Tuesday, July 7, 2026

ರಾಜ್ಯ

ಶಾಲೆಗಳ ಆರಂಭಕ್ಕೆ ಸಿದ್ಧತೆ

www.karnatakatv.net : ಬೆಂಗಳೂರು : ಆಗಸ್ಟ್ 23 ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು...

ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ಹಿಂಡಲಗಾ ಜೈಲಿಗೆ ಆಗಮಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್.

www.karnatakatv.net : ಬೆಳಗಾವಿ: ಧಾರವಾಡ ಮಾಜಿ ಸಚಿವ ವಿನಯ ಕುಲಕರ್ಣಿ  ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬರುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸ್ವಾಗತ ಮಾಡಲು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಹಿಂಡಲಗಾ ಜೈಲಿಗೆ ದೌಡಾಯಿಸಿದ್ದಾರೆ.  ಇವತ್ತು ವಿನಯ ಕುಲಕರ್ಣಿ ಅವರ ಹಿಂಡಲಗಾ ಜೈಲಿನಿಂದ ಬಿಡುಗಡೆ ಇದ್ದು ಸ್ವಾಗತ ಮಾಡಲು...

ಮಂತ್ರಾಲಯ ಮಠದಲ್ಲಿಂದು 350ನೇ ಆರಾಧನಾ ಸಂಭ್ರಮ.

www.karnatakatv.net : ರಾಯಚೂರು : ಬೇಡಿದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸೋ ಕಲಿಯುಗದ ಕಾಮಧೇನು, ಕಲ್ಪವೃಕ್ಷ ಗುರು ರಾಯರ ಮಂತ್ರಾಲಯ ಮಠದಲ್ಲಿಂದು 350ನೇ ಆರಾಧನಾ ಸಂಭ್ರಮ. ಆ ಕಾರಣಕ್ಕಾಗಿ ಇಂದಿನಿಂದ 7 ದಿನಗಳ ಕಾಲ ತುಂಗೆಯ ತಟದಲ್ಲಿ ಭಕ್ತಿಯ ಕಲರವ ಮೊಳಗಲಿದೆ. ಇದೇ ಅಗಸ್ಟ್ 24 ಕ್ಕೆ ಪೂರ್ವಾರಾಧನೆ, 25 ಕ್ಕೆ ಮದ್ಯ ಆರಾಧನೆ, 26...

ಉಪರಾಷ್ಟ್ರಪತಿಗಳ ಹಂಪಿ ಪ್ರವಾಸ:ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ  ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...

ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರಕ್ಕೆ ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಾಏಕಿ 205 ದಿನಗೂಲಿ ನೌಕರರನ್ನು 30 ಕಿ.ಮೀ...

ಪ್ರಸಾದಕ್ಕಾಗಿ ದೇವಸ್ಥಾನಕ್ಕೆ ಹೋದ ಬಾಲಕನ ಮೇಲೆ ಸವರ್ಣಿಯ ಯುವಕನಿಂದ ಹಲ್ಲೆ

www.karnatakatv.net : ದೇವನಹಳ್ಳಿ  : ಪ್ರಸಾದ ತೆಗೆದುಕೊಳ್ಳಲು  ದಲಿತ ಬಾಲಕ ದೇವಸ್ಥಾನಕ್ಕೆ  ಹೋದಾಗ, ಸರ್ವಣಿಯ ಯುವಕ ಬಾಲಕನ ಮೇಲೆ ಹಲ್ಲೆ ನಡೆಸಿದ, ಹಲ್ಲೆ ವಿಚಾರಕ್ಕೆ   ಸರ್ವಣಿಯ ಯುವಕನನ್ನ ಪ್ರಶ್ನೆ ಮಾಡಿದಕ್ಕೆ ದಲಿತ ಕುಟುಂಬದ  ಮೇಲೆ ಮರಾಣಾಂತಿಕ  ಹಲ್ಲೆ ಮತ್ತು ಬಾಲಕನ ತಾಯಿಯ ಗುಪ್ತಾಂಗದ ಮೇಲು ಹಲ್ಲೆ ನಡೆಸಿದ್ದಾರೆ, ವಿಶ್ವನಾಥಪುರ ಪೊಲೀಸ್  ಠಾಣೆ ಯಲ್ಲಿ ಪ್ರಕರಣ...

ಬೆಳಗಾವಿಯಲ್ಲಿ ಅಧಿವೇಶನ ನಡೆಸದಿದ್ರೆ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ: ಅಶೋಕ ಪೂಜಾರಿ

www.karnatakatv.net : ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಮಟ್ಟದ ಇಲಾಖೆ ಅಧಿಕಾರಿಗಳ ಕಚೇರಿ ಸ್ಥಳಾಂತರ ಮಾಡಬೇಕು ಜೊತೆಗೆ ಅಧಿವೇಶನ ಎರಡು ವರ್ಷ ಕಳೆದರೂ ಸಹ ಅಧಿವೇಶನ ನಡೆಸಿಲ್ಲ ಈ ಬಾರಿ ಅಧಿವೇಶನ ನಡೆಸದಿದ್ದರೆ ಸೆಪ್ಟೆಂಬರ್ 13 ರಿಂದ ಬೆಳಗಾವಿ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸವೇದಿಕೆ...

ಫಾರಂ ತುಂಬಿಕೊಟ್ಟರೂ ಸಿಕ್ಕಿಲ್ಲ ಉದ್ಯೋಗ ಖಾತರಿ ಕೆಲಸ

www.karnatakatv.net : ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೆಲಸವನ್ನು ಕಳೆದುಕೊಂಡು ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆ ನಂಬಿಕೊಂಡಿದ್ದ ಗ್ರಾಮಸ್ಥರಿಗೆ ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಯಡವಟ್ಟಿನಿಂದ ಸಂಕಷ್ಟ ಎದುರಾಗಿದೆ. ಹೌದು.. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯ ಮುಕ್ಕಲ್ ಗ್ರಾಮ ಪಂಚಾಯತಿ...

ಮುಖ್ಯಮಂತ್ರಿಗೆ ಮಾಧ್ಯಮ ಸಂಯೋಜಕರಾಗಿ ಆಯ್ಕೆ

www.karnatakatv.net : ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ. ಅಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಗಲು ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು.

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 58 ವಾರ್ಡಗಳ ಚುನಾವಣೆ ದಿನಾಂಕ ಘೋಷಣೆ ಆಗಿದ್ದು ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿ ವತಿಯಿಂದ ಟಿಕೆಟಗಾಗಿ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರತಿ ಸಾಲು . ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಬಿಜೆಪಿ ಟಿಕೆಟಗಾಗಿ ಅಭ್ಯರ್ಥಿಗಳಿಂದ ಅರ್ಜಿ ಪಡೆದುಕೊಳ್ಳುತ್ತಿದ್ದು ಅಭ್ಯರ್ಥಿಗಳಿಂದ ಮಾಹಿತಿ ಪಡೆದುಕೊಂಡು ಅಭ್ಯರ್ಥಿಗಳ ಕಡೆಯಿಂದ...
- Advertisement -spot_img

Latest News

Kalaburagi: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಈ ಮೇಲ್

Kalaburagi News: ಕಲಬುರಗಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಈ ಮೇಲ್ ಬಂದಿದೆ. ಉದಯ್ ಸೇತುಪತಿ ಎಂಬುವವನ ಮೇಲ್‌ನಿಂದ ಈ ಸಂದೇಶ ಬಂದಿದ್ದು, ಈ...
- Advertisement -spot_img