Wednesday, March 25, 2026

ರಾಜಕೀಯ

‘ಅಡ್ಡಗೋಡೆ ಮೇಲೆ ದೀಪ ಇಟ್ಟರೆ ಪ್ರಯೋಜನವಿಲ್ಲ’: ಕೃಷಿ ಇಲಾಖೆಗೆ ಕೃಷ್ಣ ಬೈರೇಗೌಡರ ಖಡಕ್ ಕ್ಲಾಸ್

Political News: ಹಾಸನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕೃಷಿ ಇಲಾಖೆಯ ಅಧಿಕಾರಿಯೊಬ್ಬರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದು, ಅವರ ಆಳವಾದ ಕೃಷಿ ಜ್ಞಾನ ಮತ್ತು ಕಾರ್ಯಕ್ಷಮತೆಯ ಮೇಲಿನ ಬದ್ಧತೆ ಮತ್ತೊಮ್ಮೆ ಸಾಬೀತಾಗಿದೆ. ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿಯನ್ನು ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ...

Political News: ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ: ಎನ್. ಚಲುವರಾಯಸ್ವಾಮಿ

Political News: ಗ್ರಾಮ, ಜಿಲ್ಲೆ ಮತ್ತು ರಾಜ್ಯವನ್ನು ಸ್ವಚ್ಛವಾಗಿರಿಸುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ಸ್ವಚ್ಛತೆಯ ಸೇವೆಯನ್ನು...

ಜಾತಿಗಣತಿಗೆ ನೂರೆಂಟು ವಿಘ್ನ

ರಾಜ್ಯದ್ಯಂತ ಸೆಪ್ಟೆಂಬರ್‌ 22ರಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಸರ್ವರ್ ಸಮಸ್ಯೆ, ತಾಂತ್ರಿಕ ದೋಷ ಹಾಗೂ ಕಿಟ್‌ಗಳ ಕೊರತೆ ಎದುರಾಗಿದೆ. ಗಣತಿದಾರರು ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡುವುದು ಮತ್ತು ವಿವರಗಳನ್ನು ತೆಗೆದುಕೊಳ್ಳುವ ಬಗ್ಗೆ ಗೊಂದಲಕ್ಕೀಡಾಗಿದ್ರು. ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಕೊಡಗು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಬಿಇಒ ಕಚೇರಿ ಬಳಿ ಬಂದ್ರೂ...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ನೆಹರು v/s ಮೋದಿ ಕಾಲಘಟ್ಟ : ಅಮಿತ್‌ ಶಾ ಹೇಳಿದ್ದೇನು?

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ಕಾಲಘಟ್ಟವನ್ನು, ಜವಾಹರಲಾಲ್ ನೆಹರು‌ ಅವರ ಕಾಲಘಟ್ಟದೊಂದಿಗೆ ಹೋಲಿಕೆ ಮಾಡಿ ಮಾತನಾಡಿದ್ದಾರೆ. ಭಾರತದ ವಿದೇಶಾಂಗ ನೀತಿಗೆ ಬೆನ್ನೆಲುಬಾಗಿ ನಿಲ್ಲುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಾವಧಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಆಡಳಿತಾವಧಿಗಿಂತ ಉತ್ತಮ ಎಂದು...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....

ಆದಾಯಕ್ಕಿಂತ ಅಧಿಕ ಆಸ್ತಿ : ಜಮೀರ್ ಗೆ 2 ಗಂಟೆ ಲೋಕಾಯುಕ್ತ ತನಿಖೆ

ಅಕ್ರಮ ಆಸ್ತಿಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ಸಚಿವ ಜಮೀರ್ ಅಹಮದ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣಾ ನೋಟಿಸ್ ಜಾರಿ ಹಿನ್ನಲೆಯಲ್ಲಿ, ಜಮೀರ್ ದಾಖಲೆಗಳೊಂದಿಗೆ ತನಿಖಾಧಿಕಾರಿಗಳ ಎದುರು ಹಾಜರಾಗಿ ಸ್ಪಷ್ಟನೆ ನೀಡಿದರು. ಸತತ ಎರಡು ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, ಅವರ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img