Saturday, July 11, 2026

ರಾಜಕೀಯ

ಸ್ಪೀಕರ್ ಆದೇಶಕ್ಕೆ ತಡೆ ತರಲು ಅನರ್ಹ ಶಾಸಕರು ರೆಡಿ..!

ಬೆಂಗಳೂರು: ಅತೃಪ್ತ ಶಾಸಕರು ತಮ್ಮ ಅನರ್ಹತೆಗೆ ಕೂಡಲೇ ತಡೆ ತರುವುದಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ. ಕಾಂಗ್ರೆಸ್ ,ಜೆಡಿಎಸ್ ಪಕ್ಷದ 17 ಮಂದಿ ಶಾಸಕರನ್ನು ಅನರ್ಹತೆಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿರುವ ಆದೇಶದಿಂದ ದಿಗ್ಭ್ರಾಂತಗೊಂಡಿರೋ ಅತೃಪ್ತರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೆಡಿಯಾಗಿದ್ದಾರೆ. ರಾಜೀನಾಮೆ ಅಂಗೀಕಾರ...

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ...

‘ಅತೃಪ್ತರು ನೆಮ್ಮದಿಯಿಂದರಲು ನಾನು ಬಿಡೋದಿಲ್ಲ’- ದೊಡ್ಡಗೌಡರ ಶಪಥ..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿದ್ದ ಅತೃಪ್ತ ಶಾಸಕರ ಮೇಲೆ ಜೆಡಿಎಸ್ ವರಿಷ್ಠ ದೇವೇಗೌಡರು ಕೊತ ಕೊತ ಕುದಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ನೆಮ್ಮದಿಯಿಂದಿರೋದಕ್ಕೆ ನಾನು ಬಿಡೋದಿಲ್ಲ ಅಂತ ದೇವೇಗೌಡರು ಶಪಥಗೈದಿದ್ದಾರೆ. ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸೋದಕ್ಕಾಗಿ ನಾನಾ ತಂತ್ರಗಳನ್ನು ರೂಪಿಸಲು ಮುಂದಾಗಿರೋ ದೋಸ್ತಿ ಅವರ ಅನರ್ಹತೆ ಕುರಿತಾಗಿ ಸ್ಪೀಕರ್ ಗೆ ಮನವಿ...

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...

‘ಇಬ್ಬರು ಅತೃಪ್ತರು ಪಕ್ಷಕ್ಕೆ ವಾಪಸ್ಸಾಗಲು ಯತ್ನ’- ಮಾಜಿ ಸಚಿವ ಎಂ.ಬಿ ಪಾಟೀಲ್ ಬಾಂಬ್..!

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...

‘ಬಿಎಸ್ವೈ ಪ್ರತಿಜ್ಞಾವಿಧಿ ಅಪವಿತ್ರ ಕಾರ್ಯಕ್ರಮ- ಯಾರೂ ಭಾಗವಹಿಸದಂತೆ ಸೂಚಿಸುವೆ’- ದಿನೇಶ್ ಗುಂಡೂರಾವ್

ಬೆಂಗಳೂರು: ಬಹುಮತವಿಲ್ಲದಿದ್ರೂ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದೆ ಅಂತ ಅಸಮಾಧಾನ ವ್ಯಕ್ತಪಡಿಸಿರೋ ದೋಸ್ತಿ ಇದೀಗ ಯಡಿಯೂರಪ್ಪ ಪ್ರಮಾಣವಚನ ಸಮಾರಂಭ ಒಂದು ಅಪವಿತ್ರ ಕಾರ್ಯಕ್ರಮ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕವಾಗಿದ್ದು,...

ರಾಜ್ಯಪಾಲರ ನಿರ್ಧಾರಕ್ಕೆ ಜೆಡಿಎಸ್ ಅಸಮಾಧಾನ..!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಯಾವುದೇ ಹಕ್ಕಿಲ್ಲ ಅಂತ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರೋ ಬೆನ್ನಲ್ಲೇ ಇದೀಗ ದೋಸ್ತಿಗೆ ಜೊತೆ ದನಿಗೂಡಿಸಿರೋ ಜೆಡಿಎಸ್ ಕೂಡ ವಿರೋಧ ವ್ಯಕ್ತಪಡಿಸಿದೆ. ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಸಮ್ಮತಿಸಿರೋದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಅಂತ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಸಂಜೆ 6 ಗಂಟೆ...

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ಅಡ್ಡಗಾಲು..!

ಬೆಂಗಳೂರು: ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಸಿಎಂ ಆಗಿ ಪ್ರಮಾಣವಚನಕ್ಕೆ ಯಡಿಯೂರಪ್ಪ ನಿರ್ಗಮಿತ ಸಿಎಂ ಕುಮಾರಸ್ವಾಮಿ ಮತ್ತು ಸಿಎಲ್ ಪಿ ನಾಯಕ ಸಿದ್ದರಾಮಯಚರನ್ನು ಮಾಧ್ಯಮಗಳ ಮೂಲಕ ಆಹ್ವಾನವಿತ್ತ ಬೆನ್ನಲ್ಲೇ ದೋಸ್ತಿ ಇದೀಗ ಬಿಜೆಪಿ ಸರ್ಕಾರ ರಚನೆಗೆ ಅಡ್ಡಗಾಲು ಹಾಕಿದೆ. ಇಂದು ಸಂಜೆ 6 ಗಂಟೆಯಿಂದ 6.15ಕ್ಕೆ...

ನಾಲ್ವರು ಶಾಸಕರ ಮೇಲೆ ದೊಡ್ಡಗೌಡರ ಸೇಡು..!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರವೇ ಬುಡಮೇಲಾಗಿದೆ. ರಾಜಕೀಯದ ಹಿರಿಯ ನಾಯಕರು ಮನವೊಲಿಸಲು ನಡೆಸಿದ ಕಸರತ್ತೆಲ್ಲಾ ವಿಫಲವಾಗಿ ಕೊನೆಗೆ ದೋಸ್ತಿ ಅವರ ವಿರುದ್ಧವೇ ಕಾನೂನು ಸಮರಕ್ಕೆ ನಿಂತಿದೆ. ಕಾಂಗ್ರೆಸ್ ಅನರ್ಹತೆಯ ಅಸ್ತ್ರ ಉಪಯೋಗಿಸಿದ್ರೆ, ಜೆಡಿಎಸ್ ನಿಂದ ದೇವೇಗೌಡರು ನಾಲ್ವರು ಅತೃಪ್ತರ ಮೇಲೆ ಸೇಡು ತೀರಿಸಿಕೊಳ್ಳಲು ಅಖಾಡ ರೆಡಿ ಮಾಡಲು ಸಜ್ಜಾಗಿದ್ದಾರೆ. ಹೌದು, 14...

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img