Wednesday, July 1, 2026

ರಾಜ್ಯ

Driver’s ಅಜಾಗರೂಕತೆಯಿಂದ ಸಿಕ್ಕಸಿಕ್ಕ ವಾಹನಗಳಿಗೆ ಗುದ್ದಿದ ಲಾರಿ..!

ಚಾಮರಾಜನಗರ : ಸಿಮೆಂಟ್ ಲೋಡ್ (Load of cement)ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗಳ ಮೇಲೆ ಹರಿದು ಲಾರಿ ಮತ್ತು ಬೈಕ್ ಗಳಿಗೆ ಗುದ್ದಿರುವ ಘಟನೆ ನಡೆದಿದೆ. ಹೌದು ಚಾಮರಾಜನಗರ ಕಡೆಯಿಂದ ಸಿಮೆಂಟ್ ಲೋಡ್ ತುಂಬಿಕೊಂಡು ಬರುತ್ತಿದ್ದ KA-01-4824 ನಂಬರಿನ ಲಾರಿಯೊಂದು ಕೊಳ್ಳೇಗಾಲ(kollegala) ನಗರದ ಬಸ್ ನಿಲ್ದಾಣದ ಬಳಿ ವ್ಯಕ್ತಿಗಳ ಮೇಲೆ ಹರಿದಿದ್ದು...

Panchamasali ಸಮಾಜಕ್ಕೆ 2ಎ ಮೀಸಲಾತಿಗಾಗಿ ವಚನಾನಂದ ಸ್ವಾಮೀಜಿ ಹೇಳಿಕೆ..!

ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು  ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...

Raichur : 20 ವರ್ಷದಿಂದ ಸೇತುವ ಮಾಡಲು ಯೋಗ್ಯತೆ ಇಲ್ಲದ ಸರ್ಕಾರಗಳು

ರಾಯಚೂರು : ತಲೆ ಮೇಲೆ ಕೃಷಿ ಸಾಮಗ್ರಿಗಳನ್ನ ಹೊತ್ತು ಹರಿಯುವ ನದಿಯಲ್ಲೇ ಸಾಗುತ್ತಿರುವ ಮಹಿಳೆಯರು, ರೈತರು.. ಅನ್ಯ ಮಾರ್ಗವಿಲ್ಲದೇ ಇವರ ಜೊತೆ ಬೈಕ್ ನಲ್ಲಿ ಎದ್ನೋ ಬಿದ್ನೋ ಅಂತ ಸಾಗ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮುಷ್ಟೂರು ಎಂಬ ಗ್ರಾಮದಲ್ಲಿ. ಕಳೆದ ಎರಡು ದಶಕಗಳಿಂದ ಈ ಗ್ರಾಮದ...

2022 New Year Shock : ಹೊಸ ವರ್ಷಾಚರಣೆಗೆ ಸರ್ಕಾರದ ಶಾಕ್

ಬೆಂಗಳೂರು : 2022ರ ಸಂಭ್ರಮಾಚರಣೆ ಮಾಡಲು ರೆಡಿಯಾಗಿರುವವರಿಗೆ ಮುಖ್ಯಮಂತ್ರಿ ಶಾಕ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ 50:50 ಜಾರಿಯಲ್ಲಿರುತ್ತದೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲಕ್ಕೆ ದೂಡಿದ್ದಾರೆ. ಈ ನಡುವೆ ಹೋಟೆಲ್ ಮಾಲೀಕರ ಸಂಘ ಆಕ್ಷೇಪ ಮಾಡಿದ್ದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶೀ ಕೊಟ್ಟಿರುವ ಆದೇಶದ ಪ್ರಕಾರ 50:50 ಮಾಹಿತಿ ಇಲ್ಲ...

Congress ಸಹವಾಸ, ಸಚಿವ ಸ್ಥಾನ ಕಿತ್ತುಕೊಳ್ಳಲು BJP ನಾಯಕರ ಆದೇಶ

Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ  11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...

Puneri Paltan ವಿರುದ್ಧ ಗೆಲುವು ಸಾಧಿಸಿದ ಡಬಂಗ್ ಡೆಲ್ಲಿ..!

ಬೆಂಗಳೂರು : ಪ್ರೊ ಕಬಡ್ಡಿ ಸೀಸನ್ 8 ಎರಡನೇ ದಿನದ ಎರಡನೇ ಪಂದ್ಯ ವಾದಂತಹ ದಬಾಂಗ್ ಡೆಲ್ಲಿ(Dabang Delhi) vs ಪುಣೇರಿ ಪಲ್ಟನ್(Puneri Paltan) ವಿರುದ್ಧ 41- 30 ರ ಅಂತರದಿಂದ ಗೆಲುವು ಸಾಧಿಸಿದೆ. ದಬಾಂಗ್ ಡೆಲ್ಲಿ ಯ ನವೀನ್ ಕುಮಾರ್ 16 ಅಂಕಗಳನ್ನು ಪಡೆಯುವುದರ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವನ್ನು ವಹಿಸಿದರು...

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ https://www.youtube.com/watch?v=74X_vz96PAw https://www.youtube.com/watch?v=RYDk5L2FKGs https://www.youtube.com/watch?v=xrFYI7Uccj0

ನ್ಯೂ ಇಯರ್ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ..!

ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img