Tuesday, July 7, 2026

ರಾಜ್ಯ

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಕಾರ್ಯಕ್ರಮದಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ

www.karnatakatv.net : ರಾಯಚೂರು : ರಾಯಚೂರಲ್ಲಿ  ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ  ಶಾಸಕರು ಹಾಗೂ ಕಾರ್ಯಕರ್ತರು  ಅದ್ದೂರಿಯಾಗಿ  ಸ್ವಾಗತ ಮಾಡಿದರು. ಜನಾಶೀರ್ವಾದ ಗ್ರಾಮೀಣ ಭಾಗದ  ಶಕ್ತಿನಗರದ ಸೂಗುರೇಶ್ವರ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ನಗರದ ವರೆಗೆ ರೊಡ್ ಶೋ ನಡೆಸಿದರು. ದಾರಿ ಯುದ್ಧಕ್ಕು ಕಾರ್ಯಕರ್ತರು ಪುಷ್ಪ ಮಳೆ...

ಎರಡನೇ ಡೋಸ್ ನಂತರ ಭಾರತದಲ್ಲಿ 87,000 ಕೋವಿಡ್ ಪಾಸಿಟಿವ್ ಪತ್ತೆ

www.karnatakatv.net : ನವದೆಹಲಿ: ಎರಡನೇ ಡೋಸ್ ಲಸಿಕೆಯ ನಂತರ ದೇಶಾದ್ಯಂತ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ, ಆದರೆ 46 ಪ್ರತಿಶತದಷ್ಟು ಪ್ರಕರಣಗಳು ಕೇರಳದಿಂದ ಬಂದಿವೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ಲಸಿಕೆಯ ಮೊದಲ ಡೋಸ್ ನಂತರ ಕೇರಳವು 80,000 ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ, ಎರಡನೇ ಡೋಸ್ ನಂತರ 40,000...

ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಕಮಲ್.

www.karnatakatv.net : ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಜಿಲ್ಲಾ ಪಂಚಾಯತ್ ಸದಸ್ಯ ಎಲ್.ನಾಗರಾಜು ಕಮಲ್ ಅವರಿಂದು ಚಾಮರಾಜನಗರದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ್ರು. ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ತಮ್ಮ ಬಲಿಗರೊಂದಿಗೆ ಇಂದು ಕಮಲ್ ಬಿಎಸ್ಪಿಗೆ ಸೇರ್ಪಡೆಯಾದ್ರು. ಕಮಲ್ ಗೆ ಬಿಎಸ್ಪಿ ಮಾತೃ ಪಕ್ಷವಾಗಿದ್ದು ಪ್ರಾರಂಭದಲ್ಲಿ ಅವರು ಬಿಎಸ್ಪಿಯಲ್ಲೇ...

ತುಂಗೆಯ ತಟದಲ್ಲಿ ಏಳು ದಿನ ಸಪ್ತ ರಾತ್ರೋತ್ಸವ.

www.karnatakatv.net : ರಾಯಚೂರು : ತುಂಗೆಯ ತಟದಲ್ಲಿರೋ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ರಾಯರ  350 ನೇ ಆರಾಧನೆಯನ್ನ ಇದೇ ಅಗಸ್ಟ್ 21 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಂತ್ರಾಲಯದಲ್ಲಿ ಸುಭುದೇಂದ್ರ ತೀರ್ಥರು ಸುದ್ದಿಗೋಷ್ಠಿ ನಡೆಸಿ, ಈ ಬಾರಿಯ ಆರಾಧನೆ ಹೇಗೆ ನಡೆಯಲಿದೆ ಎಂಬುದರ ಕುರಿತು ವಿವರಿಸಿದರು. ರಾಯರು ಬೃಂದಾವನ ಸೇರಿ 350...

ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿ ಫುಲ್ ಜೋರು…!

www.karnatakatv.net : ಹುಬ್ಬಳ್ಳಿ: ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳತ್ತ ಜನಸಾಗರವೇ ಹರಿದು ಬರುತ್ತಿದೆ. ಕೊರೋನಾ ಮರೆತು ಮಾರ್ಕೆಟ್ ಗಳತ್ತ ಜನರ ಖರೀದಿಗೆ ಬರುತ್ತಿದ್ದಾರೆ. ಹೌದು... ಸಾಲು ಸಾಲು ಹಬ್ಬಗಳ ಹಿನ್ನೆಲೆ ಹೂ, ಹಣ್ಣು ಖರೀದಿಗೆ  ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಮಾರ್ಕೆಟ್ ನಲ್ಲಿ ಜನವೋ ಜನ. ಕೋವಿಡ್ ನಿಗಮಗಳನ್ನು ಪಾಲಿಸದೆ ಖರೀದಿಯಲ್ಲಿ ಜನ...

ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಪದವೀಧರರಿಗೆ ಒಂದೊಳ್ಳೆಯ ಅವಕಾಶ..

ವಿಡಿಯೋ ಎಡಿಟರ್ಸ್, ಕಾಪಿ ಎಡಿಟರ್ಸ್, ಬುಲೆಟಿನ್ ಪ್ರೊಡ್ಯೂಸರ್ಸ್, ರಿಪೋರ್ಟರ್ಸ್, ಕ್ಯಾಮೆರಮನ್ಸ್, ಆ್ಯಂಕರ್ಸ್ ಬೇಕಾಗಿದ್ದಾರೆ.. ಸಂಪರ್ಕಿಸಿ Smayacreations10@gmail.com , 9113541531 ಸೂಚನೆ : ಕೆಲಸ ಕಲಿಸ್ತೇವೆ.. ಕೆಲಸ ಕೊಡ್ತೇವೆ.. ಆದ್ರೆ  3-6 ತಿಂಗಳಿಗೆ ಕಲಿತು ಬೇರೆ ಕಡೆ ಓಡಿ ಹೋಗುವವರಿಗೆ ಅವಕಾಶ ಇಲ್ಲ‌.. ಕನಿಷ್ಠ ಒಂದ್ ವರ್ಷನಾದ್ರೂ ಇದ್ದು ಕಲಿತು ಕೆಲಸ ಮಾಡಿ.. ಯಾಕಂದ್ರೆ ಭತ್ತ ಬೆಳೆಯೋಕೆ 6 ತಿಂಗಳು...

ಹಿಂಸಾಚಾರಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ಹೈಕೋರ್ಟ್ ಸೂಚಿಸಿದೆ.

www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...

ಸಂಸದೆ ಸುಮಲತಾ ಅವರ ಮೇಲೆ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರು ನೀಡಿದ್ದಾರೆ.

www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು  ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...

ಬೆಳಗಾವಿಯಲ್ಲಿ ವರಮಹಾಲಕ್ಷ್ಮೀ ಪೂಜೆಗೆ ಹೂವು, ಹಣ್ಣು ಖರೀದಿಸಲು ಮುಗಿಬಿದ್ದ ಜನತೆ

www.karnatakatv.net : ಬೆಳಗಾವಿ: ಬೆಳಗಾವಿ ಜನತೆಗೆ ಕೋರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಹಿಂದೂ ಧಾರ್ಮಿಕ ಹಬ್ಬಗಳ ಆಚರೆಣೆಗೆ ಬ್ರೇಕ್, ಆದರೂ ಕೋರೊನಾ ರೂಲ್ಸ್ ಗೆ ಖ್ಯಾರೆ ಎನ್ನದ ಬೆಳಗಾವಿ ಜನತೆ. ರಾಜ್ಯದಲ್ಲಿ ಧಾರ್ಮಿಕ ಹಬ್ಬಗಳು ಬಂದಾಗ ಮನೆಯಲ್ಲಿ ಎಲ್ಲರೂ ಸಂತಸ ಸಡಗರದಿಂದ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡಾ ಒಂದು ಆದರೆ ಕೋರೊನಾ...

ನಿಂತ ವಾಹನದ ಗಾಜು ಒಡೆದು ಪುಂಟಾಟ ಮೆರೆದ ಕಿಡಿಗೇಡಿಗಳು…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ. ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಹಾ ಮಳೆ! ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಜುಲೈ 7 ಮತ್ತು 8ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ...
- Advertisement -spot_img