Saturday, July 4, 2026

ರಾಜ್ಯ

ಅ.17ರಂದು ತೀರ್ಥೋದ್ಭವ…!

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ. ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...

ಈ ದಿನದ ಪ್ರಮುಖ ಸುದ್ಧಿ..!

1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...! ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...

ರಾಷ್ಟ್ರಪತಿಗಳ ಆಗಮನ ಹಿನ್ನೆಲೆ –ಯಳಂದೂರು ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ..!

www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು. ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...

ಕೊರೊನಾ ಮೂರನೇ ಅಲೆಯ ಭಯ ಬೇಡ..!

www.karnatakatvಮಹಾಮಾರಿ ಕೊರೊನಾ ಎರಡನೇ ಅಲೆಯು ಕಡಿಮೆ ಯಾಗುತ್ತಿದ್ದಂತೆ ಎಲ್ಲೆಡೆ ಮೂರನೇ ಅಲೆಯ ಭೀತಿ ಶುರುವಾಗಿಯ್ತು, ಆದರೆ ಈಗ ಅದರ ಭಯವಿಲ್ಲ ಕ್ರಮೇಣವಾಗಿ  ಕಡಿಮೆಯಾಗುತ್ತಿದೆ. ಹೌದು, ಕೊರೊನಾ ಎರಡನೇ ಅಲೆಯು  ಡಿಸೆಂಬರ್ ಅಂತ್ಯದಲ್ಲಿ ಸಂಪೂರ್ಣ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮೂರನೇ ಅಲೆಯು ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಭಾರತದಲ್ಲಿ ಶುರುವಾಗುವ ಸಾಧ್ಯತೆಗಳಿವೆ ಎಂದು ಅನೇಕ...

ವಿವೇಕಾನಂದರು ಉಳಿದಿದ್ದ ನಿರಂಜನ ಮಠವನ್ನು ಉಳಿಸಿ..!

www.karnatakatv.net :ಗುಂಡ್ಲುಪೇಟೆ: ಎನ್‌ಟಿಎಂ ಶಾಲೆ ಕೆಡವಿ ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಿಸುವ ಶ್ರೀರಾಮಕೃಷ್ಣ ಆಶ್ರಮದ ನಿರ್ಧಾರಕ್ಕೆ ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದ್ದು, ವಿವೇಕಾನಂದರು ಉಳಿದಿದ್ದರು ಎನ್ನಲಾದ ನಿರಂಜನ ಮಠವನ್ನೂ ಉಳಿಸಿ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದೆ. ಮಠದ ಉಳಿವಿಗೆ ಹೋರಾಟದ ಕುರಿತು ಪಟ್ಟಣದ ಸೋಮೇಶ್ವರ  ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿರುವ ವೀರಶೈವ...

ಕಲುಷಿತ ನೀರು ಸೇವನೆಯಿಂದ 60 ಜನ ಅಸ್ವಸ್ಥ..!

www.karnatakatv.net : ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ದಸ್ತಾಪುರ ಗ್ರಾಮದಲ್ಲಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ವಾಂತಿ ಭೇದಿ ಉಲ್ಬಣಗೊಂಡಿದೆ. ಮಕ್ಕಳು ಮತ್ತು ಮಹಿಳೆಯರಿ ಸೇರಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ....

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ಚಾಮರಾಜನಗರಕ್ಕೆ ಬರ್ತಾರಾ ಸಿಎಂ ಬಸವರಾಜ ಬೊಮ್ಮಾಯಿ..?

www.karnatakatv.net : ಚಾಮರಾಜನಗರ: ಅ.7 ರಂದು ಯಳಂದೂರು‌ ತಾಲೂಕಿನ ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ಬಳಿಕ ದೇವರ ದರ್ಶನ ಪಡೆದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ರಾಜ್ಯದ ಸಿಎಂ ಬರ್ತಾರಾ ಎಂಬುದು ಜಿಲ್ಲೆಯಾದ್ಯಂತ ಚರ್ಚೆ ಜೋರಾಗಿದೆ. ಆದರೆ ಸಿಎಂ ಬರುವದಾಗಿ ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ. ಆದರೆ ಚಾಮರಾಜನಗರ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮುಂಗಾರು ರೌದ್ರಾವತಾರ ಮುಂದಿನ 4 ದಿನ ಹೈ ಅಲರ್ಟ್

Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು...
- Advertisement -spot_img