Friday, March 6, 2026

ರಾಜ್ಯ

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ತೆರವು ಗೊಳಿಸುತ್ತಿರುವುದು ಸ್ವಾಗತ. ಆದರೆ ಇಂತಹ ಕಾನೂನು ಎಲ್ಲರಿಗೂ ಒಂದೇ ಎಂಬಂತೆ ವರ್ತಿಸಬೇಕಾದ ಅಧಿಕಾರಿಗಳು ಇಂದು ದಿವ್ಯ ಮೌನಕ್ಕೆ ಒಳಗಾಗಿರುವುದು ಆಶ್ಚರ್ಯಕ್ಕೆ ಎಡೆ ಮಾಡಿಕೊಟ್ಟಿದೆ. ತಿಪಟೂರು...

Mandya: ಉದ್ಘಾಟನೆಯಾಗದೆ ಧೂಳು ಹಿಡಿಯುತ್ತಿದೆ 27 ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ

Mandya News: ಮಂಡ್ಯದಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸಲಾಗಿದೆ. ಆದರೆ ಅದರಿಂದೇನೂ ಪ್ರಯೋಜನವೇ ಆಗಿಲ್ಲ. ಕಾರಣ ಆ ಆಸ್ಪತ್ರೆ ಕಟ್ಟಿ 1 ವರ್ಷ ಕಳೆದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಆಸ್ಪತ್ರೆ ಕಟ್ಟಲಾಗಿದ್ದು, ರಾಜಕೀಯದ ಕಾರಣಕ್ಕೆ ಇದನ್ನು ಇನ್ನುವರೆಗೂ ಉದ್ಘಾಟನೆ ಮಾಡಲಾಗಿಲ್ಲವೆಂಬ ಮಾತು ಕೇಳಿ ಬರುತ್ತಿದೆ. ಅಂದಹಾಗೆ ಯಡಿಯೂರಪ್ಪನವರು ಸಿಎಂ...

ರಾಷ್ಟ್ರಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಉಸ್ತುವಾರಿಗಳ ನೇಮಕ

2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ ತಂದಿದ್ದಾರೆ. ಅದರಲ್ಲೂ ಈ ಜಾತ್ರೆಯ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದ್ರೆ ಅದು ಹಳ್ಳಿಕಾರ್ ಹಸು. ಹಳ್ಳಿಕಾರ್ ಹಸುಗಳನ್ನು ಶೃಂಗಾರ ಮಾಡಿ, ಈ ಜಾತ್ರೆಗೆ ಕರೆತರಲಾಗತ್ತೆ. ಈ ಬಾರಿ ಈ...

Tumakuru News: ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಆರಂಭ

Tumakuru News: ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಅಂದ್ರೆ ಅದು ಕರ್ನಾಟಕದಲ್ಲೇ ಮನೆ ಮಾತು. ಪೂರ್ವಿಕರ ಆಚರಣೆಯಂತೆ ಮೊದಲಿಂದೂ ದನಗಳ ಜಾತ್ರೆ ಬಾರಿ ಸದ್ದು ಮಾಡುತ್ತೆ. ರಾಸುಗಳ ಜಾತ್ರೆ ಪ್ರಾರಂಭಗೊಂಡಿದ್ದು ಇಡೀ ಮೈದಾನವೆಲ್ಲಾ ತರೇವಾರಿ ರಾಸುಗಳೇ ತುಂಬಿ ಹೋಗಿವೆ.. ಹಳ್ಳಿಕಾರ್ ತಳಿಯ ಪುಟ್ಟ ಕರಗಳಿಗೆ...

ಹೆಂಡ್ತಿಯನ್ನೇ ಅಕ್ಕ ಅಂತ ಹೇಳಿ ಯುವತಿಗೆ ವಂಚನೆ

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈಟ್‌ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...

ಹುಣಸೂರು 7 ಕೆಜಿ ಚಿನ್ನ ದರೋಡೆ ಮಾಡಿದ ಆರೋಪಿಗಳು ಅರೆಸ್ಟ್

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...

ದಿಲ್ಲಿಯಲ್ಲೇ ಉಳಿದ DK ಸೈಲೆಂಟ್ ಸ್ಟ್ರಾಟಜಿ ಏನು?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ. ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...

OPS ಇಲ್ಲ ಅಂದ್ರೆ ಕರ್ನಾಟಕ ಬಂದ್, ಬಂದ್ !

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img