Friday, July 10, 2026

ರಾಜಕೀಯ

ಪಕ್ಷೇತರ ಶಾಸಕರಿಗಾಗಿ ಕೈ-ಬಿಜೆಪಿ ಫೈಟ್..!

ಬೆಂಗಳೂರು: ಇನ್ನು ಕೆಲವೇ ನಿಮಿಷಗಳಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿರುವ ಮಧ್ಯೆ ರಾಜ್ಯ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಪಕ್ಷೇತರ ಶಾಸಕರನ್ನು ತಮ್ಮ ಪರ ಮತ ಚಲಾಯಿಸಲು ಬಿಜೆಪಿ ಮುಖಂಡರು ಮುಂಬೈನಿಂದ ಬೆಂಗಳೂರಿಗೆ ಕರೆದಂತಿರುವ ಹಿನ್ನೆಲೆಯಲ್ಲಿ ಪಕ್ಷೇತರರು ತಂಗಿರುವ ಅಪಾರ್ಟ್ ಮೆಂಟ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ....

‘ಹೋಲ್ ಸೇಲ್, ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡು’- ಸಿದ್ದು ಕಿಡಿ

ಬೆಂಗಳೂರು: ಆಪರೇಷನ್ ಕಮಲದ ಕುರಿತು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಭರ್ಜರಿ ಚರ್ಚೆಗಿಳಿದಿದ್ದಾರೆ. ಅಧಿಕಾರದ ಆಸೆಯಿಂದ ಶಾಸಕರನ್ನು ಕೊಂಡುಕೊಳ್ಳಲು ಹೋಲ್ ಸೇಲ್ ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡಿನ ಸಂಗತಿ ಅಂತ ಆಕ್ರೋಶ ಹೊರಹಾಕಿದ್ರು. ತಮ್ಮ ಶಾಸಕರನ್ನು ಸೆಳೆದು ಮುಂಬೈನಲ್ಲಿಟ್ಟಿಕೊಂಡಿರುವ ಬಿಜೆಪಿ ಅಧಿಕಾರದ ಮೇಲೆ ಅತಿಯಾದ ವ್ಯಾಮೋಹ ಹೊಂದಿದೆ ಎಂದ ಸಿದ್ದರಾಮಯ್ಯ, ನೀವು ಇವರನ್ನೆಲ್ಲಾ ನಂಬಿಕೊಂಡು 1...

‘2018ರಲ್ಲಿ ಬಿಎಸ್ವೈ ಸರ್ಕಾರ ರಚಿಸುವುದಾಗಿ ಹಕ್ಕು ಮಂಡನೆ ಮಾಡಬಾರದಿತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಚನೆಗೆ ಇನ್ನು ಕೆಲವೇ ಹೊತ್ತು ಬಾಕಿಯಿರುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸದನದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆ ಮಾಡೋದಾಗಿ ಹಕ್ಕು ಮಂಡನೆ ಮಾಡಲೇಬಾರದಿತ್ತು ಅಂತ ಸಿದ್ದು ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಕ್ಷಣದಿಂದಲೂ ಸರ್ಕಾರ ಪತನಗೊಳಿಸೋದಕ್ಕೆ ಬಿಜೆಪಿ ಇನ್ನಿಲ್ಲದ...

‘ನಾನು ಶಾಸಕನಾಗಬೇಕಿತ್ತು ಅದಕ್ಕೆ ಬಿಜೆಪಿ ಬಿಟ್ಟು ಬಂದೆ’- ಸಚಿವ ಸಾ.ರಾ ಮಹೇಶ್

ಬೆಂಗಳೂರು: ನಾನು ಬಿಜೆಪಿಗೆ ಯಾವುದೇ ಅನ್ಯಾಯ ಮಾಡಿಲ್ಲ, ಬಿಜೆಪಿ ಕೂಡ ನನಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದ್ರೆ ನಾನು ಶಾಸಕನಾಗಬೇಕೆಂಬ ಉದ್ದೇಶದಿಂದ ಜೆಡಿಎಸ್ ಸೇರ್ಪಡೆಗೊಂಡೆ ಅಂತ ಸಚಿವ ಸಾ.ರಾ ಮಹೇಶ್ ಸದನದಲ್ಲಿ ಹೇಳಿದ್ದಾರೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಕುರಿತು ಮಾತನಾಡಿದ ಸಚಿವ ಸಾ.ರಾ ಮಹೇಶ್, ನಮ್ಮ ಜೊತೆ ಇಲ್ಲದವರು ನಿಮ್ಮ ಜೊತೆಗೆ ಎಷ್ಟು...

‘ನಾನು ಮನಸ್ಸು ಮಾಡಿದ್ರೆ ಅತೃಪ್ತರನ್ನು ಕೂಡಿಹಾಕಬಹುದಿತ್ತು’- ಡಿಕೆಶಿ

ಬೆಂಗಳೂರು: ಅತೃಪ್ತ ಶಾಸಕರನ್ನು ಸಂಪರ್ಕಮಾಡಲು ವಿಫಲರಾಗಿ ಕೈಚೆಲ್ಲಿ ಕುಳಿತಿರುವ ಡಿಕೆಶಿ ಬಿಜೆಪಿ ಅವರನ್ನು ಕೂಡಿಹಾಕಿದೆ. ಮನಸ್ಸು ಮಾಡಿದ್ದರೆ ನಾನೇ ಅವರನ್ನು ಕೂಡಿಹಾಕಬಹುದಿತ್ತು ಆದರೆ ನಾನು ಆ ಕೆಲಸ ಮಾಡಲು ಹೋಗಲಿಲ್ಲ ಅಂತ ಡಿಕೆಶಿ ಹೇಳಿದ್ರು. ಸದನದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಅತೃಪ್ತ ಶಾಸಕರನ್ನು ಯಾರ ಸಂಪರ್ಕಕ್ಕೂ ಸಿಗದಂತೆ ಬಿಜೆಪಿ ನೋಡಿಕೊಂಡಿದೆ. ಅವರು...

ಮುಂಬೈನಲ್ಲಿರುವವರು ಅತೃಪ್ತರಲ್ಲ, ಸಂತೃಪ್ತರು- ಡಿಕೆಶಿ ಲೇವಡಿ

ಬೆಂಗಳೂರು: ಸದನದಲ್ಲಿ ಇಂದೂ ಸಹ ಅತೃಪ್ತರ ಕುರಿತಾದ ಚರ್ಚೆ ಮುಂದುವರಿದಿದೆ. ಕಲಾಪದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಿ ಮುಂಬೈ ಸೇರಿರುವ ಶಾಸಕರು ಅತೃಪ್ತರಲ್ಲ, ಸಂತೃಪ್ತರು ಅಂತ ಕಿಡಿ ಕಾರಿದ್ರು. ಮಂಕು ತಿಮ್ಮನ ಕಗ್ಗದ ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ಉದ್ದರಿಸುವೆನು ಜಗವನೆನ್ನುತಿಹ ಸಖ ನಿನ್ನುದ್ದಾರವೆಸ್ಟಾಯ್ತೋ ಎಂಬ ಸಾಲಿನಿಂದ...

ಸದನದಲ್ಲಿ ದೋಸ್ತಿ ಶಾಸಕರ ಚರ್ಚೆ ಕುರಿತು ಈಶ್ವರಪ್ಪ ಅಪಹಾಸ್ಯ..!

ಬೆಂಗಳೂರು: ಕಳೆದ ವಾರದಿಂದ ವಿಶ್ವಾಸಮತ ಯಾಚನೆ ಮಾಡ್ತೀವಿ ಅಂತಿರುವ ಸಿಎಂ ಸದನದಲ್ಲಿ ಸದಸ್ಯರು ಚರ್ಚೆ ಮಾಡಬೇಕು ಅನ್ನೋ ನೆಪದಲ್ಲಿ ಈವರೆಗೂ ಮುಂದೂಡಿಕೆ ಮಾಡಿಕೊಂಡು ಬರ್ತಾನೇ ಇದ್ದಾರೆ. ಬೆಳಗ್ಗೆ ಆರಂಭವಾಗುವ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಮಾತನಾಡುವ ಸಾಮಾನ್ಯ ಮಾತುಗಳನ್ನು ಕುರಿತು ಟ್ಪೀಟ್ ಮಾಡೋ ಮೂಲಕ ಈಶ್ವರಪ್ಪ ಟೀಕಿಸಿದ್ದಾರೆ. ಇಂದು ವಿಶ್ವಾಸಮತ ಯಾಚನೆಯಾಗುವುದು ಖಚಿತ ಅನ್ನೋ...

‘ಅತೃಪ್ತರಿಗೆ ನೀವು ಯಾವುದೇ ಸ್ಥಾನ ನೀಡಬೇಡಿ- ಜನ ನಿಮ್ಮನ್ನು ನಂಬಲ್ಲ’- ಬಿಜೆಪಿಗೆ ದೋಸ್ತಿ ಶಾಸಕರ ಮನವಿ

ಬೆಂಗಳೂರು: ಅತೃಪ್ತ ಶಾಸಕರ ವಿರುದ್ಧ ದೋಸ್ತಿ ಸದಸ್ಯರೂ ಸಮರ ಸಾರಿದ್ದಾರೆ. ನಮಗೆ ಮೋಸ ಮಾಡಿ ಮುಂಬೈ ಸೇರಿರುವ ಅವರಿಗೆ ನೀವು ನಿಮ್ಮ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಬೇಡಿ, ನಾವೂ ನೀಡಲ್ಲ ಅಂತ ಸದನದಲ್ಲಿ ಮನವಿ ಮಾಡಿದ್ದಾರೆ. ರಾಜೀನಾಮೆ ನೀಡಿ ಸರ್ಕಾರವನ್ನು ಪತನದಂಚಿಗೆ ತಂದಿರುವ ಅತೃಪ್ತ ಶಾಸಕರ ಕುರಿತಾಗಿ ಇಂದು ಸದನದಲ್ಲಿ ಚರ್ಚೆ ನಡೆದಿದೆ. ಈ...

ಅತೃಪ್ತರಿಗೆ ಡಿಕೆಶಿ ಲಾಸ್ಟ್ ವಾರ್ನಿಂಗ್…!

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋದಕ್ಕಾಗಿ ಅತೃಪ್ತರ ಮನವೊಲಿಸಲು ಫ್ಲಾಪ್ ಆಗಿರೋ ದೋಸ್ತಿ ಇದೀಗ ಬಿಟ್ಟ ಬಾಣವನ್ನೇ ಮತ್ತೆ ಬಿಟ್ಟು ಮುಂಬೈ ಸೇರಿರುವ ಶಾಸಕರಿಗೆ ಕಡೇ ಎಚ್ಚರಿಕೆ ನೀಡಿದೆ. ಮೈತ್ರಿ ನಾಯಕರ ಬಿಟ್ಟ ಅನರ್ಹತೆ ಅಸ್ತ್ರಕ್ಕೆ ಕ್ಯಾರೇ ಎನ್ನದ ಅತೃಪ್ತರ ಮೇಲೆ ಮತ್ತದೇ ಬಾಣ ಬಿಡುವ ಮೂಲಕ ದೋಸ್ತಿ ತನ್ನ ಅಸಹಾಯಕತೆ ಪ್ರದರ್ಶಿಸಿದೆ. ಕಳೆದ ವಾರದಿಂದ ಮುಂದೂಡಲ್ಪಡಲಾಗುತ್ತಿರುವ...

ರಾತ್ರಿಯಾದ್ರೂ ಮುಗಿದಿಲ್ಲ ಕಲಾಪ- ವಿಶ್ವಾಸಮತ ಯಾಚನೆಯದ್ದೇ ಆಲಾಪ..!

ಬೆಂಗಳೂರು: ನೀ ಕೊಡೆ ನಾ ಬಿಡೆ ಅನ್ನುವಂತಾಗಿದೆ ರಾಜ್ಯದ ವಿಧಾನಸಭೆಯ ಪರಿಸ್ಥಿತಿ. ಇತ್ತ ದೋಸ್ತಿ ಸದಸ್ಯರು ವಿಶ್ವಾಸಮತ ಯಾಚನೆಗೆ ಇನ್ನೆರಡು ದಿವಸ ಕಾಲಾವಕಾಶ ಕೊಡಿ ಎನ್ನುತ್ತಿದ್ದಂತೆ ಮತ್ತಷ್ಟು ಪಟ್ಟು ಹಿಡಿದಿರೋ ಪ್ರತಿಪಕ್ಷ ಬಿಜೆಪಿ ಇಂದೇ ವಿಶ್ವಾಸಮತ ಯಾಚನೆ ಮಾಡಬೇಕು, ಎಷ್ಟೊತ್ತಾದ್ರೂ ಪರವಾಗಿಲ್ಲ ಅಂತ ಹೇಳುವ ಮೂಲಕ ಸದನವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯ ವಿಧಾನಸಭೆ ರಾಜಕೀಯ...
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img