Wednesday, July 1, 2026

ರಾಜ್ಯ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ https://www.youtube.com/watch?v=74X_vz96PAw https://www.youtube.com/watch?v=RYDk5L2FKGs https://www.youtube.com/watch?v=xrFYI7Uccj0

ನ್ಯೂ ಇಯರ್ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ..!

ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...

ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಕೆಜಿ ಹಳ್ಳಿ ಪೊಲೀಸರ ವಶಕ್ಕೆ..!

ಬೆಂಗಳೂರು : ಇವರು ಚಾಲಾಕಿ ಚತುರರು. ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಕ್ಕೆ ಬಿದ್ದಿದೆ. ಮಯನ್ಮಾರ್ ಗಡಿ ಭಾಗದಿಂದ ರೈಲಿನಲ್ಲಿ  ಬೆಂಗಳೂರಿಗೆ  ಡ್ರಗ್ಸ್ ಸಪ್ಲೈ ಮಾಡುತಿದ್ದರು. ಗೋಧಿ ಹಿಟ್ಟಿನ ಬಾಕ್ಸ್ ನಲ್ಲಿ ಡ್ರಗ್ಸ್ ತಂದು ಸಣ್ಣ ಸಣ್ಣ ಡಬ್ಬಿಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಹೆರಾಯಿನ್...

ತೃತೀಯ ಲಿಂಗಿಗಳಿಗೆ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅವಕಾಶ..!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಜೀವಾವದಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...

MES ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು..!

ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...

ಮತಾಂತರ ನಿಷೇಧ ಮಸೂದೆಯಲ್ಲಿ ಇರುವ ಅಂಶಗಳು..!

ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ  ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ. ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img