Tuesday, March 24, 2026

ರಾಜ್ಯ

ಕಾಂಗ್ರೆಸ್‌ನಿಂದ ಪಾಠ ಕಲಿಯಬೇಕಿಲ್ಲ- ಬಸವರಾಜ ಬೊಮ್ಮಾಯಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾ ಸತ್ಯತೆ ಹೊರ ಬರುವುದು ಹಾಗೂ ಅಪರಾಧಿಗಳಿಗೆ ಶಿಕ್ಷೆ ಆಗೋದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ. ಹೀಗಾಗಿ  ಸಿಡಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಕಾಂಗ್ರೆಸ್ ಪಕ್ಷ ವನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...

ಯತ್ನಾಳ ವಿರುದ್ಧ ಬಿಜೆಪಿಯಿಂದಲೇ ಪತ್ರ: ಸಹಿ ಸಂಗ್ರಹದಲ್ಲಿ ಶಾಸಕರು ಬ್ಯುಸಿ..

ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ಕಾರ್ಯವೈಖರಿ ಬಗ್ಗೆ ಟೀಕೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರಕ್ಕೆ ದೂರು ನೀಡಲು ಶಾಸಕರ ಸಹಿ ಸಂಗ್ರಹಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ...

ಅಪಾರ ನೆನಪಿನ ಶಕ್ತಿಯುಳ್ಳ ಪೋರ ಅರ್ಜುನ್ : ಇಂಡಿಯಾ ಬುಕ್ ರೆಕಾರ್ಡ್ನಲ್ಲಿ ಸ್ಥಾನ

ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು ಎನ್ನುವ ಮಾತಿನಂತೆ ಇಲ್ಲೊಬ್ಬ ಪೊರೋ ತನ್ನ ಅಪಾರ ಜ್ಞಾಪಕ ಶಕ್ತಿಯ ಮೂಲಕ ಚಿಕ್ಕ ವಯಸ್ಸಿನಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ಮಾಡಿದ್ದಾನೆ. https://www.youtube.com/watch?v=Dj4DL20YvpE ಅಂದ ಹಾಗೆ ಈ ದಾಖಲೆ ಬರೆದ ಪೋರನ ಹೆಸರು ಅರ್ಜುನ್ ಅಂತ. ಈತನಿಗೆ ಇನ್ನೂ 2 ವರ್ಷ 10 ತಿಂಗಳು. ತನ್ನ ಅಪಾರ ಬುದ್ದಿ ಶಕ್ತಿಯಿಂದ ಸರಾಗವಾಗಿ 195...

ಜೊಮೇಟೋ ಕೇಸ್: ಯುವತಿ ವಿರುದ್ಧ ಕೇಸ್ ಹಾಕಿ ಹೋರಾಡುತ್ತೇನೆಂದ ಕಾಮರಾಜ್

ಕೆಲ ದಿನಗಳ ಹಿಂದಷ್ಟೇ ಜೋಮೆಟೋ ಡಿಲೆವರಿ ವ್ಯಕ್ತಿಯೋರ್ವ ತನ್ನ ಮೇಲೆ ಹಲ್ಲೆ ಮಾಡಿ, ಮೂಗಿಗೆ ಗಾಯ ಮಾಡಿದ್ದಾನೆಂದು, ಬೆಂಗಳೂರಿನ ಯುವತಿ ಹಿತೇಷಾ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಬಿಟ್ಟಿದ್ದಳು. ಕೆಲ ದಿನಗಳ ಕಾಲ ಈಕೆಯ ಮಾತನ್ನ ಎಲ್ಲರೂ ನಂಬಿದ್ದರು. ಆದ್ರೆ ತದನಂತರ, ಜೋಮೆಟೋ ಹುಡುಗ ಕಾಮರಾಜ್, ತನ್ನ ಹೇಳಿಕೆಯ ವೀಡಿಯೋ ಹರಿಬಿಟ್ಟಿದ್ದು, ನಾನೇನು ತಪ್ಪು ಮಾಡಿಲ್ಲ. ಆಕೆ...

ಅದ್ಧೂರಿಯಾಗಿ ನೆರವೇರಿದ ಶಾಸಕ ಕುಮಾರ್ ಬಂಗಾರಪ್ಪ ಪುತ್ರಿಯ ನಿಶ್ಚಿತಾರ್ಥ…!

ಸೊರಬ ಕ್ಷೇತ್ರದ ಶಾಸಕ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಪುತ್ರಿ ನಿಶ್ಚಿತಾರ್ಥ ಅದ್ಧೂರಿಯಾಗಿ ನಿನ್ನೆ ನಡೆದಿದೆ. ಕುಮಾರ್​ ಬಂಗಾರಪ್ಪ ಪುತ್ರಿ ಲಾವಣ್ಯ ಹಾಗೂ ವಿಕ್ರಮಾದಿತ್ಯ ಉಂಗುರ ಬದಲಿಸಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಎರಡು ಕುಟುಂಬಸ್ಥರು ಭಾಗಿಯಾಗಿದ್ದರು. ಮಗಳ ನಿಶ್ಚಿತಾರ್ಥದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕುಮಾರ್ ಬಂಗಾರಪ್ಪ, ನಿಮ್ಮೆಲ್ಲರ ಆಶಿರ್ವಾದ ಬಯಸುತ್ತೇನೆ. ನಮ್ಮ ಕುಟುಂಬದ...

ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣ, ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ‌. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು. ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು...

ಅಕ್ರಮ ಸ್ಫೋಟಕಗಳ ವಿರುದ್ಧ ಶೀಘ್ರದಲ್ಲಿ ಕಾರ್ಯಾಚರಣೆ ; ಗೃಹ ಸಚಿವ ಬೊಮ್ಮಯಿ

ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. https://www.youtube.com/watch?v=rXDwrfsKPWI ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು...

ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಟ್ರೇಡರ್ಸ್ ಯೂನಿಯನ್

ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ. ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. https://www.youtube.com/watch?v=pwNs8emiewE

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಅಂತ್ಯ….ಬಿಜೆಪಿಯಿಂದ ನವರಸ ನಾಯಕನಿಗೆ ಬಿಗ್ ಗಿಫ್ಟ್

ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img