Wednesday, March 25, 2026

ರಾಜ್ಯ

ಕರೋನಾ ಮಹಾಮಾರಿ ಹೊಡೆತಕ್ಕೆ ನಲುಗಿದ ಚಿತ್ರಮಂದಿರ ಕಾರ್ಮಿಕರು

www.karnatakatv.net : ರಾಯಚೂರು : ರಾಯಚೂರಿನಲ್ಲಿ ಲಾಕ್ ಡೌನ್ ತೆರವಾದ್ರೂ ಆರಂಭವಾಗದ ಚಿತ್ರಮಂದಿರಗಳು. ಅತಂತ್ರ ಸ್ಥಿತಿಯಲ್ಲಿ ಚಲನಚಿತ್ರ ಮಂದಿರ ಕಾರ್ಮಿಕರು.1 ನೇ ಅಲೆಯಲ್ಲಿ 1 ವರ್ಷ, 2ನೇ ಅಲೆಯಿಂದ 3 ತಿಂಗಳಿಂದ ಚಿತ್ರ ಮಂದಿರ ಬಂದ್ ಆಗಿದು. ರಾಯಚೂರಲ್ಲಿ ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಿದ್ದ ಕಾರ್ಮಿಕರು. ಕರೋನಾದಿಂದ ಸಂಕಷ್ಟಕ್ಕೀಡಾದ ಕಾರ್ಮಿಕರು.ಜಿಲ್ಲೆಯಾದ್ಯಂತ 20 ಕ್ಕೂ ಹೆಚ್ಚು...

ರೋಗಿ ಸಂಬಂಧಿಕರಿಂದ ತರಬೇತಿ ವೈದ್ಯರ ಮೇಲೆ ಹಲ್ಲೆ

www.karnatakatv.net: ರಾಯಚೂರು: ನಿನ್ನೆ ತಡರಾತ್ರಿ ತರಬೇತಿ ವೈದ್ಯರ ಮೇಲೆ ಹಲ್ಲೆ‌ ನಡೆಸಿದ ರೋಗಿ ಸಂಬಂಧಿಕರು ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರಿಂದ ‌ಪ್ರತಿಭಟನೆ ನಡೆಸಿದರು. ರಾಯಚೂರಿನ ‌ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ‌ನಡೆಸುತ್ತಿರುವ ವೈದ್ಯರು ಹಲ್ಲೆ‌ ಮಾಡಿದವರ ವಿರುದ್ಧ GBJಶಿಸ್ತು ಕ್ರಮಕ್ಕೆ ಆಗ್ರಹಿಸಿ  ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ತರಬೇತಿ ವೈದ್ಯರ ಪ್ರತಿಭಟನೆ...

ಎಸ್ ಎಸ್ ಎಲ್ಸಿ ಪರೀಕ್ಷೆಗೆ ಭರ್ಜರಿ ಸಿದ್ಧತೆ

www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ  ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್...

ನಿನ್ ಯೋಗ್ಯತೆಗೆ ಸರಿಯಾಗಿ ಒಂದು ಸಿನಿಮಾ ಡೈರೆಕ್ಟ್ ಮಾಡು

www.karnatakatv.net : ಮೈಸೂರು  : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...

ಅನ್ಯ ಪಕ್ಷದ ಲಿಂಗಾಯತ ಮುಖಂಡರು ಕಾಂಗ್ರೆಸ್ ನತ್ತ ಒಲವು

www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು 'ಅನ್ಯ...

ನಿವೃತ್ತ ಹಿರಿಯ ಕೆಎಎಸ್ ಅಧಿಕಾರಿ ಎಎಪಿ ಸೇರ್ಪಡೆ

www.karnatakatv.net : ರಾಜ್ಯದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕ ಎಂ.ರವಿಶಂಕರ್‌ರವರು ಇಂದು ಆಮ್‌ ಆದ್ಮಿ ಪಾರ್ಟಿ ಸೇರಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಎಂ.ರವಿಶಂಕರ್‌ರವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರಿನವರು. ಬಿಇ ಪದವೀಧರರು ಹಾಗೂ ಪಿಜಿಡಿಎಂ ಸ್ನಾತಕೋತ್ತರ ಪದವೀಧರರಾದ ಇವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಎಎಸ್‌ ಅಧಿಕಾರಿಯಾಗಿ 38...

ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರಗಳಿಗೆ ಶಾಸಕ ಅನಿಲ್ ಬೆನಕೆ ಭೇಟಿ

www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು  ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು  ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...

ಅಕ್ಟೋಬರ್ ನಲ್ಲಿ ಪದವಿ ಕಾಲೇಜುಗಳು ಆರಂಭ

  www.karnatakatv.net : ಕೊರೊನಾ ಮಹಾಮಾರಿಯಿಂದ ಮುಚ್ಚಿದ್ದ ಕಾಲೇಜುಗಳು ಈಗ ಮತ್ತೆ ಪೂನರಾರಂಭಕ್ಕೆ ಸಜ್ಜಾಗಿದೆ. ಅಕ್ಟೋಬರ್ ನಲ್ಲಿ ಪದವಿ ಕಾಲೇಜುಗಳು ಆರಂಭಮಾಡುವುದಾಗಿ ಸುಚಿಸಲಾಗಿದ್ದು  , ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ  ಸಿದ್ದತೆಯನ್ನು ನಡೆಸುತ್ತಿದ್ದಾರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅಗಸ್ಟ 31 ರ ವಳಗೆ ಪರಿಕ್ಷೆಯನ್ನು ನಡೆಸಬೇಕೆಂದು ಹಾಗೆ ಆನ್ಲೈನ್ ನಲ್ಲಿ ಅಥವಾ ಆಫ್ಲೈನ್ ಗಳಲ್ಲು ಕೂಡಾ ಪರೀಕ್ಷೆಯನ್ನು...

ದೆಹಲಿಯಲ್ಲಿ ಬಿಎಸ್ ವೈ ಅವರು ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿದರು

www.karnatakatv.net : ಇಂದು ಮುಖ್ಯ ಮಂತ್ರಿ ಬಿಎಸ್ ಎಡಿಯೂರಪ್ಪನವರು  ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯರಾದ ಸನ್ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚೆಮಾಡುವುದಾಗಿ ತಿಳಿಸಿದರು  ಈ ಸಂದರ್ಭದಲ್ಲಿ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು. https://www.youtube.com/watch?v=IoBwBbYh_wQ https://www.youtube.com/watch?v=3Kb6L-jIfGo https://www.youtube.com/watch?v=U_q6IuhhNnI

4 ನೇ ತರಗತಿ ಹುಡುಗನ ಪರಿಸರ ಕಾಳಜಿಗೆ ಸಲಾಂ..!

www.karnatakatv.net : ರಾಯಚೂರು: ಕಲಿಯುತ್ತಿರುವುದು ಕೇವಲ 4 ನೇತರಗತಿ. ಆದರೆ ಈತನಿಗೆ ಇರುವ ಪರಿಸರ ಕಾಳಜಿ ಅಪಾರ. ಕಳೆದ ಎರಡು ವರ್ಷಗಳಿಂದ ಬಾಧಿಸುತ್ತಿರುವ ಕರೋನಾ ಮಹಾಮಾರಿ ಹಿನ್ನಲೆ ಶಾಲೆಗಳು ಮುಚ್ಚಿ ಹೋಗಿವೆ. ಮನೆಯಲ್ಲಿ ಸುಮ್ಮನೆ ಕುಳಿತು ಮಾಡುವುದಾದರೂ ಏನು.. ? ಎಂಬ ಪ್ರಶ್ನೆಗೆ ಈ ಬಾಲಕ ಕಂಡುಕೊಂಡ ಉತ್ತರ ಪರಿಸರ ಸಂರಕ್ಷಣೆ. ಕಲಿಕೆಯ ಬಿಡುವಿನ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img