www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ.
https://www.youtube.com/watch?v=LwkBnJJKJeY
https://www.youtube.com/watch?v=H4B_vcMQNsA
https://www.youtube.com/watch?v=4MX4L0r6qq8
www.karnatakatv.net ಕರ್ನಾಟಕ: ಕೊರೊನಾ ಮಹಾಮಾರಿಯಿಂದ ಇಲ್ಲಿಯವರೆಗೆ ಮುಚ್ಚಿದ್ದ ಕಾಲೇಜುಗಳನ್ನು ತೆರೆಯಲು ಯೋಜನೆ ನಡೆಸಲಾಗಿದ್ದು ಉಪನ್ಯಾಸಕರಿಗೆ ಕೆಲಸಕ್ಕೆ ಮರಳುವಂತೆ ಸೂಚಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯು ಸರ್ಕಾರಿ ಕಛೇರಿಗಳಿಗೆ ಕಾರ್ಯಕ್ಷೇತ್ರಗಳಲ್ಲಿ ಶೇ. 100ರಷ್ಟು ಸಿಬ್ಬಂದಿ ಸಾಮರ್ಥ್ಯವನ್ನು ಉಲ್ಲೇಖಿಸಸಿದ್ದು, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಎಲ್ಲಾ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ...
www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....
www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.
https://www.youtube.com/watch?v=UMTGOPfcZFA
https://www.youtube.com/watch?v=h6-rtSrkW7E
https://www.youtube.com/watch?v=zA_gsbw6OBk
www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...
www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು.
https://www.youtube.com/watch?v=h6-rtSrkW7E
https://www.youtube.com/watch?v=-_7rZ2ilJSY
https://www.youtube.com/watch?v=SZVYN3j5TPw
www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...
www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...
www.karnatakatv.net ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ವಾಕ್ಸಮರ ತಾರಕಕ್ಕೇರಿದ್ದು ಈ ಬಗ್ಗೆ ಸುಮಲತಾ ಪ್ರತಿಕ್ರಿಯಿಸಿದರು. ನಾನು ಅಲ್ಲಿ ಹೋಗಿದ್ದು ಕೇವಲ ವಸೂಲಿ ಮಾಡಲಿಕ್ಕೆ. ಸರ್ಕಾರಕ್ಕೆ ಬರಬೇಕಾದ ಹಣ ವಾಪಾಸ್ ತರಲಿಕ್ಕೆ. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ ಅಲ್ವಾ? ನಾನು ಒಂದು ಹೆಣ್ಣು ಅನ್ನೋದನ್ನ ಮರೆತು ನಾನು ಹೋದ ಜಾಗಕ್ಕೆ...
www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...
ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...