www.karnatakatv.net : ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದರಿಂದ ಬಿಎಂಟಿಸಿ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಕಳೆದ ವರ್ಷದ ಸ್ಮಾರ್ಟ್ ಪಾಸ್ ಅಥವಾ ಈ ವರ್ಷದ ಶೈಕ್ಷಣಿಕ ದಾಖಲಾತಿ ರಶೀತಿ ತೋರಿಸಿ ಪ್ರಯಾಣಿಸಬಹುದಾಗಿದೆ.
ಸರ್ಕಾರ ಮತ್ತು ಖಾಸಗಿ ಶಾಲೆಗೆ ಮಕ್ಕಳನ್ನು ಯಾವ ರೀತಿ ಕರೆತರಬೇಕು, ತರಗತಿಯಲ್ಲಿ ಯಾವ ರೀತಿ ಕೂರಿಸಬೇಕು,...
www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...
www.karnatakatv.net: ಕಾರವಾರ: ಹಾನಗಲ್ ಮೂಲದ 12 ಜನ ಗೋಕರ್ಣ ಪ್ರವಾಸಕ್ಕಾಗಿ ಬಂದಿದ್ದು ಒಂ ಬೀಚ್ ವೀಕ್ಷಣೆಗೆ ತೆರಳಿದಾಗ ಘಟನೆ ನಡೆದಿದೆ. 12 ರಲ್ಲಿ ಒಬ್ಬ ಕುಮಾರ್ ಶೇಖಪ್ಪ ಕಮಟಗಿ(35) ಸೆಲ್ಫಿ ತೆಗೆಯಲು ಬಂಡೆಯನ್ನು ಹತ್ತಿದಾಗ ಸಮುದ್ರದ ಅಲೆಯು ರಭಸವಾಗಿ ಹೊಡೆದ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಅದನ್ನು ಗಮನಿಸಿದ ಲೈಫ್ ಗೌರ್ಡ್ ಸಿಬ್ಬಂದಿಗಳು ತಕ್ಷಣ...
www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.
ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...
www.karnatakatv.net : ಗುಂಡ್ಲುಪೇಟೆ : ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ದ ಕೂಡಲೇ ಕ್ರಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಅವರ ವಾಹನಗಳನ್ನು ಸ್ಥಳದಲ್ಲಿಯೇ ಜಪ್ತಿ ಮಾಡಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ...
www.karnatakatv.net : ರಾಯಚೂರು : ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರ ಪಡಿತರ ಚೀಟಿಯನ್ನು ಒದಗಿಸಿದೆ. ಆದ್ರೆ ಪಡಿತರ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಗುಣಮಟ್ಟದ ರೇಷನ್ ಕಳಪೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಹೌದು ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾ.ಪಂ.ವ್ಯಾಪ್ತಿಗೆ ಬರುವ ಹಸಮಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಕಳಪೆ ಗುಣಮಟ್ಟದಿಂದ ಕೂಡಿದ ಗೋಧಿ...
www.karnatakatv.net : ಹುಬ್ಬಳ್ಳಿ: ವಿಶ್ವ ಪರಿಸರ ದಿನ ಅಂದರೆ ನಮ್ಮೆಲ್ಲರಿಗೂ ನೆನಪಿಗೆ ಬರುವುದು ಸಾಲು ಮರದ ತಿಮ್ಮಕ್ಕ. ಅವರು ಮಾಡಿದ ಕೆಲಸ ಕಾರ್ಯಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿದೆ. ಹಾಗಿದ್ದರೇ ಬನ್ನಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸಾಲು ಮರದ ತಿಮ್ಮಕ್ಕ ಅವರನ್ನು ನೋಡಿಕೊಂಡು ಬರೋಣ...
90 ವರ್ಷದ ಮಲ್ಲಮ್ಮ ಸೋಮಪ್ಪ ವಾಲ್ಮೀಕಿ ಅಜ್ಜಿಯ ಪರಿಸರ ಕಾಳಜಿ, ಬದ್ಧತೆ, ಅದರ...
www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲು ಪಾಲಿಕೆ ಆವರಣದತ್ತ ದೌಡಾಯಿಸುತ್ತಿದ್ದಾರೆ.
ಹೌದು.. ಕಳೆದ ಎರಡು ದಿನಗಳಿಂದ ಆಮೆ ವೇಗದಲ್ಲಿದ್ದ ನಾಮಪತ್ರ ಸಲ್ಲಿಕೆ ಚುರುಕುಗೊಂಡಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ವಲಯದಲ್ಲಿ ಅಭ್ಯರ್ಥಿಗಳ ಪಟ್ಟಿ ವಿಳಂಬವಾಗಿದ್ದು, ಆಮ್ ಆದ್ಮಿ ಹಾಗೂ ಶಿವಸೇನಾ ಅಭ್ಯರ್ಥಿಗಳು ನಾಮಪತ್ರ...
www.karnatakatv.net : ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಮಾಜಿ ಸಚಿವ ವಿನಯ ಕುಲರ್ಣಿ ಅವರು ಗತ್ತಿನಿಂದ ಮೀಸೆ ತಿರುವಿ ಬೆಂಬಲಿಗರನ್ನು ಹುರಿದುಂಬಿಸಿದರು. ಹಿಂಡಲಗಾ ಜೈಲಿನಿಂದ ಹೊರ ಬಂದ ಬಳಿಕ ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು ನಂತರ ಮೆರವಣಿಗೆ ನಡೆಸಿದರು. ತೆರೆದ ವಾಹನದಲ್ಲಿ ಹಿಂಡಲಗಾದಿಂದ ಬೆಳಗಾವಿ ವರೆಗೆ ರೋಡ್ ಶೋ ನಡೆಸಿದರು. ಐಷಾರಾಮಿ ಕಾರಿನಲ್ಲಿ ನಿಂತು ಶಕ್ತಿ ಪ್ರದರ್ಶಿಸಿದ...
www.karnatakatv.net : ಬೆಂಗಳೂರು : ಆಗಸ್ಟ್ 23 ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು...