Friday, July 3, 2026

ರಾಜ್ಯ

ರೈತನ ತೋಟದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಮೊಸಳೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ಫೂಲಬಾವಿಯಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ಎನ್ ಬಿ ಹೂಗಾರ್ ಎಂಬುವವರ ತೋಟದಲ್ಲಿ ಪತ್ತೆಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ . ಇನ್ನು ಅರಣ್ಯ ಇಲಾಖೆಯವರ ನೆರವಿನಿಂದ ಮೊಸಳೆಯನ್ನು ಗ್ರಾಮಸ್ತರು ಸರೆಹಿಡಿದಿದ್ದಾರೆ , ಈ ಮೊಸಳೆಯನ್ನು ನಂತರ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ ಗ್ರಾಮಸ್ತರು . https://www.youtube.com/watch?v=3nTUSiKZYDQ https://www.youtube.com/watch?v=X7qPKWuVA50 https://www.youtube.com/watch?v=vkTU9A6doZI

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ ಕೆಇಎ.

ಬೆಂಗಳೂರು; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ತಿಂಗಳ ನವೆಂಬರ್ ೩೦ ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಸಲು ಡಿಸೆಂಬರ್ ೬ ಕೊನೆಯ ದಿನ. ಈ ಮೊದಲು ಅರ್ಜಿ ಸಲ್ಲಿಸಲು ನ.೬ ರ ಕೊನೆಯ ದಿನ ಎಂದು...

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಮನೆಯ ವಸ್ತುಗಳು

 ದೊಡ್ಡ ಬಳ್ಳಾಪುರ ತಾಲೂಕಿನ ಕುಂಬಾರ ಪೇಟೆಯಲ್ಲಿ, ಅಲ್ಲಾ ಭಕಾಷ್ ಎಂಬುವವರ ಮನೆಗೆ ಬೆಂಕಿ ಬಿದ್ದಿರುವ ಘಟನೆ ಸಂಭoದಿಸಿದೆ . ಸದ್ಯ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾರಿಗೂ ಪ್ರಾಣಾಪಾಯವಾಗಿಲ್ಲ. ಮನೆಯಲ್ಲಿ ಬೆಂಕಿಯನ್ನು ನೋಡಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಹಾಗು ಪೋಲಿಸ್ ಠಾಣೆಗೆ ವಿಷಯ ತಿಳಿಸಿದ್ದಾರೆ , ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ...

ಕೇಂದ್ರ ಸರ್ಕಾರ ರೂಪಿಸಿದ 3 ಕೃಷಿ ಕಾಯ್ದೆಗಳಲ್ಲಿ ಏನಿದೆ?

1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ...

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...

1 ಕೆಜಿ ಟೊಮ್ಯಾಟೊ ಬೆಲೆ, 140 ರೂಪಾಯಿ!

ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ. ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ. ಇಳುವರಿಯಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು...

ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ.

ಯಾದಗಿರಿ: ಬಿರನೂರು ಹಾಗೂ ಪರಸಪೂರ ಗ್ರಾಮದ ಹದಗೆಟ್ಟ ರಸ್ತೆ ದುರಸ್ತಿ ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಲೋಕೋಪಯೋಗಿ ಸಚಿವರಾದ  ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಅವರಿಗೆ ಮನವಿ ಮಾಡಿದ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಗೌಡ ಮಾಗನೂರ ಶ್ರೀ ಚನ್ನಾರಡ್ಡಿಗೌಡ ಬಿಳ್ಹಾರ ಉಪಾಧ್ಯಕ್ಷರು ಭಾರತೀಯ ಜನತಾ ಪಕ್ಷ ಯಾದಗಿರಿ...

22 ನೇ ವರ್ಷಕ್ಕೆ ಐಎಎಸ್ ಅಧಿಕಾರಿಯಾದ ಅನನ್ಯಾ ಸಿಂಗ್.

ಪ್ರತಿ ವರ್ಷವು ಲಕ್ಷಾಂತರ ಮಂದಿ ಯುಪಿಎಸ್‌ಸಿ ನಾಗರಿಕ ಸೇವಾ ಪರಿಕ್ಷೆಗೆ ಹಾಜರಾಗುತ್ತಾರೆ. ಅದರಲ್ಲಿ ಕೆಲವರು ಮಾತ್ರ ಉತ್ತಿರ್ಣರಾಗುತ್ತಾರೆ ಅಂತವರಲ್ಲಿ ಒಬ್ಬರು ಅನನ್ಯಾ ಸಿಂಗ್. ಯುಪಿಎಸ್‌ಸಿ ಪರೀಕ್ಷೆಯು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು. ಅದಕ್ಕೆ ಹೆಚ್ಚಿನ ಪರಿಶ್ರಮ ಬೇಕು. ಒಳ್ಳೆಯ ಕೋಚಿಂಗ್‌ನಲ್ಲಿ ತರಬೇತಿ ಅವಶ್ಯಕವಾಗಿ ಬೇಕಾಗುತ್ತದೆ. ಅದರಲ್ಲಿ ಕೆಲವು ಅಭ್ಯರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಯನ್ನು ಮೂದಲ ಬಾರಿಗೆ ಪಾಸ್...

ಮಳೆಯ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು.

ಧಾರವಾಡ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರೈತರ ಬೆಳೆಗಳು, ರಸ್ತೆ, ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಹತ್ತಾರು ಜನರ ಪ್ರಾಣವೂ ಹೋಗಿದೆ. ಬಯಲು ಸೀಮೆಯಂತಹ ಪ್ರದೇಶವೂ ಮಲೆನಾಡಿನಂತೆ ಭಾಸವಾಗುತ್ತಿದೆ. ಮೋಡ ಮುಸುಕಿದ ವಾತಾವರಣ, ಚಳಿ, ಮಳೆಗೆ ಹೈರಾಣಾಗಿರುವ ಜನತೆ, ಸಾಕಪ್ಪ ಸಾಕು ಈ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img