Friday, September 18, 2026

ರಾಜಕೀಯ

ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ : ನಾವಿಬ್ಬರು ಒಟ್ಟಿಗೆ ಹೋಗ್ತೀವಿ – ಸಿದ್ದರಾಮಯ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಕಾವೇರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಮೊದಲು ಸಿದ್ದರಾಮಯ್ಯ ಮಾತನಾಡಿದ್ರು. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ...

CM-DCM ಬ್ರೇಕ್‌ಫಾಸ್ಟ್: ಶಾಸಕರ ಡಿನ್ನರ್ ಮೀಟಿಂಗ್!

ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗದ್ದಲ ಜೋರಾಗಿದೆ. ಈ ಮಧ್ಯೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ, ಸುಮಾರು 10 ಶಾಸಕರು ರೆಸಾರ್ಟ್‌ನಲ್ಲಿ ಪ್ರತ್ಯೇಕ ಸಭೆ ಸೇರಿದ್ದು, ಈ ಬೆಳವಣಿಗೆಗಳು...

Tumakuru News: ಡಿಕೆಶಿ ಅಭಿಮಾನಿಗಳ ಸಂಕಲ್ಪವನ್ನು ನಾನು ಈಡೇರಿಸಿದ್ದೇನೆ: ಶಾಸಕ ರಂಗನಾಥ್

Tumakuru News: ತುಮಕೂರು: ತುಮಕೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂತಾ ಶತ್ರು ಸಂಹಾರ ಯಾಗ ಮಾಡಿಸಿರುವ ಕಾಂಗ್ರೆಸ್ ಶಾಸಕ ರಂಗನಾಥ್ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಜನ ಎಡೆಯೂರು ಸಿದ್ಧಲಿಂಗೇಶ್ವರನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ. ಅದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾಡಿನ ಜನತೆಗೆ ಕರ್ನಾಟಕ ಜನತೆಗೆ ಒಳ್ಳೆದಾಗಲಿ ಮುಖ್ಯಮಂತ್ರಿಗಳಿಗೆ ಆಶಿರ್ವಾದ ಮಾಡಲಿ, ಉಪ ಮುಖ್ಯಮಂತ್ರಿಗಳಿಗೆ ಆಶಿರ್ವಾದ...

ಡಿಕಶಿವಕುಮಾರ್ CM ಆಗಲಿ ಎಂದು ಶಾಸಕನಿಂದ ಶತ್ರು ಸಂಹಾರ ಹೋಮ!

ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು. ಈ ಧಾರ್ಮಿಕ ಕಾರ್ಯವನ್ನು ಡಿಕೆ ಶಿವಕುಮಾರ್ ಅವರ ಸಂಬಂಧಿ ಹಾಗೂ ಕುಣಿಗಲ್ ಶಾಸಕರಾದ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸ್ಥಾನಕ್ಕೆ...

ಕಾಂಗ್ರೆಸ್‌ ವಿರುದ್ಧ ಮತ ಹುಷಾರ್‌! ಕುರುಬ ಸಮುದಾಯದಿಂದ ಎಚ್ಚರಿಕೆ

ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ ಅಖಾಡಕ್ಕಿಳಿದಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುವುದಾಗಿ ಸಮುದಾಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ...

ದೆಹಲಿ ವಿಮಾನ ಏರಿದ ಮಾಜಿ ಸಂಸದ – ಸಹೋದರನ ಪರ ಅಖಾಡಕ್ಕೆ ಸುರೇಶ್!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಸಹೋದರ ಡಿಕೆ ಸುರೇಶ್ ಅವರು ಅಖಾಡಕ್ಕೆ ಇಳಿದಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ. ತಂತ್ರಕ್ಕೆ ಪ್ರತಿ ತಂತ್ರಗಳನ್ನು ಎರಡು ಬಣ ಹೂಡುತ್ತಿದೆ. ದೆಹಲಿಗೆ ರಾಜ್ಯ ನಾಯಕರು ತೆರಳುವುದಕ್ಕೂ ಮೊದಲೇ ಡಿಕೆ ಸುರೇಶ್...

ಸಿದ್ದರಾಮಯ್ಯರನ್ನ ಕೆಳಗಿಳಿಸಿದ್ರೆ 90 ಶಾಸಕರ ರಾಜೀನಾಮೆ ಪಕ್ಕಾ!

ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕತ್ವದ ವಿಷಯ ತೀವ್ರವಾಗುತ್ತಿದ್ದಂತೆ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಅವರು ಅಹಿಂದ ಸಮುದಾಯದಿಂದ ಕಾಂಗ್ರೆಸ್‌ಗೆ ಶೇ.70ರಷ್ಟು ಮತ ಬಂದಿದ್ದರೂ, ಒಕ್ಕಲಿಗರಿಂದ ಕೇವಲ ಶೇ.20ರಷ್ಟು ಮತ ಸಿಕ್ಕಿದೆ ಎಂದು ಆರೋಪಿಸಿದ್ದಾರೆ. ವೋಟು ಹಾಕುವುದು ನಾವು, ಮಜಾ ಮಾಡುವುದು ಒಕ್ಕಲಿಗರೇ? ಎಂದು ಪ್ರಶ್ನಿಸಿದ್ದಾರೆ. ಒಕ್ಕಲಿಗರ ಸಂಘದ ಪತ್ರಿಕಾಗೋಷ್ಠಿ ನಂತರ...

ನಾನು ಆತುರ ಪಡುತ್ತಿಲ್ಲ ಎಂದ DK – ಕಾಂಗ್ರೆಸ್ ನಲ್ಲಿ ಸೀಕ್ರೇಟ್ ಮೀಟಿಂಗ್ಸ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಸಮಗ್ರವಾಗಿ ಚರ್ಚಿಸಿದ ನಂತರ ಅಧಿಕಾರ ಹಂಚಿಕೆಯ ಗೊಂದಲವನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಖರ್ಗೆ ಅವರ ಈ ಹೇಳಿಕೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ....

Tamilunadu: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ

Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ. ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img