Saturday, September 5, 2026

ರಾಜಕೀಯ

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...

ಚಿಕ್ಕಬಳ್ಳಾಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

www.karnatakatv.net : ಚಿಕ್ಕಬಳ್ಳಾಪುರ : ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು ಚಿಕ್ಕಬಳ್ಳಾಪುರ ನಗರದಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಉದ್ಘಾಟನೆ ಮಾಡಿದ್ರು. ಇದೇ ಸಂದರ್ಭದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ...

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ. ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ. ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ,...

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ..?!

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ. ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...

ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್: ಈ ಬಗ್ಗೆ ಸಂಸದೆ ಹೇಳಿದ್ದೇನು..?

ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಆತ್ಮೀಯರೇ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ...

ಕ್ವಾರಂಟೈನ್ ಆದ ಕುಣಿಗಲ್ ಶಾಸಕ ಡಾ.ರಂಗನಾಥ್‌: ಎಲ್ಲರ ಆಶೀರ್ವಾದವಿರಲಿ ಎಂದ MLA..

ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...

ಗಾಯಗೊಂಡ ಸೈನಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ..

ಧಿಡೀರನೇ ಲಡಾಕ್‌ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಅಲ್ಲಿನ ಸೈನಿಕರನ್ನು ಕುರಿತು ಭಾಷಣ ಮಾಡಿದರು. ಅಷ್ಟೇ ಅಲ್ಲದೇ, ಮೊನ್ನೆ ನಡೆದ ಚೀನಾ- ಭಾರತ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನ ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. https://youtu.be/YagvfaAfT40 ಗಲ್ವಾನ್ ಕಣಿವೆಯಲ್ಲಿ ಗಾಯಗೊಂಡ ಸೈನಿಕರಿನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸ್ಥಳಕ್ಕೆ ಇಂದು...

ಲಡಾಕ್‌ನಲ್ಲಿ ಪ್ರಧಾನಿ ಮೋದಿ: ಶತ್ರುರಾಷ್ಟ್ರಗಳಿಗೆ ಖಡಕ್ ಸಂದೇಶ ರವಾನೆ..!

ಭಾರತ ಮತ್ತು ಚೀನಾ ಗಡಿವಿವಾದ ಮುಂದುವರಿದಿದ್ದು, ಮೊನ್ನೆ ಮೊನ್ನೆ ತಾನೇ ಚೀನಾ ಕ್ಯಾತೆ ತೆಗೆದು ನಮ್ಮ ಭಾರತೀಯ ಯೋಧರ ಸುದ್ದಿಗೆ ಬಂದಿತ್ತು. ಭಾರತದ ಸೈನಿಕರು ಹುತಾತ್ಮರಾಗಲು ಕಾರಣರಾಗಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ಕೊಟ್ಟ ಭಾರತೀಯ ಸೈನಿಕರು ಚೀನಾದ 40 ಸೈನಿಕರನ್ನು ಸದೆಬಡೆದಿದ್ದಾರೆ. ಆದ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಸಡನ್ ಆಗಿ ಲಡಾಕ್ ಪ್ರದೇಶಕ್ಕೆ...

ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ವಾದ್ರಾಗೆ ಕೇಂದ್ರದಿಂದ ಸೂಚನೆ..!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸರ್ಕಾರಿ ಬಂಗಲೆ ತೆರವು ಮಾಡಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದ್ದು, ಆಗಸ್ಟ್ 1ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಲು ಸೂಚಿಸಿದೆ. ಪ್ರಿಯಾಂಕಾಗೆ ನೀಡಿದ್ದ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಈ ಕಾರಣಕ್ಕಾಗಿ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾಗೆ ಸೂಚಿಸಲಾಗಿದೆ. ಒಂದು ವೇಳೆ ಬಂಗಲೆ ಖಾಲಿ ಮಾಡದಿದ್ದಲ್ಲಿ, ಆಗಸ್ಟ್...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img