www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...
www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...
www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...
www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ.
ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....
www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ...
www.karnatakatv.net: ಹೊಸಪೇಟೆ: ವಿಜಯನಗರ: ಕಟ್ಟಡ ಕಾರ್ಮಿಕರಿಗೆ 10, 000ರೂ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ ಕಾರಯಕರ್ತರು ಗುರುವಾರ ನಗರದ ತಹಸೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 10,000ರೂ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಹೀಗಿದ್ದು ಸರ್ಕಾರ...
www.karnatakatv.net: ಬೆಂಗಳೂರು: ಜು.8: ಇನ್ನು ಮುಂದೆ ಪೊಲೀಸರ ತಪಾಸಣೆ ವೇಳೆ ಭೌತಿಕ ದಾಖಲೆಗಳ ಬದಲಾಗಿ ಡಿಜಿಟಲ್ ದಾಖಲೆಗಳನ್ನೇ ತೋರಿಸಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದರು.
ಎಲ್ಲೆಡೆ ಡಿಜಿಟಲ್ ಕ್ರಾಂತಿ ಕಾಲಿಡುತ್ತಿದ್ದುಈ ವಿಷಯದಲ್ಲಿ ಬೆಂಗಳೂರು ನಗರ ಪೊಲೀಸ್ ವಿಭಾಗವು ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲೂ ಭೌತಿಕ...
www.karnatakatv.net: ಬೆಂಗಳೂರು: ಎಸ್ ಎ ಟಿಯ ಆಧಾರದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರವರೆಗೆ ಆಯೋಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ಅತಿ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದವು. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಮುಂದೂಡಲಾಗಿತ್ತು. ಪರೀಕ್ಷೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆ...
www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...
www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...
ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...