Friday, September 18, 2026

ರಾಜಕೀಯ

ಶಾಲೆಯಲ್ಲಿ ಕನಿಷ್ಠ ಶೌಚಾಲಯ ಒದಗಿಸಲೂ ಆಗದ ನಾಚಿಕೆಗೇಡಿನ ಪರಿಸ್ಥಿತಿಯೇ ಇವರ ಸಾಧನೆ: ವಿಜಯೇಂದ್ರ

Political News: ರಾಜ್ಯದಲ್ಲಿ ಸದ್ಯ ಸಿಎಂ ಯಾರಾಗ್ತಾರೆ ಅನ್ನೋ ಕುತೂಹಲ ಮೆನೆ ಮಾಡಿದೆ. ಅದೇ ರೀತಿ ದಿನ ಬೆಳಗಾದ್ರೆ ಬ್ರೇಕ್‌ಫಾಸ್ಟ್ ಮೀಟಿಂಗ್‌ದೇ ಸುದ್ದಿ. ಆದರೆ ಈ ಗದ್ದಲದ ನಡುವೆ ರಾಜ್ಯದಲ್ಲಿ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಯಾರೂ ಮಾತನಾಡದಿರುವುದೇ ಬೇಸರ ಅಂತಾ ಬಿಜೆಪಿ ನಾಯಕರು ದಿನೇ ದಿನೇ ನೆನಪಿಸಿಕ``ಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಈ ಬಗ್ಗೆ ಸೋಶಿಯಲ್...

ಚಳಿಗಾಲ ಅಧಿವೇಶನಕ್ಕೆ ಹೈ ಅಲರ್ಟ್ – ಸುವರ್ಣಸೌಧಕ್ಕೆ ಉಗ್ರರ ಕರಿನೆರಳು

ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ದಾಳಿಯ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 8 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಸುವರ್ಣಸೌಧದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಉಗ್ರ ದಾಳಿಯ ಭೀತಿ ಆವರಿಸಿರುವುದಾಗಿ ಕೇಂದ್ರ ಗುಪ್ತಚರ ಸಂಸ್ಥೆಗಳು ರಾಜ್ಯ...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...

‘ಸಿದ್ದರಾಮಯ್ಯ CM ಸ್ಥಾನ ಬಿಡೋದು ಪಕ್ಕಾ’: ಸತೀಶ್ ಜಾರಕಿಹೊಳಿ!

ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ – ಮೀಟಿಂಗ್ ನಂತರ ಸಿದ್ದು ಹೇಳಿಕೆ

ಇಂದು ಡಿಸಿಎಂ ಡಿಕೆಶಿವಕುಮಾರ್‌ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್‌ ಫಾಸ್ಟ್‌ ಅರೆಂಜ್‌ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್‌ ಫಾಸ್ಟ್‌ ಮಾಡಿದ್ದಾರೆ. ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...

Mandya News: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಪ್ರತಿಭಟನೆ

Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...

Tumakuru News: ಪರಮೇಶ್ ರವರು ಮುಖ್ಯಮಂತ್ರಿ ಯಾಗಲಿ ಎಂದು ಆಗ್ರಹಿಸಿದ ಛಲವಾದಿ ಮುಖಂಡರು

Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು. ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

ಪ್ರಧಾನಿ ಮೋದಿ ಬಂದಾಗ ಮಾಡಿದ ರಾಜಕೀಯ ಸಂಚಿನ ಬಗ್ಗೆ ಮೌನ ಮುರಿದ ಪ್ರಮೋದ್ ಮಧ್ವರಾಜ್

Udupi News: ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿ ಉಡುಪಿಗೆ ಬಂದಿದ್ದರು. ಈ ವೇಳೆ ಸ್ವರ್ಣ ಲೇಪಿತ ಕನಕನ ಕಿಂಡಿಯ ಉದ್ಘಾಟನೆ ಮಾಡಿದ್ದರು. ಈ ಸ್ವರ್ಣ ಲೇಪನ ಮಾಡಿಸಿದ್ದು, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್. ಆದರೆ ಅವರಿಗೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿಲ್ಲ. ಅವರು ದೂರದಿಂದಲೇ ಉದ್ಘಾಟನೆ ನೋಡಬೇಕಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು...

ಪರಮೇಶ್ವರ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಯಾವಾಗ ಗೊತ್ತಾ?

ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂತೋಷ ಅಂದ್ರೆ ಸದ್ಯ ವಾತಾವರಣ ತಿಳಿಯಾಗಿದೆ. ಕೆಲವರು ಕ್ರಿಯೇಟ್‌ ಮಾಡಿದ್ರು. ಈಗ ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಕೆಲವರಿಗೆ ಸಿದ್ದರಾಯ್ಯನವರು ಕಂಟಿನ್ಯೂ ಆಗಬೇಕೆಂಬುದು ಇದೆ. ಇನ್ನೂ ಕೆಲವರಿಗೆ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬುದು ಇದೆ....
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img