Tuesday, March 24, 2026

ರಾಜಕೀಯ

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ ರಾಜಕೀಯದಲ್ಲಿ ಬೆಳಗಾವಿಯ ಪಾತ್ರ ಅಪಾರ. ಇದು ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳ ಈ 18 ಸೀಟ್ಗಳನ್ನು ಗೆಲ್ಲುವವರು ಬೆಂಗಳೂರಿನ ಸಿಂಹಾಸನಕ್ಕೆ ಏರುವುದು ಸುಲಭ. ಇಲ್ಲಿ ಪ್ರಭುತ್ವ ವಹಿಸಿಕೊಂಡಿರೋದು ಶಾಸಕರೋ...

ಕತ್ತೆಗೆ ವಯಸ್ಸಾದರೂ ಬುದ್ಧಿ ಬರಲ್ಲ.. ಖರ್ಗೆ, ಡಿಕೆಶಿಗೆ ಪ್ರಕಾಶ್ ರೈ ಮನವಿ !

ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...

ಖರ್ಗೆಗೆ ಕರೆ ಮಾಡಿದ್ದವ ಅರೆಸ್ಟ್ : ಯಾರು ಗೊತ್ತಾ ಈ ದಾನಪ್ಪ?

ಸಾರ್ವಜನಿಕ/ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ, ಸಿಎಂ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದರು. ಈ ಪತ್ರ ಬಾರೀ ವಿವಾದವನ್ನು ಹುಟ್ಟುಹಾಕಿತ್ತು. ಈ ಸಂಬಂಧ ರಾಜ್ಯ ರಾಜಕಾರಣದಲ್ಲಿ ಆರ್​​ ಎಸ್​ಎಸ್​ ವಿವಾದ ಚರ್ಚೆ ಜೋರಾಗಿ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅದಲ್ಲದೆ ಹಿಂದೂಪರ...

ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾದ ನೌಕರರಿಗೆ ಸಸ್ಪೆಂಡ್ ಶಾಕ್!

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ವಿರುದ್ಧ ಪ್ರತಿಪಾದನೆ ಮಾಡಿದ ಕೆಲವೇ ದಿನಗಳ ಬಳಿಕ, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಆರ್‌ಎಸ್‌ಎಸ್ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕ ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಪತ್ರ...

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಮಾತನಾಡಿದ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ...

ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ – ಸಂತೋಷ್ ಲಾಡ್ ತಿರುಗೇಟು

ಬೆದರಿಕೆ ಕರೆಗಳಿಗೆ ನಾವೆಂದಿಗೂ ಹೆದರುವವರಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಎಲ್ಲಾ ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ ಇದ್ದಾರೆ. ಐಡಿಯಾಲಜಿಯಲ್ಲಿ ವ್ಯತ್ಯಾಸ ಇರಬಹುದು, ಆದರೆ ಯಾರೋ ಬೆದರಿಕೆ ಕರೆ ಮಾಡುತ್ತಿದ್ದಾರೆ. ಯಾರು ಮಾಡ್ತಿದ್ದಾರೆ,...

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ‌ ಕರೆ : ಕಾನೂನು ಕ್ರಮಕ್ಕೆ ಪರಂ ಸೂಚನೆ

ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಿಷೇಧಿಸಲು ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ಮಾತನಾಡಿದ್ದಾರೆ. ಅವರು ರಾಜಕೀಯಕ್ಕೆ ಈಗ ತಕ್ಷಣ ಪ್ರವೇಶಿಸುವೆ ಎನ್ನುವ ಸೂಚನೆ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ನನ್ನ ನೆಚ್ಚಿನ...

ಬಿಹಾರ ಚುನಾವಣೆಗೆ ಹೊಸ ಮುಖ ಸೇರ್ಪಡೆ!

2025 ರ ಬಿಹಾರ ಚುನಾವಣೆಗೆ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖ್ಯಾತ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮಂಗಳವಾರ ಅಕ್ಟೊಬರ್ 14 ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಾಟ್ನಾದ ಬಿಜೆಪಿ ರಾಜ್ಯ ಕಚೇರಿಯಲ್ಲಿ, ಪಕ್ಷದ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಸಮ್ಮುಖದಲ್ಲಿ ಮೈಥಿಲಿ ಠಾಕೂರ್ ಅಧಿಕೃತವಾಗಿ ಪಕ್ಷದಲ್ಲಿ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮೈಥಿಲಿ ಮಾತನಾಡಿದ್ದಾರೆ. ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವುದು...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img