Saturday, September 5, 2026

ರಾಜಕೀಯ

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಡಾ.ಚಂದ್ರಶೇಖರ ಕಂಬಾರರ ಮನೆಗೆ ಕಮಲ ನಾಯಕರ ಭೇಟಿ

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಜ್ಞಾನಪೀಠ ಪುರಸ್ಕ್ರತ ಡಾ. ಚಂದ್ರಶೇಖರ ಕಂಬಾರ ಅವರ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ರು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ...

ನನಗೆ ರಾಜಕೀಯ ಸಾಕಾಗಿದೆ, ಇನ್ಮೇಲೆ ಕೃಷಿ ಮಾಡ್ತೇನೆ

ನನಗೆ ರಾಜಕೀಯ ಸಾಕಾಗಿದೆ ಪ್ರಸ್ತುತ ರಾಜಕಾರಣದಿಂದ ಬೇಸತ್ತಿದ್ದೇನೆ, ನನಗೇನು ರಾಜಕೀಯ ಬೇಕಿಲ್ಲ, ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು ವ್ಯವಸಾಯ ಮಾಡುತ್ತೇನೆ ಅಂತ ಹೇಳಿದ್ರು. ನನ್ನ ಜಮೀನು ಪ್ರಮಾಣಿಕವಾಗಿ ಸಂಪಾದನೆ ಮಾಡಿದ್ದೇನೆ ನಾನು ಪ್ರಾಮಾಣಿಕವಾಗಿ ಇದ್ದೇನೆ ಆದ್ರೆ ನನ್ನ ಬಿಡದಿ ಕೃಷಿ ಭೂಮಿ ಬಗ್ಗೆಯೂ ಹಲವು ತನಿಖೆ ನಡೆಸಿದ್ರು. ನಾನು ಯಾವ ತನಿಖೆಗೂ ಸಿದ್ಧ,...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...

ಬ್ರೇಕಿಂಗ್ ನ್ಯೂಸ್ : ಶೀಘ್ರವೇ ಯಡಿಯೂರಪ್ಪ ಸರ್ಕಾರ ಪತನ..!

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು. ಆದ್ರೆ, ಈಗ...

ಬ್ರೇಕಿಂಗ್ ನ್ಯೂಸ್ : ಡಿಕೆಶಿಗೆ ಬಿಗ್ ಶಾಕ್ – ಇಂದು ಸಿಕ್ಕಿಲ್ಲ ಬೇಲ್

ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ಕಸ್ಟಡಿಯಲ್ಲಿರುವ ಡಿಕೆಶಿ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಮಾಡಿ ಡಿಕೆಶಿ ಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ತಿಹಾರ್ ಜೈಲಿಗೆ ಕಳುಹಿಸದಂತೆ ಡಿಕೆಶಿ ವಕೀಲರ ಮನವಿ ಹಿನ್ನೆಲೆ ನಾಳೆ ಮತ್ತೆ ವಿಚಾರಣೆ ವರೆಗೆ RML ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು...

ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟೀಸ್

ಕರ್ನಾಟಕ ಟಿವಿ : ಕಾಂಗ್ರೆಸ್ ಶಾಸಕಿ, ಡಿಕೆ ಶಿವಕುಮಾರ್ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟಿಸ್ ನೀಡಿದೆ. ಇದೆ ತಿಂಗಳ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜುಗೂ ಕಂಟಕ ಹೆಬ್ಬಾಳ್ಕರ್ ಸಹೋದರ...

ಡಿಕೆಶಿ ದರೋಡೆ ಮಾಡಿದ್ರಾ..? ಹೆಚ್ಡಿಕೆ ಹೀಗಂದ್ರಾ..?

ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...

ಡಿಕೆಶಿ ಆಸ್ತಿ 840 ಕೋಟಿ, ಮೋದಿ ಆಸ್ತಿಯಷ್ಟು ಕೋಟಿ..?

ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಬಂಧನಕ್ಕೆ ಒಳಪಟ್ಟ ಬೆನ್ನಲ್ಲೆ ಬೇರೆ ರಾಜಕಾರಣಿಗಳ ಆಸ್ತಿ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಡಿಕೆಶಿ ಬೆಂಬಲಿಗರು ಅಮಿತ್ ಶಾ, ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ. ಹಾಗಾದ್ರೆ ಮೋದಿ ಆಸ್ತಿ ಎಷ್ಟಿದೆ..? ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ರು. ಈ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img