Tuesday, March 24, 2026

ರಾಜಕೀಯ

ಶಿವರಾಜ್‌ ತಂಗಡಗಿ ಮೇಲೆ ಸಿದ್ದು ಪ್ರತಾಪ

ಏಯ್‌.. ನನ್ನ ನಿಲುವೇನಿಲ್ಲ. ಜನರ ನಿಲುವೇ ನಮ್ಮ ನಿಲುವು. ಅವರು ಏನ್‌ ಬರೆಸ್ತಾರೋ ಅದನ್ನೇ ಬರೆದುಕೊಳ್ತೀವಿ. ಹೀಗಂತ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ರು. ಅದು ಕೂಡ ತಮ್ಮ ಸಂಪುಟದ ಸಹೋದ್ಯೋಗಿ ಮೇಲೆ ಅನ್ನೋದು ಆಶ್ಚರ್ಯ. ಇವತ್ತು ಸಿದ್ದು ರೋಷಾಗ್ನಿಯಲ್ಲಿ ಬೆಂದಿದ್ದು ಸಚಿವ ಶಿವರಾಜ ತಂಗಡಗಿ. ಸಿದ್ದು ಸಿಟ್ಟಾಗಿದ್ದನ್ನು ಕಂಡ ತಂಗಡಗಿ, 1 ಕ್ಷಣ ತಬ್ಬಿಬ್ಬಾಗಿದ್ರು. ಶಾಸಕ...

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಕಳೆದ 3 ತಿಂಗಳಲ್ಲಿ 5 ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದು, ಈಗ ಮತ್ತೆ ಖಾಸಗಿ ಕೆಲಸಗಳ ನೆಪದಲ್ಲಿ ದೆಹಲಿಗೆ ಡಿಕೆಶಿ ಹೋಗಿದ್ದಾರೆ. ಇನ್ನು, ಕಳೆದ ಬಾರಿ ವಕೀಲರ ಭೇಟಿ...

RSS ಪಥಸಂಚಲನ ಸಂಭ್ರಮ

RSS ಶತಮಾನೋತ್ಸವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ನೆಹರು ಮೈದಾನದಿಂದ, ಸಾವಿರಾರು ಸ್ವಯಂ ಸೇವಕರು ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ರು. ನೆಹರು ಮೈದಾನದಿಂದ ಆರಂಭವಾದ ಪಥಸಂಚಲನ ಡೊಳ್ಳು ಬಾರಿಸುತ್ತ, ಕೈಯಲ್ಲಿ ಲಾಠಿ ಹಿಡಿದು ಸಾವಿರಾರು ಸ್ವಯಂ...

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು ಶಾಸಕರು ಸದ್ಯಕ್ಕೆ ಯಾರಿಗೆ ಜೈ ಅನ್ನೋದು ಅನ್ನೋ ಗೊಂದಲದಲ್ಲಿ ಇದ್ದಾರೆ. ಈ ಕ್ರಾಂತಿಯ ಸುಳಿವಿನ ಮಧ್ಯೆ ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಅವರು ಖಡಕ್ ಪ್ರಶ್ನೆಗಳನ್ನ...

ನಮ್ಮ ಮೆಟ್ರೋ ಬಸವ ಮೆಟ್ರೋ ಆಗುತ್ತಾ?

ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು. ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್‌ ತೀರ್ಮಾನ ಮಾಡುತ್ತೆ...

ಉತ್ತರಿಸಲಾಗದ ಪ್ರಶ್ನೆಗಳನ್ನು ಹಾಕಿದ್ದೀರಲ್ರೀ..

ಬೆಂಗಳೂರು ನಗರದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಕೇಂದ್ರ ಸಚಿವ ವಿ. ಸೋಮಣ್ಣರ ಮನೆಯಲ್ಲೂ ಜಾತಿಗಣತಿ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದ ಮನೆಯಲ್ಲಿ, ಗಣತಿದಾರರ ಎಲ್ಲಾ ಪ್ರಶ್ನೆಗಳಿಗೆ ವಿ. ಸೋಮಣ್ಣ ಉತ್ತರ ನೀಡಿದ್ದಾರೆ. ಜೊತೆಗೆ ಸಾಲು ಸಾಲು ಪ್ರಶ್ನೆಗಳಿಗೆ ವಿ. ಸೋಮಣ್ಣ ಗರಂ ಆಗಿದ್ದು, ಗಣತಿದಾರರನ್ನೇ ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದ್ದು, ಸರ್ಕಾರಿ ನೌಕರರು...

ಸಂಪುಟ ಪುನಾರಚನೆಗೆ ಬಿಹಾರ ಎಲೆಕ್ಷನ್‌ ಡೆಡ್‌ಲೈನ್

ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ ರಚನೆಗೆ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೀತಿದ್ದು, ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆ ಗಾಳಿ ಬೀಸಲಿದೆಯಂತೆ. ಶೇಕಡ 50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ. ಸಂಪುಟದಲ್ಲಿ ಖಾಲಿಯಿರುವ 2 ಸಚಿವ...

ಹಳೆಯ ಸಿದ್ದು ಗತ್ತು ಈಗಿಲ್ಲ- K.N ರಾಜಣ್ಣ ಹೊಸ ಬಾಂಬ್

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯನವರ ಗತ್ತಿನ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಹೇಗಿದ್ದರೋ, ಈಗಿನ ಸಿದ್ದರಾಮಯ್ಯ ಅವರು ಅಷ್ಟೇನೂ ಚುರುಕಾಗಿ ಕಾಣಿಸುತ್ತಿಲ್ಲ. ಆಗ ಅವರು ಪಾದರಸದಂತೆ ಚುರುಕಾಗಿ ಕೆಲಸ ಮಾಡುತ್ತಿದ್ದರು. ಆದರೆ...

ದೇವೇಗೌಡರ ಮಾತೇ ಶಾಸನ : ಅಶ್ವಥ್ ನಾರಾಯಣ ಸ್ಪಷ್ಟನೆ

ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆಯನ್ನು ಸ್ವಾಗತಿಸಿದ್ದಾರೆ. ಮೈತ್ರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅಗತ್ಯ. ಈ ಬಗ್ಗೆ ರಾಜ್ಯಾಧ್ಯಕ್ಷರು, ದೇವೇಗೌಡರು ಎಲ್ಲರೂ ಹೇಳಿರುವರು. ಲೋಕಸಭೆ ಚುನಾವಣೆಯಲ್ಲಿ ಕಂಡ ಶಕ್ತಿ ಮುಂದುವರಿಯುತ್ತದೆ ಎಂದರು. ಜಾತಿ ಗಣತಿ ಕುರಿತಾಗಿ ಸಚಿವ ಕೃಷ್ಣ ಭೈರೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎನ್ನುವುದು...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img