Friday, September 18, 2026

ರಾಜಕೀಯ

ಡಿಕೆಶಿ ಸಿಎಂ ಅಂತಾ ಘೋಷಿಸಲಿ! ಒಕ್ಕಲಿಗ ಸಂಘದಿಂದ ಬೈಕ್‌ ರ್ಯಾಲಿ

ಮೈಸೂರು ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಘೋಷಿಸುವಂತೆ ಒತ್ತಾಯಿಸಿ ಇಂದು ಬೈಕ್ ರ್ಯಾಲಿ ಆಯೋಜಿಸಲಾಯಿತು. ಒಕ್ಕಲಿಗ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇಗುಲದಿಂದ ಆರಂಭವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಸಮಾರೋಪಗೊಂಡಿತು. ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ...

DK ಆಗಮನಕ್ಕೂ ಮುನ್ನವೇ ಅಪಚಾರ? ದೇಗುಲದಲ್ಲಿ ದಿಢೀರ್ ಹೆಜ್ಜೇನು ದಾಳಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...

ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು. ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ, ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ....

45 ನಿಮಿಷ ಖರ್ಗೆ-ರಾಹುಲ್ ಮೀಟಿಂಗ್ – ಹಲವು ಪ್ರಶ್ನೆಗಳನ್ನು ಮುಂದಿಟ್ಟ ರಾಗಾ

ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಕರ್ನಾಟಕದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದ್ದಂತೆ, ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್‌ ಗಾಂಧಿ ಸೀಕ್ರೆಟ್‌ ಮೀಟಿಂಗ್‌ ಮಾಡಿದ್ದಾರೆ. ಖರ್ಗೆ ನಿವಾಸಕ್ಕೇ ರಾಗಾ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಆಗಿದೆ. ಕೇವಲ ಸರ್ಕಾರ...

CM, DCM ಮಧ್ಯೆ ಮಧ್ಯಸ್ಥಿಕೆ? ಆ ಶಾಸಕನಿಗೆ ಸೂಚನೆ ಸಿಕ್ಕಿತ್ತಾ?

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್‌ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಪೊನ್ನಣ್ಣಗೆ ಹೈಕಮಾಂಡ್‌ ನಾಯಕರು ಫೋನ್‌ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...

ಕಾಂಗ್ರೆಸ್‌ನಲ್ಲಿ ಜನವರಿ ಕ್ರಾಂತಿ? ಡಿ.ಕೆ.ಶಿವಕುಮಾರ್ ಆಪ್ತನ ಸುಳಿವು

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಗ್ಗೆ ಶಾಸಕ ಶಿವಗಂಗಾ ಪ್ರತಿಕ್ರಿಯಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ನಾವೆಲ್ಲಾ ಯಾವಾಗಲೂ ಒಗ್ಗಟ್ಟಾಗಿದ್ದೇವೆ ಎಂದು, ಸಿದ್ದು-ಡಿಕೆಶಿ ಮಾತನ್ನೇ ಪುನರುಚ್ಚರಿಸಿದ್ದಾರೆ. ಅವರವರ ವೈಯಕ್ತಿಕ ಕೆಲಸಗಳ ಮೇಲೆ ದೆಹಲಿಗೆ ಹೋಗ್ತಾರೆ. ಕೆಲವರು ಮುಖ್ಯಮಂತ್ರಿ‌ಗಳ ಮನೆಗೆ ಹೋಗ್ತಾರೆ. ಇನ್ನೂ ಕೆಲವರು ಉಪಮುಖ್ಯಮಂತ್ರಿಗಳ ಮನೆಗೆ, ಮಂತ್ರಿಗಳ ಮನೆಗೆ ಹೋಗ್ತಾರೆ. ಕೆಲಸಗಳು ಎಲ್ಲಿದೆಯೋ ಅಲ್ಲಿಗೆ...

ಒಳಗಿನ ತಿಳಿ ಕಲಕಿದ್ದಾರೆ : ಹತ್ತಿರವಿದ್ರೂ ದೂರಾ ದೂರ – MLC S.L ಭೋಜೇಗೌಡ

ಕರ್ನಾಟಕ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ, MLC ಎಸ್.ಎಲ್. ಭೋಜೇಗೌಡ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿದೆ ಎಂಬುದು ಎಲ್ಲರಗೂ ಗೊತ್ತಾಗಿದೆ. ನಮಗಷ್ಟೇ ಅಲ್ಲ ಸಾರ್ವಜನಿಕರಿಗೂ ಗೊತ್ತಾಗಿದೆ. ಏನೂ ಒಂದು ಮಾತು ಕಥೆಯಾಗಿದೆ. ಆ ಮಾತುಕತೆ ಆಗಿಲ್ಲ ಅಂದಿದ್ರೆ ಇಷ್ಟೊಂದು, ಪಟ್ಟಾಗಿ ಬಣದ ರಾಜಕೀಯ ನಡೆಯುತ್ತಿರಲಿಲ್ಲ. ಡಾ. ಜಿ.ಎಸ್. ಶಿವರುದ್ರಪ್ಪ ಅವರು ಹೇಳೀದಂತೆ,...

ಇಬ್ಬರು ಜನತೆಗೆ ಮಾತು ಕೊಟ್ಟಿದ್ದಾರೆ : 140 ಶಾಸಕರು ನಮ್ಮವರೇ – ಡಿಕೆ ಸುರೇಶ್‌

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯ ಕಾದಾಟ ಕಾವೇರುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬ್ರೇಕ್‌ ಫಾಸ್ಟ್ ಮೀಟಿಂಗ್‌ ಮಾಡಿದ್ದಾರೆ. ಇದಾದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇತ್ತ ದೆಹಲಿಯಲ್ಲಿರುವ ಮಾಜಿ ಸಂಸದ ಡಿಕೆ ಸುರೇಶ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರನ್ನು ಈವರೆಗೂ...

Political News: ಸಿಎಂ, ಡಿಸಿಎಂ ನಡುವಿನ ಉಪಹಾರ ಸಭೆಯ ಬಗ್ಗೆ ವ್ಯಂಗ್ಯವಾಡಿದ ಆರ್.ಅಶೋಕ್

Political News: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಸಿಎಂ ಮತ್ತು ಡಿಸಿಎಂ ಇಂದು ಉಪಹಾರ ಸಭೆ ನಡೆಸಿದ್ದು, ನಮ್ಮ ಮಧ್ಯ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಹೇಳಿದ್ದಾರೆ. ಆದರೆ ಈ ಸಭೆಯನ್ನು ಆರ್.ಅಶೋಕ್ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಬಹುನಿರೀಕ್ಷಿತ 'ಬೆಳಗಿನ ಉಪಾಹಾರ ಶೃಂಗಸಭೆ' ಅಂತೂ ಇಂತೂ ಜರುಗಿದೆ ಎಂದು...

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img