Thursday, March 5, 2026

ರಾಜ್ಯ

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆಯಲ್ಲೇ ವಾಸಿಸುತ್ತಿದೆ. ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆಯಲು ಮನೆಯ ಮೇಲ್ಭಾಗವನ್ನು ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ...

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಕೇವಲ 9 ರೂಪಾಯಿ 34 ಪೈಸೆ ಬಾಕಿ ಇದೆ ಅಂತ ಕಾಫಿ ಬೆಳೆಗಾರನಿಗೆ ಬ್ಯಾಂಕ್ ಕಾಲ್ ಮಾಡಿದೆ. ಅದಕ್ಕೆ ಸಿಟ್ಟಿಗೆದ್ದ ಬೆಳೆಗಾರ...

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದೆ. ಮಂಡ್ಯ ನಗರದ ವಿವಿ ಕ್ರೀಡಾಂಗಣದಿಂದ 5km ಮತ್ತು 10km ಮ್ಯಾರಥಾನ್ ಓಟ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು, ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಭಾಗವಹಿಸುವಂತೆ ಎಸ್‌ಪಿ ಡಾ. ಶೋಭಾರಾಣಿ...

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ (PSD) ಅಳವಡಿಕೆಗೆ ಒತ್ತಾಯಿಸುತ್ತಿದ್ದರೆ, BMRCL ಸದ್ಯ PSD ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮತ್ತು ಗೇಟ್‌ಗಳ ಅಳವಡಿಕೆಗೆ ಮುಂದಾಗಿದೆ. ಕಳೆದ ಎರಡು...

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ ಉಡಿಸು ಅಂತಾ ಕೇಳ್ತಾವೆ. ಅಂಥ ಚೆಂದದ ಉಡುಪು ಈ ಸೀರೆ. ಹಾಗಾಗಿ ಮಹಿಳಾ ಮಣಿಯರಿಗಾಗಿಯೇ ದೊಡ್ಡಬಳ್ಳಾಪುರ ಫೆ.22ಕ್ಕೆ ಸೀರೆ ಸಂತೆ ನಡೆಯುತ್ತಿದೆ. ಅಲ್ಲಿ 500, ಸಾವಿರದಿಂದ ಹಿಡಿದು...

ಪಾಲಿಕೆ ಮಾಸ್ಟರ್ ಪ್ಲಾನ್; ದನಗಳಿಗೂ ಬಂತು ಆಧಾರ್ ಕಾರ್ಡ್!

  ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡಾಡಿ‌ ದನಗಳು ಹಾಗೂ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದೆಷ್ಟೋ ಸಲ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿ ಹಾಗೂ ಬಿಡಾಡಿ ದನಗಳ ಹಾವಳಿಯ ಚರ್ಚೆ ತಾರಕಕ್ಕೆ‌ರುತ್ತಿದೆ. ಈ ನಿಟ್ಟಿನಲ್ಲಿ ಈಗ ಪಾಲಿಕೆಯ ಬಿಡಾಡಿ ದನಗಳ ನಿಯಂತ್ರಣಕ್ಕೆ ಪ್ಲಾನ್ ಮಾಡಿದೆ. ಆದರೆ ಬೀದಿ‌ ನಾಯಿಗಳ ನಿಯಂತ್ರಣದ...

ಲವ್ ಮ್ಯಾರೇಜ್ ಮಾಡಿಸಲು ಬಂದವರಿಗೆ ಕಾದಿತ್ತು ಗಂಡಾಂತರ; ದುರಂತ ಬೆನ್ನಲ್ಲೇ ಯುವತಿ ಎಸ್ಕೇಪ್!

ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು. ಚನ್ನಹಳ್ಳಿ ಪ್ಲ್ಯಾಟ್‌ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ಸರಸ್ವತಿಪುರಂ ನಿವಾಸಿ, 46 ವರ್ಷದ ಸಂಧ್ಯಾ ಮೃತರು. ಮನೆಯಲ್ಲಿ ಇರುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂಧ್ಯಾ ಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದ...

ಸೈಲೆಂಟ್ ಆಗಿ ಬಂದು ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿ!

ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ ಅಲ್ಲಿಯ ಸ್ವಚ್ಚತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಜನ ಸಾಮಾನ್ಯರನ್ನು ಸಂಪರ್ಕಿಸಿ ಅವರ ಅನಿಸಿಕೆಗಳನ್ನು ಕಲೆ ಹಾಕಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಿದರು. ಸಾರ್ವಜನಿಕ ಆಸ್ಪತ್ರೆಗೆ...

ಮತ್ತೆ ದೇವಸ್ಥಾನಗಳ ಧ್ವಂಸ; ನಿಲ್ಲದ ಕಿಡಿಗೇಡಿಗಳ ಅಟ್ಟಹಾಸ!

ಗದಗ ಜಿಲ್ಲೆಯಲ್ಲಿ ದೇವಸ್ಥಾನಗಳಲ್ಲಿ ಧ್ವಂಸ ನಡೆದಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಶಿಂಗಟಾಲೂರು ಗ್ರಾಮದಲ್ಲಿನ ಇತ್ತೀಚಿನ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಘಟನೆಗಳು ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ಸಮೀಪ ಈ ಘಟನೆಗಳು ಸಂಭವಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನಪುರ ಗ್ರಾಮದ ಬಸ್ ನಿಲ್ದಾಣದ...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img