂ ಪಟ್ಟ ನೀಡುವಂತೆ ಅಮಿತ್ ಶಾ ಆಜ್ಞೆ ಮಾಡಿದ್ದಾರೆ.. ಕತ್ತಿ...

ಅನರ್ಹ ಶಾಸಕರಿಗೆ ಅಮಿತ್ ಶಾ ಅರ್ಧ ಚಂದ್ರ ತೋರಿಸ್ತಿದ್ದಾರೆ..!

ಕರ್ನಾಟಕ : ಕಳೆದೊಂದು ತಿಂಗಳ ಹಿಂದೆ 17 ಶಾಸಕರಿಗೆ ಭಾರೀ ಡಿಮ್ಯಾಂಡ್.. ಬೆಂಗಳೂರಿನಿಂದ ಮುಂಬೈ ಗೆ ಪ್ರೈವೇಟ್ ಜೆಟ್ ವಿಮಾನದ ವ್ಯವಸ್ಥೆ, ಬಿಜೆಪಿ ಘಟಾನುಘಟಿ ನಾಯಕರೇ ಅನರ್ಹ ಶಾಸಕರಿಗೆ ಬಾಡಿ ಗಾರ್ಡ್.. ಕುಮಾರಸ್ವಾಮಿ, ಡಿ.ಕೆ ಶಿವ ಕುಮಾರ್ ಬನ್ರಪ್ಪ ವಾಪಸ್ ಬನ್ನಿ ನಿವೇ ಮಿನಿಸ್ಟರ್ ಆಗಿ. ಆ ಬಿಜೆಪಿಯವರ ಮಾತು ಕೇಳಿ ಹಾಳಾಗ್ಬೇಡಿ ಅಂತ...

ಸಂಘ ಪ್ರಚಾರಕ ಸ್ಥಾನದಿಂದ ರಾಜ್ಯಾಧ್ಯಕ್ಷ ಪಟ್ಟದ ವರೆಗೆ : ನಳಿನ್ ಹಾದಿ

ಸಂಘ ಪ್ರಚಾರಕ ಹುದ್ದೆಯಿಂದ ರಾಜ್ಯಾಧ್ಯಕ್ಷ ಪಟ್ಟದವರೆಗೆ..! ಕರ್ನಾಟಕ ಟಿವಿ : ಅಚ್ಚರಿಯ ಬೆಳವಣೆಗೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಎಸ್ ವೈ ಅರವಿಂದ ಲಿಂಬಾವಳಿಯನ್ನ ನೇಮಕ ಮಾಡಲು ಉತ್ಸುಕರಾಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಳಗ್ಗೆಯಷ್ಟೆ ಸಂಪುಟ ವಿಸ್ತರಣೆಯಲ್ಲಿ ಬಿಎಸ್ ವೈಗೆ  ಶಾಕ್ ಕೊಟ್ಟಿದ್ರು ಸಂಜೆ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img