Monday, May 11, 2026

ರಾಜಕೀಯ

ಗೃಹಪ್ರವೇಶಕ್ಕೆ ರೆಡಿಯಾದ ಸಿಎಂ ಸಿದ್ದು ಮನೆ

ಸಿಎಂ ಸಿದ್ದರಾಮಯ್ಯ ಅವರ ಹೊಸಮನೆ ಗೃಹ ಪ್ರವೇಶ, ಡಿಸೆಂಬರ್‌ನಲ್ಲಿ ನಡೆಯಲಿದೆ. ಇಷ್ಟು ದಿನ ಮೈಸೂರಿಗೆ ಬಂದಾಗ ಉಳಿದುಕೊಳ್ಳಲು ಮಾಡಿಕೊಂಡಿದ್ದ ವ್ಯವಸ್ಥೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಒಂದು ಜಿಲ್ಲೆಗೆ ಭೇಟಿ ನೀಡಿದಾಗ ಐಷಾರಾಮಿ ಹೋಟೆಲ್ ಅಥವಾ ಐಬಿಯಲ್ಲಿ ಇರುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯನವರು, ಮೈಸೂರಿಗೆ ಬಂದರೆ ಮರಿಸ್ವಾಮಿ ಎಂಬುವರ...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ? ಸುರ್ಜೇವಾಲ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...

ಜಯಭೇರಿ ಬಾರಿಸಿದ ಜೆಡಿಎಸ್‌ : ಕಾಂಗ್ರೆಸ್‌ಗೆ ಹೀನಾಯ ಸೋಲು

ಪಾಂಡವಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಇತ್ತೀಚಿನ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 12 ಅಭ್ಯರ್ಥಿಗಳಲ್ಲಿ 9 ಮಂದಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ – ಕಾಂಗ್ರೆಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳಲ್ಲಿ ಕೇವಲ 3 ಮಂದಿ ಮಾತ್ರ ಆಯ್ಕೆಯಾಗಿದ್ದು, 7 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ...

BJPಯನ್ನು ಅಮೀಬಾಗೆ ಹೋಲಿಸಿದ ಠಾಕ್ರೆ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್‌ ಠಾಕ್ರೆ ವ್ಯಂಗ್ಯವಾಡಿದ್ದಾರೆ. ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....

ಆಸ್ಪತ್ರೆಯಿಂದ ಮಲ್ಲಿಕಾರ್ಜುನ ಖರ್ಗೆ ಡಿಸ್ಚಾರ್ಜ್

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಣಮುಖರಾಗಿದ್ದು ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಖರ್ಗೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಯೋಸಹಜ ಸಮಸ್ಯೆಗಳು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ರು. ಸದ್ಯ, ಖರ್ಗೆ ಅವರಿಗೆ ಫೇಸ್‌ ಮೇಕರ್‌ ಅಳವಡಿಕೆ ಯಶಸ್ವಿಯಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಹೃದಯ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img